• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ದರ್ಶನ್ ಮೇಲೆ ಚಪ್ಪಲಿ ಎಸೆತ! ಕ್ರಾಂತಿ ಉತ್ಸವದಲ್ಲಿ ನಡೆಯಿತ್ತು ಅಹಿತಕರ ಘಟನೆ

Mohan Shetty by Mohan Shetty
in ಮನರಂಜನೆ, ವೈರಲ್ ಸುದ್ದಿ
ದರ್ಶನ್ ಮೇಲೆ ಚಪ್ಪಲಿ ಎಸೆತ! ಕ್ರಾಂತಿ ಉತ್ಸವದಲ್ಲಿ ನಡೆಯಿತ್ತು ಅಹಿತಕರ ಘಟನೆ
0
SHARES
4
VIEWS
Share on FacebookShare on Twitter

Hospet Vijayanagara: ಕ್ರಾಂತಿ ಚಿತ್ರದ ಎರಡನೇ ಹಾಡನ್ನು ಅಭಿಮಾನಿಗಳಿಂದ ಬಿಡುಗಡೆಗೊಳಿಸಲು ಉತ್ತರ ಕರ್ನಾಟಕದ, ಹೊಸಪೇಟೆಗೆ ತೆರಳಿದ್ದ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (kranti movie viral news) ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ!

kranti movie viral news

ಇದನ್ನೂ ನೋಡಿ : https://twitter.com/nanminiradio/status/1604656655152873473?t=Y-XF4pmIIvgyMkcTOf0Cag&s=08

ದಾಸ ದರ್ಶನ್‌ ಅಭಿನಯದ ‘ಕ್ರಾಂತಿ’ (kranthi) ಚಿತ್ರ ಇದೇ ಜನವರಿ ೨೩, ೨೦೨೩ ರಂದು ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದ್ದು, ಚಿತ್ರದ ಪ್ರಚಾರಕ್ಕೆ ಚಿತ್ರತಂಡ ಈಗಾಗಲೇ ಸಕಲ ಸಿದ್ಧತೆಗಳೊಂದಿಗೆ ಜನಮನ ಸೆಳೆಯುತ್ತಿದೆ.

ಈ ನಡುವೆ ಮೊನ್ನೆಯಷ್ಟೇ ಮೈಸೂರಿನಲ್ಲಿ (Mysore) ಕ್ರಾಂತಿ ಚಿತ್ರದ ಮೊದಲ ಹಾಡನ್ನು ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ಚಿತ್ರತಂಡ, ಅಭಿಮಾನಿಯೊಬ್ಬರ ಆಗಮನದ ಮೂಲಕ ಹಾಡನ್ನು ಬಿಡುಗಡೆಗೊಳಿಸಿತು.

ಸದ್ಯ ಇದೇ ರೀತಿಯಲ್ಲಿ ಚಿತ್ರದ ಎರಡನೇ ಹಾಡನ್ನು ಬಿಡುಗಡೆಗೊಳಿಸಲು ಉತ್ತರ ಕರ್ನಾಟಕದ, ಹೊಸಪೇಟೆ ನಗರಕ್ಕೆ ಇಡೀ ಕ್ರಾಂತಿ ಚಿತ್ರತಂಡ ಬಸ್ಸಿನಲ್ಲಿ ಆಗಮಿಸಿ,

ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಅಭಿಮಾನಿಗಳ ಮಧ್ಯೆ ಎರಡನೇ ಚಿತ್ರದ ಹಾಡನ್ನು ಅಭಿಮಾನಿಯೊಬ್ಬರಿಂದ ಬಿಡುಗಡೆಗೊಳಿಸಿದರು.

kranti movie viral news

ಈ ವೇಳೆ ವೇದಿಕೆಯ ಮೇಲೆ ನಿಂತಿದ್ದ ನಟ ದರ್ಶನ್‌, ನಟಿ ರಚಿತಾ ರಾಮ್‌ (Rachita Ram) ಹಾಗೂ ಚಿತ್ರತಂಡಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಅಭಿಮಾನಿಗಳನ್ನು ನಿಯಂತ್ರಿಸಲು ಕಷ್ಟವಾಯಿತು.

