• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ರಾಜ್ಯ ರಸ್ತೆ ಸಾರಿಗೆ ನೌಕರರಿಗಿಲ್ಲ ವೇತನ ! 3 ತಿಂಗಳಿಂದ ಸಂಬಳಕ್ಕಾಗಿ ಕಾಯುತ್ತಿರುವ ಸಿಬ್ಬಂದಿ

Preetham Kumar P by Preetham Kumar P
in ರಾಜ್ಯ
ರಾಜ್ಯ ರಸ್ತೆ ಸಾರಿಗೆ ನೌಕರರಿಗಿಲ್ಲ ವೇತನ ! 3 ತಿಂಗಳಿಂದ ಸಂಬಳಕ್ಕಾಗಿ ಕಾಯುತ್ತಿರುವ ಸಿಬ್ಬಂದಿ
0
SHARES
0
VIEWS
Share on FacebookShare on Twitter

ಬೆಂಗಳೂರು ನ 29 :  ಕೊರೊನಾ ನಂತರವಾದರೂ ನಮ್ಮ ಬದುಕು ಸರಿಯಾಗುತ್ತದೆ ಎಂದುಕೊಂಡಿದ್ದ ರಾಜ್ಯ ಸಾರಿಗೆ ನೌಕರರಿಗೆ ಮತ್ತೆ ಆಘಾತವಾಗಿದೆ. ಕಳೆದ ಮೂರು ತಿಂಗಳಿಂದ ಸರಿಯಾದ ಸಂಬಳವಿಲ್ಲದೇ ಸಾರಿಗೆ ನೌಕರರ ಬದುಕು ದುಸ್ತರವಾಗಿದೆ. ಕೇವಲ ಅರ್ಧ ಸಂಬಳವನ್ನು ಮಾತ್ರ ನಿಗಮಗಳು ನೀಡಿವೆ. ನವೆಂಬರ್ ತಿಂಗಳ ಅಂತ್ಯವಾದರೂ ರಾಜ್ಯದ 4 ನಿಗಮಗಳು ನೌಕರರಿಗೆ ವೇತನ ಹಾಕದ ಪರಿಣಾಮ, ಕೆಲಸಗಾರರು ಪರದಾಡುತ್ತಿದ್ದಾರೆ. ಈ ಕುರಿತು ನೌಕರರು ಅಳಲು ತೋಡಿಕೊಂಡಿದ್ದು, ಸರಿಯಾಗಿ ವೇತನ ನೀಡುವಂತೆ ಆಗ್ರಹಿಸಿದ್ದಾರೆ. ಸಂಬಳ ಸಮಸ್ಯೆಗೆ ಸರ್ಕಾರದ ಬಳಿ ಶಾಶ್ವತ ಪರಿಹಾರವೇ ಇಲ್ಲವೇ ಎಂದು ಪ್ರಶ್ನಿಸಿರುವ ನೌಕರರು, ರಾಜ್ಯದ 1 ಲಕ್ಷ 30 ಸಾವಿರ ನೌಕರರ ಸಂಕಟ ಸರ್ಕಾರಕ್ಕೆ ಏಕೆ ಅರ್ಥವಾಗುತ್ತಿಲ್ಲ ಎಂದು ಕೇಳಿದ್ದಾರೆ. ಆಗಸ್ಟ್ ,ಸೆಪ್ಟೆಂಬರ್​ನ ಬಾಕಿ ಅರ್ಧ ಸಂಬಳ, ಅಕ್ಟೋಬರ್ ಪೂರ್ತಿ ಸಂಬಳ ಇನ್ನೂ ಸಿಕ್ಕಿಲ್ಲ. ಸಂಬಳ ಇಲ್ಲದೆ ರಾಜ್ಯದ ಸಾರಿಗೆ ನೌಕರರು ಬದುಕೋದು ಹೇಗೆ? ತಿಂಗಳ ಅರ್ಧ ಅರ್ಧ ಸಂಬಳದಲ್ಲಿ ಜೀವನ ಮಾಡೋಕೆ ಆಗುತ್ತದೆಯೇ ಎಂದು ನೌಕರರು ಅಳಲು ತೋಡಿಕೊಂಡಿದ್ದಾರೆ.

ನೌಕರರ ಸಂಬಳ ಸಮಸ್ಯೆ ಬಗೆಹರಿಸಲು ಸಾರಿಗೆ ಸಚಿವರು ಅಸಹಾಯಕರಾದರೇ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ. ಕಾರಣ, ಮೂರು ತಿಂಗಳಿಂದ ಸರಿಯಾದ ವೇತನ ಇಲ್ಲದೆ ನೌಕರರ ಬದುಕು ದುಸ್ಥರವಾಗಿದ್ದರೂ ಯಾರೊಬ್ಬರೂ ಆ ಕಡೆ ಗಮನವನ್ನೇ ಹರಿಸಿಲ್ಲ. ಎರಡೆರಡು ತಿಂಗಳು ಅರ್ಧ ಸಂಬಳ ಕೊಟ್ಟು ಸುಮ್ಮನೆ ಆದ ಸಾರಿಗೆ ನಿಗಮಗಳು ಸುಮ್ಮನಾಗಿವೆ. ಬಿಎಂಟಿಸಿ, ಕೆಎಸ್ಆರ್​​ಟಿಸಿ ಹಾಗೂ ನಾಲ್ಕು ಸಾರಿಗೆ ನಿಗಮ ನೌಕರರು ಸಂಬಳ ಇಲ್ಲದೆ ಪರದಾಟ ನಡೆಸುತ್ತಿದ್ದಾರೆ. ಕೊರೊನಾದಿಂದ ಸಂಪೂರ್ಣ ಆನ್ ಲಾಕ್ ಆಗಿ, ಬಿಎಂಟಿಸಿಯಲ್ಲಿ ನಿತ್ಯ ₹ 3.5 ಕೋಟಿ, ಕೆಎಸ್ಆರ್​ಟಿಸಿಗೆ ನಿತ್ಯ ₹ 6.5 ಕೋಟಿ ಆದಾಯ ಬಂದರೂ ವೇತನಕ್ಕೆ ದುಡ್ಡು ಇಲ್ಲವೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

Related News

ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು
ಪ್ರಮುಖ ಸುದ್ದಿ

ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು

September 23, 2023
ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಲಿಖಿತ ಪರೀಕ್ಷೆ ಇಲ್ಲ, SSLC ವಿದ್ಯಾರ್ಹತೆ..!
ಜಾಬ್ ನ್ಯೂಸ್

ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಲಿಖಿತ ಪರೀಕ್ಷೆ ಇಲ್ಲ, SSLC ವಿದ್ಯಾರ್ಹತೆ..!

September 23, 2023
ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ
ದೇಶ-ವಿದೇಶ

ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ

September 23, 2023
ಬೆಂಗಳೂರು ಬಂದ್: ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್, ಬಂದ್‌ ಯಾವ ರೀತಿ ಇರುತ್ತೆ ಗೊತ್ತಾ?
ದೇಶ-ವಿದೇಶ

ಬೆಂಗಳೂರು ಬಂದ್: ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್, ಬಂದ್‌ ಯಾವ ರೀತಿ ಇರುತ್ತೆ ಗೊತ್ತಾ?

September 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.