• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ರೈಲು ವಿಳಂಬ ಹಿನ್ನಲೆ ಮರು ಪರೀಕ್ಷೆ ಬರೆಯಲು ಅವಕಾಶ

Preetham Kumar P by Preetham Kumar P
in ರಾಜ್ಯ
ರೈಲು ವಿಳಂಬ ಹಿನ್ನಲೆ ಮರು ಪರೀಕ್ಷೆ ಬರೆಯಲು ಅವಕಾಶ
0
SHARES
0
VIEWS
Share on FacebookShare on Twitter

ಕಲಬುರಗಿ ಡಿ 20 : ರೈಲು ವಿಳಂಬದಿಂದಾಗಿ KPSC ಪರೀಕ್ಷೆ ಬರೆಯಲು ಅವಕಾಶ ವಂಚಿತರಾಗಿದ್ದ ಅಭ್ಯರ್ಥಿಗಳಿಗೆ ಮರುಪರೀಕ್ಷೆಗೆ KPSC ಅವಕಾಶ ಒದಗಿಸಿದೆ.

ಕರ್ನಾಟಕ ಲೋಕಸೇವಾ ಆಯೋಗವು ಡಿಸೆಂಬರ್ 29ಕ್ಕೆ ಮರು ಪರೀಕ್ಷೆ ನಿಗದಿಪಡಿಸಿದ್ದು, ಬೆಂಗಳೂರಿನಲ್ಲಿ ಡಿಸೆಂಬರ್ 29ರಂದು ಪರೀಕ್ಷೆ ನಡೆಯಲಿದೆ. ಡಿ.22ರೊಳಗೆ ರೈಲು ಟಿಕೆಟ್ ಸಮೇತ ದಾಖಲೆ ಸಲ್ಲಿಕೆಗೆ ಸೂಚಿಸಲಾಗಿದೆ.

ಡಿಸೆಂಬರ್ 14ರಂದು ಲೋಕೋಪಯೋಗಿ ಸಹಾಯಕ ಅಭಿಯಂತರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆದಿತ್ತು. ರೈಲು ವಿಳಂಬದಿಂದ ಸಾವಿರಾರು ಅಭ್ಯರ್ಥಿಗಳು ಪರೀಕ್ಷೆ ಬರೆಯುವುದರಿಂದ ವಂಚಿತರಾಗಿದ್ದರು. ಸಾಮಾನ್ಯ ಪತ್ರಿಕೆ ಪರೀಕ್ಷೆಗೆ ಹಾಜರಾಗದೇ ಅಭ್ಯರ್ಥಿಗಳು ಪರದಾಡಿದ್ದರು. 

ರೈಲು ಹಳಿ ಕೆಲಸ ದುರಸ್ಥಿ, ರೈಲುಗಳು ವಿಳಂಬ ಬೆಂಗಳೂರಿನ ಯಲಹಂಕ ಬಳಿ ರೈಲು ಹಳಿ ದುರಸ್ಥಿ ಕಾರ್ಯ ಇದ್ದಿದ್ದರಿಂದ ಯಲಹಂಕ ಬಳಿ ಎರಡು ಗಂಟೆ ರೈಲು ನಿಂತಲ್ಲಿಯೇ ನಿಂತಿತ್ತು. ಯಲಹಂಕ ದಾಟಿದ ಮೇಲೆ ಕೂಡ ಅನೇಕ ಕಡೆ ರೈಲು ನಿಂತಿದ್ದರಿಂದ, ನಿಗದಿತ ಸಮಯಕ್ಕಿಂತ ಐದು ಗಂಟೆ ವಿಳಂಬವಾಗಲು ಪ್ರಮುಖ ಕಾರಣವಾಗಿದೆ.

ಐದು ಗಂಟೆ ವಿಳಂಬವಾಗಿ ಕಲಬುರಗಿಗೆ ರೈಲು ಬಂದಿತು. ರೈಲ್ವೆ ಹಳಿ ಮೇಲೆಯೇ ಕುಳಿತು ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸಿ ಮರು ಪರೀಕ್ಷೆಗೆ ಆಗ್ರಹಿಸಿದ್ದರು. ಸದ್ಯ ಈಗ ಡಿಸೆಂಬರ್ 29ಕ್ಕೆ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ.

Related News

ಗೂಳಿಹಟ್ಟಿ ಶೇಖರ್‌ಗೆ ಆದ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು: ಮುಖ್ಯಮಂತ್ರಿ ಚಂದ್ರು
ಪ್ರಮುಖ ಸುದ್ದಿ

ಗೂಳಿಹಟ್ಟಿ ಶೇಖರ್‌ಗೆ ಆದ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು: ಮುಖ್ಯಮಂತ್ರಿ ಚಂದ್ರು

December 9, 2023
ಐಟಿ ದಾಳಿ ನಡೆದಷ್ಟೂ ಅಕ್ರಮ ಕಪ್ಪುಹಣ ಪತ್ತೆ: ಕೈ ನಾಯಕರ ಮೇಲೆ ವಿಜಯೇಂದ್ರ ಆರೋಪ
ಪ್ರಮುಖ ಸುದ್ದಿ

ಐಟಿ ದಾಳಿ ನಡೆದಷ್ಟೂ ಅಕ್ರಮ ಕಪ್ಪುಹಣ ಪತ್ತೆ: ಕೈ ನಾಯಕರ ಮೇಲೆ ವಿಜಯೇಂದ್ರ ಆರೋಪ

December 9, 2023
ತಲೆನೋವಿನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ತಲೆನೋವು ನಿವಾರಿಸಲು ಈ ಮನೆಮದ್ದನ್ನು ಪ್ರಯತ್ನಿಸಿ
ಆರೋಗ್ಯ

ತಲೆನೋವಿನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ತಲೆನೋವು ನಿವಾರಿಸಲು ಈ ಮನೆಮದ್ದನ್ನು ಪ್ರಯತ್ನಿಸಿ

December 9, 2023
ಬಜೆಟ್ ಪ್ರಿಯರಿಗೆ ಶುಭ ಸುದ್ದಿ: ವಿವೋದಿಂದ ತುಂಬಾ ಕಡಿಮೆ ಬೆಲೆಗೆ ಬರ್ತಿದೆ ಮತ್ತೊಂದು ಸ್ಮಾರ್ಟ್​ಫೋನ್
Featured News

ಬಜೆಟ್ ಪ್ರಿಯರಿಗೆ ಶುಭ ಸುದ್ದಿ: ವಿವೋದಿಂದ ತುಂಬಾ ಕಡಿಮೆ ಬೆಲೆಗೆ ಬರ್ತಿದೆ ಮತ್ತೊಂದು ಸ್ಮಾರ್ಟ್​ಫೋನ್

December 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.