• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೆಆರ್‌ಎಸ್‌ ಡ್ಯಾಂ ವಿವಾದ; ಇಂದು ಕೆಆರ್‌ಎಸ್‌ ಡ್ಯಾಂಗೆ ಭೇಟಿ ನೀಡಲಿದ್ದಾರೆ ಸಂಸದೆ ಸುಮಲತಾ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಕೆಆರ್‌ಎಸ್‌ ಡ್ಯಾಂ ವಿವಾದ; ಇಂದು ಕೆಆರ್‌ಎಸ್‌ ಡ್ಯಾಂಗೆ ಭೇಟಿ ನೀಡಲಿದ್ದಾರೆ ಸಂಸದೆ ಸುಮಲತಾ
0
SHARES
0
VIEWS
Share on FacebookShare on Twitter

ಮಂಡ್ಯ, ಆ. 18: ಮೈಸೂರು, ಮಂಡ್ಯ ಸೇರಿದಂತೆ ಅನೇಕ ಜಿಲ್ಲೆಗಳ ಜೀವನಾಡಿ ಯಾಗಿದ್ದು, ತಮಿಳುನಾಡಿಗೂ ಹರಿಯುವ ಕಾವೇರಿ ನದಿಯ ಕೆಆರ್​ಎಸ್​ ಅಣೆಕಟ್ಟೆಗೆ ಇದೀಗ ಕಂಟಕ ಎದುರಾಗಿದೆ. ಈಗಾಗಲೇ ಕೆಆರ್​ಎಸ್​ ಅಣೆಕಟ್ಟೆ ಸುತ್ತಲೂ ಬೇಬಿ ಬೆಟ್ಟ ಸೇರಿದಂತೆ ಅನೇಕ ಕಡೆಗಳಲ್ಲಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ. ಇದೂ ಸಹ ಕೆಆರ್​ಎಸ್​ ಅಣೆಕಟ್ಟೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಅಲ್ಲದೆ, ಅಣೆಕಟ್ಟೆಯಲ್ಲಿ ಬಿರುಕಿಗೂ ಕಾರಣವಾಗಿದೆ ಎನ್ನಲಾಗುತ್ತಿದೆ. ಈ ಸಂಬಂಧ ಕಳೆದ ಎರಡು ತಿಂಗಳಿನಿಂದ ಸಂಸದೆ ಸುಮಲತಾ ಏಕಾಂಗಿ ಹೋರಾಟ ನಡೆಸುತ್ತಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸುಮಲತಾ ನಡುವೆ ವಾಕ್ಸಮರಕ್ಕೂ ಇದೂ ಕಾರಣವಾಗಿತ್ತು. ಈ ನಡುವೆ ಇದೀಗ ಕೆಆರ್​ಎಸ್​ ಡ್ಯಾಂ ಬಳಿ ಕಾವೇರಿ ಪ್ರತಿಮೆಗೆ ಹೋಗುವ ರಸ್ತೆಯ ತಳಹದಿಯ ಕಲ್ಲುಗಳು ಕುಸಿದಿದ್ದು, ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಇಂದು ಮತ್ತೆ ಕೆಆರ್​ಎಸ್​ ಡ್ಯಾಂಗೆ ಭೇಟಿ ನೀಡಲು ಮುಂದಾಗಿರುವುದು ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್​ಎಸ್​ ಜಲಾಶಯ ಕೆಲ ದಿನಗಳಿಂದ ಸುದ್ದಿಯಲ್ಲಿದೆ. ಕನ್ನಂಬಾಡಿಕಟ್ಟೆ ಬಿರುಕು ಬಿಟ್ಟಿದೆ ಅಂತ ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ಬಳಿಕ ಸಾಕಷ್ಟು ಬೆಳವಣಿಗೆಗಳು ನಡೆದು ಪರ ವಿರೋಧ ಚೆರ್ಚೆಗಳು ನಡೆದಿದ್ವು. ಹಿಗಾಗಿ ಅಧಿಕಾರಿಗಳ ಸಮೇತ ಸುಮಲತಾ ಅಂಬರೀಶ್ ಕೂಡ ಕಳೆದ ತಿಂಗಳು ಡ್ಯಾಂ ವೀಕ್ಷಣೆ ಮಾಡಿದ್ದರು. ಈ ಸಂದರ್ಭ ಅಧಿಕಾರಿಗಳು ಡ್ಯಾಂ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಡ್ಯಾಂ ಸುರಕ್ಷಿತವಾಗಿದೆ ಅಂತ ತಮ್ಮ ವರದಿಯನ್ನ ನೀಡಿದ್ದರು. ಆದರೆ, ಇತ್ತೀಚೆಗೆ ಡ್ಯಾಂಗೆ ಹೊಂದಿಕೊಂಡಿರುವ ರಸ್ತೆಯ ತಳಹದಿ ಕುಸಿದಿದೆ. ಈ ತಳಹದಿಯು ಪ್ಲಸ್ 80 ಗೇಟ್ ಗಳ ಪಕ್ಕದಲ್ಲೆ ಇದ್ದು, ಇದು ಈಗ ಎಲ್ಲರ ಆತಂಕಕ್ಕೆ ಕಾರಣವಾಗಿದೆ.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧದ ಸಮರಕ್ಕೆ ಮುಂದಾಗಿರುವ ಸುಮಲತಾ ಕೆಆರ್​ಎಸ್​ ಡ್ಯಾಂಗೆ ಮತ್ತೆ ಭೇಟಿಗೆ ಮುಂದಾಗಿದ್ದಾರೆ. ಡ್ಯಾಂ ಭೇಟಿ ವೇಳೆ ಡ್ಯಾಂ ಮೆಟ್ಟಿಲಿನ ಗೋಡೆ ಕುಸಿದಿದ್ದ ಸ್ಥಳ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಗೋಡೆ ಕುಸಿಯಲು ಗಣಿಗಾರಿಕೆ ಕಾರಣವೇ ಎಂಬ ಬಗ್ಗೆ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿ ನಂತರ ಸಂಸದೆ ಸುಮಲತಾ ಈ ಬಗ್ಗೆ ಕ್ರಮ ಜರುಗಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

