• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೋವಿಡ್-19 ಲಸಿಕಾ ಮೇಳ: ಮೊದಲ ದಿನ ರಾಜ್ಯದಲ್ಲಿ 10.86 ಲಕ್ಷ ಮಂದಿಗೆ ಲಸಿಕೆ ಪೂರೈಕೆ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಕೋವಿಡ್-19 ಲಸಿಕಾ ಮೇಳ: ಮೊದಲ ದಿನ ರಾಜ್ಯದಲ್ಲಿ 10.86 ಲಕ್ಷ ಮಂದಿಗೆ ಲಸಿಕೆ ಪೂರೈಕೆ
0
SHARES
0
VIEWS
Share on FacebookShare on Twitter

ಬೆಂಗಳೂರು,ಜೂ.22: ರಾಜ್ಯದಲ್ಲಿ ಆರಂಭಗೊಂಡಿರುವ ಕೋವಿಡ್-19 ಲಸಿಕಾ ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಮೊದಲ ದಿನವೇ 10 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ವಿತರಣೆ ಮಾಡಲಾಯಿತು.

ರಾಜ್ಯವನ್ನು ಕೊರೊನಾ‌ ಮುಕ್ತಗೊಳಿಸುವ ನಿಟ್ಟಿನಲ್ಲಿ “ಸರ್ವರಿಗೂ ಲಸಿಕೆ, ಉಚಿತ ಲಸಿಕೆ” ಶೀರ್ಷಿಕೆ ಅಡಿಯಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರದ ವತಿಯಿಂದ ಲಸಿಕಾ ಮೇಳ ನಡೆಸಲಾಗುತ್ತಿದೆ. ಈ ಮೇಳದ ಮೊದಲ ದಿನವಾದ ಜೂ.21 ರಂದು ರಾತ್ರಿ 9 ಗಂಟೆವರೆಗೆ ಒಟ್ಟು 10,86,714 ಮಂದಿಗೆ ಕೋವಿಡ್-19 ಲಸಿಕೆ ವಿತರಣೆ ಮಾಡಲಾಯಿತು.

ಜಿಲ್ಲಾವಾರು ಅಭಿಯಾನದಲ್ಲಿ ಬೆಂಗಳೂರಿನಲ್ಲಿ(ಬಿಬಿಎಂಪಿ) ಅತಿ ಹೆಚ್ಚು ಅಂದರೆ 1,72,713 ಜನರು ಲಸಿಕೆ ಪಡೆದಿದ್ದಾರೆ. ಉಳಿದಂತೆ ಬೆಂಗಳೂರು ನಗರ 41,996, ಬೆಳಗಾವಿ 86,239, ಬಳ್ಳಾರಿ 64,406, ಮಂಡ್ಯ 51,577, ತುಮಕೂರು 51,552, ದಕ್ಷಿಣ‌ ಕನ್ನಡ 44,047, ಮೈಸೂರು 38,945, ಚಿಕ್ಕಬಳ್ಳಾಪುರ 37,098 ಹಾಗೂ ಉತ್ತರ ಕನ್ನಡ 36,393 ಮಂದಿ ಲಸಿಕೆ ಪಡೆದಿದ್ದಾರೆ.

ಇದರೊಂದಿಗೆ ರಾಜ್ಯದಲ್ಲಿ ಈವರೆಗೂ ಒಟ್ಟು 1,95,86,404 ಡೋಸ್ ಕೋವಿಡ್-19 ಲಸಿಕೆ ವಿತರಣೆ ಮಾಡಲಾಗಿದೆ.

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.