ಪೊಲೀಸರ ಬಿಗಿ ಬಂದೋಬಸ್ತ್‌ ಇದ್ದರು ಕೂಡ ಅಭಿಮಾನಿಗಳ ಮುತ್ತಿಗೆ ವೇದಿಕೆಯ ಮೇಲೆ ಅಪ್ಪಳಿಸಿದೆ.

ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಲು ಮುಂದಾದ ದರ್ಶನ್‌, ನಾಯಕಿ ರಚಿತಾ ರಾಮ್‌ ಅವರಿಗೆ ಮಾತನಾಡಲು ಹೇಳಿದರು,

ಕೂಡಲೇ ಮೈಕ್‌ ಹಿಡಿದು ಮಾತನಾಡಲು ರಚಿತಾ ಮುಂದಾದಾಗ ಪೊಲೀಸರ ಮುಂದೆಯೇ ಯುವಕರ ಗುಂಪೊಂದು ದರ್ಶನ್‌ ಅವರ ಮುಖಕ್ಕೆ ಚಪ್ಪಲಿಯನ್ನು ಎಸೆದು ಉದ್ಧಟತನ ಪ್ರದರ್ಶಿಸಿದ್ದಾರೆ.

ಇದನ್ನೂ ಓದಿ : https://vijayatimes.com/argentina-fifa-world-cup-winner/

ಚಪ್ಪಲಿ ವೇದಿಕೆಯ ಮೇಲೆ ಬೀಳುತ್ತಿದ್ದಂತೆ ಪೊಲೀಸರು ಚಪ್ಪಲಿಯನ್ನು ಕೆಳೆಗೆ ಎಸೆದು, ಕಿಡಿಗೇಡಿಗಳತ್ತ ಗಮನ ಹರಿಸಿದ್ದಾರೆ. ದರ್ಶನ್‌ ಅವರು ಈ ಘಟನೆಗೆ ಹೆಚ್ಚು ಸ್ಪಂದಿಸದೇ,

ಇರಲಿ ಪರವಾಗಿಲ್ಲ ಬಿಡಿ ಎಂದು ಹೇಳುವ ಮೂಲಕ ಸ್ಥಳದಿಂದ ಹೊರಟಿದ್ದಾರೆ ಎನ್ನಲಾಗಿದೆ. ಈ ಒಂದು ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೀಡಿಯೋ ಟ್ವಿಟರ್‌ (Twitter) ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ.

kranti movie viral news
ನಟ ದರ್ಶನ್‌ ಅವರ ಮೇಲೆ ಚಪ್ಪಲಿ ಎಸೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆಯಾಗಬೇಕು, ಒಬ್ಬ ನಟನ ಮೇಲೆ ಇಂಥ ನಡೆ ಸರಿಯಲ್ಲ! ಇದಕ್ಕೆ ತೀವ್ರ ಖಂಡನೆ ಇದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸದ್ಯ ಈ ಘಟನೆ ಬಗ್ಗೆ ದರ್ಶನ್‌ ಅಭಿಮಾನಿಗಳು ತೀವ್ರ ಬೇಸರ ವ್ಯಕ್ತಪಡಿಸಿದ್ದು, ದರ್ಶನ್‌ ಅವರ ಮಾತುಗಳಿಗೆ ಸ್ಪಂದನೆ ನೀಡಿದ್ದಾರೆ.

Tags: D Bossdarshan

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 28, 2023
ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಮಾಹಿತಿ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇರ ನೇಮಕಾತಿಗೆ ಅರ್ಜಿ ಆಹ್ವಾನ

March 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.