• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ : ಕುಂ. ವೀರಭದ್ರಪ್ಪ!

Mohan Shetty by Mohan Shetty
in ರಾಜಕೀಯ, ರಾಜ್ಯ
Kum veerbhadrappa
0
SHARES
0
VIEWS
Share on FacebookShare on Twitter

ಸದ್ಯ ದೇಶದಲ್ಲಿ ಅಘೋಷಿತ ತುರ್ತು(Emergency) ಪರಿಸ್ಥಿತಿ ನಿರ್ಮಾಣವಾಗಿದೆ. ದೇವರು, ಮೂಡನಂಬಿಕೆ ಕುರಿತು ಮಾತನಾಡಿದರೆ ಪ್ರಧಾನಿ(PrimeMinister) ನರೇಂದ್ರ ಮೋದಿ(Narendra Modi) ಅವರು ‘ದೇಶದ್ರೋಹಿ’(Traitor) ಪಟ್ಟ ಕಟ್ಟುತ್ತಾರೆ.

literature

ಕೆಲವರು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಪತ್ರಗಳನ್ನು ಕಳುಹಿಸುತ್ತಾರೆ ಎಂದು ಸಾಹಿತಿ ಕುಂ.ವೀರಭದ್ರಪ್ಪ(Kum Veerbhadrappa) ಆರೋಪಿಸಿದ್ದಾರೆ. ತುಮಕೂರಿನಲ್ಲಿ ‘ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ’ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ರಾಜಕೀಯ ಅವ್ಯವಸ್ಥೆಯ ವಿರುದ್ದ ಯಾರೂ ಧ್ವನಿ ಎತ್ತುತ್ತಿಲ್ಲ. ರಾಜಕಾರಣಿಗಳ ತಪ್ಪಿನ ವಿರುದ್ದ ಮಾತನಾಡುವ ಧೈರ್ಯ ಯಾರಿಗೂ ಇಲ್ಲ. ನಾವು ಅನ್ಯಾಯಗಳ ವಿರುದ್ದ ಧ್ವನಿ ಎತ್ತದಿದ್ದರೆ, ಮುಂಬರುವ ದಿನಗಳು ಕಷ್ಟಕರವಾಗಲಿವೆ.

ಇದನ್ನೂ ಓದಿ : https://vijayatimes.com/777-charlie-kannada-trailer/

ಹೀಗಾಗಿ ಜನರು ಅನ್ಯಾಯದ ವಿರುದ್ದ ಧ್ವನಿ ಎತ್ತಬೇಕು. ರಾಜಕಾರಣಿಗಳ ತಪ್ಪನ್ನು ಬಹಿರಂಗವಾಗಿ ಟೀಕಿಸಬೇಕು ಎಂದು ಹೇಳಿದರು. ಸಮಾನತೆ, ಭಾವೈಕ್ಯತೆ ಮತ್ತು ಸಹಭಾಳ್ವೆಗೆ ಜೀವ ನೀಡಿದರೆ ಅದರಿಂದ ಬದುಕು ಸಾರ್ಥಕವಾಗುತ್ತದೆ. ಆದರೆ ಸತ್ಯ ಹೇಳಿದರು ಎಂಬ ಕಾರಣಕ್ಕೆ ಗೌರಿ ಲಂಕೇಶ್ ಮತ್ತು ಎಂ.ಎಂ ಕಲಬುರ್ಗಿಯವರ ಹತ್ಯೆಯಾಯಿತು. ಸಮಾಜದ ಈ ದೃಷ್ಟಿಕೋನ ಅತ್ಯಂತ ಅಪಾಯಕಾರಿ. ಇನ್ನು ಪ್ರಸ್ತುತ ಸಮಾಜದಲ್ಲಿ ಸ್ವಾಮಿಗಳು ಅತ್ಯಂತ ಭಯಾನಕರು. ಸಮಾಜದಲ್ಲಿ ಈಗ ಹೈಟೆಕ್ ಸಾಮೀಜಿಗಳ ಸಂಖ್ಯೆ ಹೆಚ್ಚಾಗಿದೆ.

Narendra modi

ರಾಜಕಾರಣಿಗಳನ್ನು ಸ್ವಾಮೀಜಿಗಳು ಆಕ್ರಮಿಸಿಕೊಂಡಿದ್ದಾರೆ. ರಾಜಕಾರಣಿಗಳು ವೈಚಾರಿಕ ಪುಸ್ತಕಗಳಿಗಿಂತ ವಾಸ್ತುಶಾಸ್ತ್ರ, ವಾಮಾಚಾರದ ಪುಸ್ತಕಗಳನ್ನೇ ಹೆಚ್ಚಾಗಿ ಓದುತ್ತಿದ್ದಾರೆ. ಇನ್ನು ವಿರೋಧ ಪಕ್ಷದವರನ್ನು ನಿಯಂತ್ರಿಸುವುದು ಹೇಗೆ? ಚುನಾವಣೆಯನ್ನು ಗೆಲ್ಲುವುದು ಹೇಗೆ? ಎನ್ನುವುದಕ್ಕೂ ರಾಜಕಾಣಿಗಳು ಹೋಮ, ಹವನ ಮಾಡುತ್ತಾರೆ. ಹೀಗಾಗಿ ರಾಜಕೀಯದಲ್ಲಿ ವೈಜ್ಞಾನಿಕ ದೃಷ್ಟಿಕೋನವಿರುವ ನಾಯಕರ ಅವಶ್ಯಕತೆ ಇದೆ.

https://fb.watch/chbI823VIR/

ಆದರೆ ಇಂದು ಶಿಕ್ಷಣವಂತರೇ ಮೂಢನಂಬಿಕೆಗಳನ್ನು ಹೆಚ್ಚಾಗಿ ನಂಬುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

Tags: KarnatakaKumVeerbhadrappapoliticalpolitics

Related News

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 23, 2023
ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ! ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ
Vijaya Time

ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ! ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ

March 23, 2023
ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.