• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೃಷ್ಣನನ್ನು ಅರಸಿ ದೆಹಲಿಗೆ ಹೊರಟ ಬೆಂಗಳೂರು ರಾಧೆ!

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಕೃಷ್ಣನನ್ನು ಅರಸಿ ದೆಹಲಿಗೆ ಹೊರಟ ಬೆಂಗಳೂರು ರಾಧೆ!
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 3: ಬೆಂಗಳೂರಿನ 13 ವರ್ಷದ ಬಾಲಕಿಯೊಬ್ಬಳು ತನ್ನ ನೆಚ್ಚಿನ ನಟನನ್ನು ನೋಡಲು ಮನೆಯವರಿಗೆ ತಿಳಿಸದೇ ದೆಹಲಿ ರೈಲು ಹತ್ತಿದ್ದಾಳೆ. ಕನ್ನಡ ಟಿವಿ ಚಾನಲ್‌ನಲ್ಲಿ ಪ್ರಸಾವಾಗುತ್ತಿರುವ ‘ರಾಧಾ-ಕೃಷ್ಣ’ ಧಾರಾವಾಹಿಯಲ್ಲಿ ಕೃಷ್ಣನ ಪಾತ್ರಕ್ಕೆ ಮಾರುಹೋಗಿ ಆತನನ್ನು ಅರಸಿ ಬೆಂಗಳೂರಿನಿಂದ ಒಂಟಿಯಾಗಿ ದೆಹಲಿಗೆ ಹೋಗಿದ್ದಾಳೆ.

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಬಾಲಕಿಯು ಕೃಷ್ಣನನ್ನು ನೋಡಲೆಂದು ಬೆಂಗಳೂರಿನಲ್ಲಿ ಮನೆ ಬಿಟ್ಟು, ದೆಹಲಿಗೆ ರೈಲು ಹತ್ತಿದ್ದಾಳೆ. ಆಕೆಯ ವರ್ತನೆ, ಆಕೆಯ ಬಳಿ ಲಗೇಜು ಇಲ್ಲದಿರುವುದನ್ನು ಊಟ-ತಿಂಡಿಗೆ ಹಣ ಇಲ್ಲದಿರುವುದನ್ನೆಲ್ಲಾ ಗಮನನಿಸಿದ ಪ್ರಯಾಣಿಕರಿಗೆ ಅನುಮಾನ ಮೂಡಿತ್ತು.

ಪ್ರಯಾಣಿಕರು ಆಕೆಯ ಬಗ್ಗೆ ವಿಚಾರಿಸಿದಾಗ ತಾನು ದೆಹಲಿಯಲ್ಲಿ ಅಜ್ಜಿಯ ಮನೆಯಲ್ಲಿದ್ದೆ. ನಂತರ ಲಾಕ್‌ಡೌನ್ ಅವಧಿಯಲ್ಲಿ ಬೆಂಗಳೂರಿಗೆ ಬಂದಿದ್ದೆ. ಈಗ ದೆಹಲಿಗೆ ವಾಪಸ್ ಹೋಗುತ್ತಿದ್ದೇನೆ ಎಂದಿದ್ದಾಳೆ. ಆಕೆಯ ಉತ್ತರದಿಂದ ಅನುಮಾನ ಮೂಡಿದ ಪ್ರಯಾಣಿಕರು ರೈಲ್ವೆ ಪೊಲೀಸರಿಗೆ ಆಕೆಯನ್ನು ಒಪ್ಪಿಸಿದ್ದಾರೆ.

ರೈಲ್ವೆ ಪೊಲೀಸರು ಬಾಲಕಿಯನ್ನು ವಿಚಾರಿಸಿದಾಗ, ‘ರಾಧಾ-ಕೃಷ್ಣ’ ಧಾರಾವಾಹಿಯಲ್ಲಿ ರಾಧೆಯು ಕೃಷ್ಣನನ್ನು ಹುಡುಕಿ ಬೇರೆಡೆ ಹೋಗುತ್ತಾಳೆ. ಅದರಂತೆ ನಾನೂ ಕೃಷ್ಣ ಪಾತ್ರಧಾರಿಯನ್ನು ಹುಡುಕಿಕೊಂಡು ಹೋಗುತ್ತಿದ್ದೇನೆ’ ಎಂದು ಹೇಳಿದ್ದಾಳೆ.

ಬೆಂಗಳೂರಿನಲ್ಲಿ ಬಾಲಕಿಯ ಪೋಷಕರು ಮಗಳು ಕಾಣದಿದ್ದುದರ ಬಗ್ಗೆ ಭಯಗೊಂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ರೈಲ್ವೆ ಪೊಲೀಸರು, ಬೆಂಗಳೂರು ಪೊಲೀಸರನ್ನು ಸಂಪರ್ಕಿಸಿದ್ದು, ಬಾಲಕಿಯ ಪೋಷಕರು ಮಗಳನ್ನು ಕರೆದೊಯ್ಯಲು ದೆಹಲಿಗೆ ಹೋಗುತ್ತಿದ್ದಾರೆ.

Related News

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.