• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ನಮ್ಮ ‘ಡಿ ಬಾಸ್’ ಚಿತ್ರವನ್ನು ನಾವೇ ‘ಕ್ರಾಂತಿ’ಗೊಳಿಸುತ್ತೀವಿ : ದರ್ಶನ್ ಅಭಿಮಾನಿಗಳು

Mohan Shetty by Mohan Shetty
in ಮನರಂಜನೆ
ನಮ್ಮ ‘ಡಿ ಬಾಸ್’ ಚಿತ್ರವನ್ನು ನಾವೇ ‘ಕ್ರಾಂತಿ’ಗೊಳಿಸುತ್ತೀವಿ : ದರ್ಶನ್ ಅಭಿಮಾನಿಗಳು
0
SHARES
1
VIEWS
Share on FacebookShare on Twitter

Bengaluru : ಜನವರಿ 26ಕ್ಕೆ ಪ್ಯಾನ್ ಇಂಡಿಯಾ(Pan India) ಲೆವೆಲ್‍ನಲ್ಲಿ ‘ಕ್ರಾಂತಿ’(Kranti Promotion Begins) ಸಿನಿಮಾ ತೆರೆಯ ಮೇಲೆ ಬರಲಿದೆ, ಸಿನಿಮಾ ಪ್ರಚಾರ ಮಾಡಲು ಚಿತ್ರತಂಡವು ಈಗಾಗಲೇ ಭರ್ಜರಿಯಾಗಿ ಶುರು ಮಾಡಿದೆ.

darshan

ಚಾಲೆಂಜಿಂಗ್ ಸ್ಟಾರ್ ದರ್ಶನ್(Challenging star Darshan) ನಟನೆಯ ಈ ಸಿನಿಮಾದ ಬಗ್ಗೆ ಚಿತ್ರತಂಡ ಇತ್ತೀಚಿಗಷ್ಟೇ ಸುದ್ದಿಗೋಷ್ಠಿ ನಡೆಸಿ ತಮ್ಮ ಸಿನಿಮಾದ ಬಗ್ಗೆ ಒಂದಿಷ್ಟು ಮಾಹಿತಿ ಹಂಚಿಕೊಂಡಿತು.

ವಿ.ಹರಿಕೃಷ್ಣ(V. Harikrishna) ನಿರ್ದೇಶನದ ಈ ಚಿತ್ರ ತಂಡವು ಶೂಟಿಂಗ್ ಕಂಪ್ಲೀಟ್ ಆಗುವವರೆಗೂ ಸಿನಿಮಾದ ಬಗ್ಗೆ ಮಾತನಾಡುವುದಿಲ್ಲ ಎಂದು ತಿಳಿಸಿದ್ದರು. ಆದರೆ ಇದೀಗ ಆ ಸಮಯ ಬಂದಿದೆ ಎಂದು ತಿಳಿಸಿದೆ.

ಕನ್ನಡ ಚಿತ್ರರಂಗದಲ್ಲಿರುವ ಚಂದನವನದ ಪ್ರಮುಖ ನಾಯಕ ನಟಿ ರಚಿತಾ ರಾಮ್(Rachita ram), ಕ್ರಾಂತಿಯಲ್ಲಿ ದರ್ಶನ್ ಅವರಿಗೆ ಜೋಡಿಯಾಗಿ ಮಿಂಚಿದ್ದಾರೆ.

ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್(Crazy star Ravichandran), ಮುಖ್ಯಮಂತ್ರಿ ಚಂದ್ರು, ಹಿರಿಯ ನಟಿ ಉಮಾಶ್ರೀ ಸೇರಿದಂತೆ ದೊಡ್ಡ ದೊಡ್ಡ ಸ್ಟಾರ್ ನಟ-ನಟಿಯರ ತಾರಾಂಗಣ ‘ಕ್ರಾಂತಿ’ ಚಿತ್ರದಲ್ಲಿದೆ.

ಇದನ್ನೂ ಓದಿ :https://vijayatimes.com/chethan-over-reservation/

ಕಳೆದ ಹಲವು ತಿಂಗಳುಗಳಿಂದ ದರ್ಶನ್ ಅಭಿಮಾನಿಗಳು ಸ್ವಯಂಪ್ರೇರಿತರಾಗಿ ‘ಕ್ರಾಂತಿ’ ಸಿನಿಮಾ ಪ್ರಚಾರ ಮಾಡುತ್ತಲೆ ಬಂದಿದ್ದಾರೆ. ಅಭಿಮಾನಿಗಳ ಈ ಪ್ರೀತಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭಾವುಕರಾಗಿ ಧನ್ಯವಾದ ತಿಳಿಸಿದ್ದರು.