KRS ಭೇಟಿಗೂ ಮುನ್ನ ದಿಶಾ ಸಭೆ:

ಸಂಸದೆ ಸುಮಲತಾ ಕೆಆರ್​ಎಸ್​ ಡ್ಯಾಂಗೆ ಭೇಟಿ ನೀಡುವ ಮುನ್ನ ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದಿಶಾ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ಈ ಸಭೆಯಲ್ಲೂ ಅಕ್ರಮ ಕಲ್ಲು ಗಣಿಗಾರಿಕೆ ವಿಚಾರವೇ ಹೆಚ್ಚು ಚರ್ಚೆಯಾಗಲಿದೆ. ಬೇಬಿ ಬೆಟ್ಟದಲ್ಲಿ ಪದೇ ಪದೇ ಸ್ಫೋಟಕ ಪತ್ತೆಯಾಗುತ್ತಿರುವುದು ಸೇರಿದಂತೆ ಹಲವು ವಿಚಾರ ಪ್ರಸ್ತಾಪ ಸಾಧ್ಯತೆ ಇದೆ.

ಗಣಿಗಾರಿಕೆ ವಿಚಾರವಾಗಿ ಸಭೆಯಲ್ಲಿ ಅಧಿಕಾರಿಗಳನ್ನು ಸುಮಲತಾ ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಮಧ್ಯಾಹ್ನ 1.30ಕ್ಕೆ ಗ್ರಾಮ ಸಡಕ್ ಯೋಜನೆಯ ವಿಚಾರ ಸಂಕಿರಣ ಉದ್ಘಾಟನೆ ನಡೆಸಲಿರುವ ಸುಮಲತಾ, ಮಧ್ಯಾಹ್ನ 3.30ಕ್ಕೆ KRS ಡ್ಯಾಂ ಭೇಟಿ ಮಾಡಿ ಮೆಟ್ಟಿಲಿ‌ನ ಗೋಡೆ ಕುಸಿದಿದ್ದ ಸ್ಥಳ ಪರಿಶೀಲಿಸಲಿದ್ದಾರೆ.

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.