• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೋವಿಡ್ ಆತಂಕ ಹಿನ್ನಲೆ ದಂಪತಿ ಆತ್ಮಹತ್ಯೆ

Preetham Kumar P by Preetham Kumar P
in ಪ್ರಮುಖ ಸುದ್ದಿ, ರಾಜ್ಯ
ಕೋವಿಡ್ ಆತಂಕ ಹಿನ್ನಲೆ ದಂಪತಿ ಆತ್ಮಹತ್ಯೆ
0
SHARES
0
VIEWS
Share on FacebookShare on Twitter

ಮಂಗಳೂರು ಆ 17 : ಕೋವಿಡ್ ತಗುಲಿದೆ ಎಂಬ ಆತಂಕದಿಂದ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಹೊರ ವಲಯದಲ್ಲಿ ನಡೆದಿದೆ.

ಕೋವಿಡ್ ತಗುಲಿದೆ ಎಂಬ ಶಂಕೆಯ ಹಿನ್ನಲೆಯಲ್ಲಿ ಪೊಲೀಸ್ ಕಮಿಷನರ್ ಅವರಿಗೆ ವಾಟ್ಸಪ್ ಮೂಲಕ ಧ್ವನಿ ಮುದ್ರಣ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಂಪತಿಗಳನ್ನು ರಮೇಶ್ ಸುವರ್ಣ ಮತ್ತು ಗೀತಾ ಸುಮರ್ಣ ಎಂದು ಗುರುತಿಸಲಾಗಿದೆ. ಕೋವಿಡ್ ಬಂದಿರುವ ಕಾರಣಕ್ಕೆ ನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ಎಂದು ನಗರ ಪೊಲೀಸ್ ಕಮಿಷನರ್ ಎನ್ ಶಿವಕುಮಾರ್ ಅವರಿಗೆ ಕಳುಹಿಸಿದ ಧ್ವನಿ ಮುದ್ರಣದಲ್ಲಿ ಅವರು ತಿಳಿಸಿದ್ದಾರೆ.

ಪೊಲೀಸ್ ಕಮಿಷನರ್ ಪುನಃ ಆ ವ್ಯಕ್ತಿಗೆ ಕರೆ ಮಾಡಿದರೂ ಆ ವ್ಯಕೆ ಕರೆ ಸ್ವೀಕರಿಸಲಿಲ್ಲ. ಆದರೂ ಕೂಡ ಧ್ವನಿ ಮುದ್ರಣ ಮೂಲಕ ಸಂದೇಶ ಕಳುಹಿಸಿದ್ದರು. ಜೊತೆಗೆ ಅವರ ಇರುವ ಸ್ಥಳವನ್ನು ಪತ್ತೆ ಹಚ್ಚಿ ಪೊಲೀಸರು ಹೋಗುವ ವೇಳೆಗೆ ಆ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದರು.

ರಮೇಶ್ ಸುವರ್ಣ ಅವರ ಪತ್ನಿ ಗುಣ ಸುಮರ್ಣ ಅವರು ಡೆತ್ ನೋಟ್ ಬರದಿಟ್ಟಿದ್ದು ಅದರಲ್ಲಿ ನಮ್ಮ ಅಂತ್ಯ ಸಂಸ್ಕಾರಕ್ಕೆ 1 ಲಕ್ಷಹಣವನ್ನು ಇಟ್ಟಿದ್ದು, ನಮ್ಮ ಅಂತ್ಯ ಸಂಸ್ಕಾರವನ್ನು ಸತ್ಯಜಿತ್ ಸುರತ್ಕಲ್ ಮತ್ತು ಶರಣ್ ಪಂಪ್ವೆಲ್ ನೆರವೇರಿಸಬೇಕೆಂದು ಬರೆದಿದ್ದಾರೆ.

Related News

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 7, 2023
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?
ರಾಜ್ಯ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?

June 7, 2023
ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !
ರಾಜ್ಯ

ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !

June 7, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.