ಚಿತ್ರದ ಒಂದಿಷ್ಟು ಹೊಸ ಪೋಸ್ಟರ್ ಗಳು ಕೂಡ ರಿಲೀಸ್ ಆಗಿವೆ. ಇದೀಗ ಚಿತ್ರತಂಡವು ಕ್ರಾಂತಿ ಸಿನಿಮಾ ಪ್ರಚಾರ ಕೆಲಸಕ್ಕೆ ಅದ್ದೂರಿಯಾಗಿ ಚಾಲನೆ ನೀಡಿದೆ.

https://fb.watch/gzaP8zntxL/ ಜಿಲ್ಲಾ ಉಸ್ತುವಾರಿ ನಾರಾಯಣಗೌಡ ಅವರ ಕನ್ನಡ ರಾಜ್ಯೋತ್ಸವ ಭಾಷಣವನ್ನು ನೀವು ಒಮ್ಮೆ ಕೇಳಿ.

ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ(Pan India Level) 5 ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರಲಿದೆ. ‘ಕ್ರಾಂತಿ’ ಹೊಸ ಡಿಸೈನರ್ ಬ್ಯಾನರ್ ಗಳಿಂದ ತುಂಬಿದ ಪ್ರಚಾರ ಬಂಡಿಯೊಂದು ಸಿದ್ದವಾಗಿ,

70 ದಿನಗಳ ಕಾಲ ರಾಜ್ಯದ ಮೂಲೆ ಮೂಲೆಗೆ ಸುತ್ತಲು ಪ್ರಾರಂಭಿಸಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸಿನಿಮಾಕ್ಕೆ ತಕ್ಕಂತೆ ಟ್ರೈಲರ್ ಕಟ್,

d.boss

ಟೀಸರ್ ಎಲ್ಲಾ ಇರಬೇಕಾಗಿತ್ತು. ಆದರೆ ಆ ವಿಚಾರದಲ್ಲಿ ಅಭಿಮಾನಿಗಳಿಗೆ ನಿರಾಸೆ ಮೂಡಿಸುತ್ತಲೇ ಬಂದಿದೆ. ಈ ಹಿಂದೆ ಬಂದ ಪೋಸ್ಟರ್‍ಗಳ ಬಗ್ಗೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು.

ಆದರೆ ಈಗ ಹೊಸ ಪೋಸ್ಟರ್ ಹಾಗೂ ಹೊಸ ಬ್ಯಾನರ್ ಡಿಸೈನ್ ಜೊತೆಗೆ ರಾಜ್ಯದ ಬೇರೆ ಬೇರೆ ಊರುಗಳಿಗೆ ತೆರಳಿ ಸಾಂಗ್ ರಿಲೀಸ್ ಮಾಡುವ ಮುಖಾಂತರ ‘ಕ್ರಾಂತಿ’ ಪ್ರಚಾರ ಮಾಡಲು ಚಿತ್ರತಂಡ ತೀರ್ಮಾನಿಸಿದೆ.

ಇದನ್ನೂ ಓದಿ : https://vijayatimes.com/mamata-ji-enjoys-drum-beat/

ಸದ್ಯ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕ್ರಾಂತಿ ಸಿನಿಮಾವನ್ನು ದೇಶದೆಲ್ಲೆಡೆ ವ್ಯಾಪಕವಾಗಿ ಕ್ರಾಂತಿಗೊಳಿಸಲು ಸಜ್ಜಾಗಿದ್ದಾರೆ. ಒಟ್ಟಾರೆ ಡಿ ಬಾಸ್,

ಡಿ ಬಾಸ್ ಎಂದು ಕೂಗುವ ಮೂಲಕ ದರ್ಶನ್ ಅವರ ಮೇಲಿರುವ ಅಭಿಮಾನವನ್ನು ಪ್ರದರ್ಶಿಸುವ ದರ್ಶನ್ ಅವರ ಅಭಿಮಾನಿಗಳು ಸ್ವಯಂಪ್ರೇರಿತವಾಗಿ ಕ್ರಾಂತಿ ಚಿತ್ರವನ್ನು ತಮ್ಮದೇ ಶೈಲಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ.

  • ಎಸ್.ಪಂಕಜಾ
Tags: Challenging StarD BossdarshanKranti

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 30, 2023
ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ
Sports

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ

May 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.