• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಜನವರಿ 26 ಗಣರಾಜ್ಯೋತ್ಸವದಂದು “ಕ್ರಾಂತಿ” ಬಿಡುಗಡೆ

Pankaja by Pankaja
in ಮನರಂಜನೆ
ಜನವರಿ 26 ಗಣರಾಜ್ಯೋತ್ಸವದಂದು “ಕ್ರಾಂತಿ” ಬಿಡುಗಡೆ
0
SHARES
50
VIEWS
Share on FacebookShare on Twitter

Bengaluru : ವಿ.ಹರಿಕೃಷ್ಣ ನಿರ್ದೇಶದ ಕ್ರಾಂತಿ (Kranti release date) ಚಿತ್ರವು ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಅಭಿನಯದ ರಾಬರ್ಟ್ ಸಿನಿಮಾದ ನಂತರ ಬಹು ನಿರೀಕ್ಷಿತದಲ್ಲಿರುವ ಸಿನಿಮಾ ಇದಾಗಿದೆ. ಈ ಚಿತ್ರವು ಇದೀಗಾ ಬಿಡುಗಡೆಯ ಹಂತದಲ್ಲಿದೆ.

Kranti release date

ನಿರ್ಮಾಪಕರಾದ ಶೈಲಜಾ ನಾಗ್(Shailaja Nag) ಹಾಗೂ ಬಿ.ಸುರೇಶ ನಿರ್ದೇಶನದ ಆಕ್ಷನ್ ಡ್ರಾಮಾ ಚಿತ್ರವಾಗಿದ್ದು ಜನವರಿ 26 ಗಣರಾಜ್ಯೋತ್ಸವದಂದು ಬಿಡುಗಡೆಗೊಳ್ಳಲಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ರಚಿತಾ ರಾಮ್, ವಿ ರವಿಚಂದ್ರನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಬರುವ ವರ್ಷ ಜನವರಿ 2023ರ ಗಣರಾಜ್ಯೋತ್ಸವಕ್ಕೆ ಕ್ರಾಂತಿ ಚಿತ್ರ ತೆರೆಗೆ ಅಪ್ಪಳಿಸಲಿದೆ ಎಂಬ ಸುದ್ದಿ ದಟ್ಟವಾಗಿದೆ. ಈ ಬಗ್ಗೆ ಚಿತ್ರತಂಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದೆ. ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚು ಹೆಚ್ಚಿಸಿದೆ.

ಇದನ್ನೂ ಓದಿ : https://vijayatimes.com/nirmala-sitharaman-admitted-to-hospital/

ಕ್ರಾಂತಿ ಚಿತ್ರದಲ್ಲಿ (Kranti release date) ದರ್ಶನ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಟೀಸರ್‌ನಲ್ಲಿ(Teaser) ಸೂಟು, ಬೂಟು ತೊಟ್ಟು ಮಿಂಚಿದ್ದಾರೆ. ಕ್ರಾಂತಿ ಚಿತ್ರದ ಮೂಲಕ ದರ್ಶನ್‌ರನ್ನು ಕಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಕಾಯುತ್ತಿದ್ದಾರೆ. ಅವರ ಅಭಿಮಾನಿಗಳು ಈಗಾಗಲೇ ಸೋಷಿಯಲ್ ಮೀಡಿಯಾಗಳಲ್ಲಿ ಸಂಭ್ರಮಪಡುತ್ತಿದ್ದಾರೆ.

ಕ್ರಾಂತಿ ಚಿತ್ರದಲ್ಲಿ ದರ್ಶನ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಟೀಸರ್‌ನಲ್ಲಿ ಸೂಟು, ಬೂಟು ತೊಟ್ಟು ಮಿಂಚಿದ್ದಾರೆ. ಅವರ ಅಭಿಮಾನಿಗಳು ಈಗಾಗಲೇ ಸೋಷಿಯಲ್ ಮೀಡಿಯಾಗಳಲ್ಲಿ(Social media) ಸಂಭ್ರಮಪಡುತ್ತಿದ್ದಾರೆ.

ಇದನ್ನೂ ನೋಡಿ : https://youtu.be/iVwLcg5u5Kk ಜೈನ ಕಾಶಿಯಲ್ಲಿ ಆಳ್ವಾಸ್ ಜಾಂಬೂರಿ ಸಂಭ್ರಮ.

ಕ್ರಾಂತಿ ಚಿತ್ರದ ಹಾಡನ್ನು ಬಿಡುಗಡೆಗೊಳಿಸಲು ಹೊಸಪೇಟೆಗೆ ಆಗಮಿಸಿದ್ದ ವೇಳೆ ಕಿಡಿಗೇಡಿಗಳ ಗುಂಪೊಂದು ದರ್ಶನ್‌ ಅವರ ಮುಖಕ್ಕೆ ಚಪ್ಪಲಿ ಎಸೆದು ಉದ್ಧಟತನ ಪ್ರದರ್ಶಿಸಿತು. ಆದರು ಅವೆಲ್ಲವನ್ನು ಮರೆತು ಮುಂದೆ ಸಾಗುತಿರುವ ದರ್ಶನ್ ಅವರ ಕ್ರಾಂತಿ ಚಿತ್ರದ ಮೂಲಕ ದರ್ಶನ್‌ರನ್ನು ಕಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಕಾಯುತ್ತಿದ್ದಾರೆ.

  • ಪಂಕಜಾ.ಎಸ್
Tags: entertainmentKRANTI DARSHANmovie

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 28, 2023
ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.