• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆರ್ ಎಸ್ ಎಸ್ ಕಾರ್ಯಕರ್ತರು ದೇಶಕ್ಕಾಗಿ ಪ್ರಾಣವನ್ನು ಕೊಡಲು ಕೂಡ ಸಿದ್ದ – ಸಿ ಟಿ ರವಿ

Preetham Kumar P by Preetham Kumar P
in ಪ್ರಮುಖ ಸುದ್ದಿ
ಆರ್ ಎಸ್ ಎಸ್ ಕಾರ್ಯಕರ್ತರು ದೇಶಕ್ಕಾಗಿ ಪ್ರಾಣವನ್ನು ಕೊಡಲು ಕೂಡ ಸಿದ್ದ – ಸಿ ಟಿ ರವಿ
0
SHARES
0
VIEWS
Share on FacebookShare on Twitter

ಬೆಂಗಳೂರು ಅ 6 : ಆರ್ ಎಸ್ ಎಸ್ ಕಾರ್ಯಕರ್ತರು ದೇಶಕ್ಕಾಗಿ ಪ್ರಾಣವನ್ನು ಕೊಡಲು ಕೂಡ ಸಿದ್ದರಾಗಿದ್ದಾರೆ ಆರ್ ಎಸ್ ಎಸ್ ಹಿನ್ನಲೆ ಗೊತ್ತಿಲ್ಲದೆ ಮಾತನಾಡುವುದು ಮೂರ್ಖತನ ಎಂದು  ಬಿಜಿಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದ್ದಾರೆ.  

ಸೈನ್ಯಕ್ಕೆ ಸೇರುವ ಕೆಲವರು ಹೊಟ್ಟೆ ಪಾಡಿಗಾಗಿ ಸೇರುತ್ತಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಸೈನಿಕರನ್ನೇ ಅವಮಾನಿಸಿದ್ದರು. ಈ ದೇಶದ ಸೈನಿಕ ಕಷ್ಟಗಳ ಬಗ್ಗೆ ಅವರಿಗೆ ಅರಿವಿಲ್ಲ. ಸೈನಿಕರಲ್ಲಿ ದೇಶ ಭಕ್ತಿಯಿರುತ್ತದೆ ಎಂಬ ಸಾಮಾನ್ಯ ಜ್ಞಾನವೂ ಇಲ್ಲದ ವ್ಯಕ್ತಿಗಳಿಗೆ ಸವಾಲು ಹಾಕಿ ಕೇಳುತ್ತೇನೆ .ಒಂದು ಕೋಟಿ ರೂಪಾಯಿ ಸಂಬಳ ಕೊಟ್ಟರೂ ಇವರ ಮಕ್ಕಳನ್ನು ಸೇನೆಗೆ ಸೇರಿಸಲಾರರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದ್ದಾರೆ.

ಸೈನ್ಯಕ್ಕೆ ಸೇರಬೇಕಾದರೆ ದಿಲ್ಲು-ಧಮ್ಮು ಇರಬೇಕು. ಕೆಲ ಸಮಾಜಘಾತಕರು ಹೊಟ್ಟೆಪಾಡಿನ ವೃತ್ತಿ ಮಾಡುವ ಹೆಸರಲ್ಲಿ ತಲೆ ಹಿಡಿಯುವ ಕೂಡಾ ಕೆಲಸವನ್ನು ಮಾಡುತ್ತಾರೆ. ಸೈನ್ಯಕ್ಕೆ ಸೇರುವವರಿಗೆ ದೇಶ ಭಕ್ತಿಯಿರುತ್ತದೆ. ʼನಾನು ದೇಶಕ್ಕಾಗಿ ಪ್ರಾಣಕೊಡಲು ತಯಾರಿರುತ್ತಾರೆʼ ಅಂತಹವರನ್ನೂ ಅನುಮಾನಿಸಿದ ಇಂತಹವರು ಈ ಸಮಾಜದಲ್ಲಿರುವಾಗ ಯುಪಿಎಸ್‍ಸಿಯನ್ನು ಅನುಮಾನಿಸುವುದರಲ್ಲಿ ಅತಿಶಯೋಕ್ತಿಯಲ್ಲ ಎಂದು ಅವರು ತಿಳಿಸಿದ್ದಾರೆ.
ಆರ್‍ಎಸ್‍ಎಸ್‍ಗೆ ದೇಶ ಶಕ್ತಿಶಾಲಿಯಾಗಬೇಕೆಂಬುದೇ ಅಜೆಂಡ. ಭಾರತ ವಿಶ್ವಗುರುವಾಗಬೇಕು ಎಂಬುದು ಅಜೆಂಡ. ಆರ್‌ಎಸ್‍ಎಸ್‍ನಲ್ಲಿ ಸ್ವಯಂಸೇವಕರಾದವರು ಜೀವನವನ್ನು ಸಮರ್ಪಣೆ ಮಾಡಿಕೊಂಡು ಕೆಲಸ ಮಾಡುತ್ತಾರೆ. ಯಾರೂ ಸ್ವಾರ್ಥಿಗಳಲ್ಲ. ʼನಾನು ನನ್ನ ಮಕ್ಕಳು, ಮರಿಮಕ್ಕಳುʼ ಈ ರಾಜ್ಯ ದೇಶ ಆಳ್ವಿಕೆ ಮಾಡಬೇಕು ಎಂಬ ಸ್ವಾರ್ಥವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ

ಆರ್‌ಎಸ್‌ಎಸ್‍ನಲ್ಲಿ ಯಾವುದೇ ಐಡಿಯಾಲಜಿಗಳಿಲ್ಲ. ʼನಾವು ಸಹ ಹಿಂದೂಗಳೇʼ ಎಂದು ಹೇಳಿರುವ ಕುಮಾರಸ್ವಾಮಿ ಅವರಿಗೆ ಆರ್‌ಎಸ್‍ಎಸ್ ಹಿಂದುತ್ವದ ಮೇಲೆ ಏಕೆ ಅನುಮಾನ. ಆರ್ ಎಸ್‍ ಎಸ್ ದೇಶ ಭಕ್ತ ಸಂಘಟನೆಯೇ ವಿನಾ ದೇಶವನ್ನು ಒಡೆಯುವ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಅಧಿಕಾರಕ್ಕಾಗಿ ಜೋತು ಬೀಳುವ ಪಕ್ಷ ನಮ್ಮದಲ್ಲ. ದೇಶ ಸೇವೆಗಾಗಿ ಸದಾ ಸಿದ್ದರಿದ್ದೇವೆ. ಕೆಲವರ ಕೃಪಾಕಟಾಕ್ಷದಿಂದ 1989ರಲ್ಲಿ ಕೆಎಎಸ್‍ನಿಂದ ಐಎಎಸ್‍ಗೆ ಬಡ್ತಿ ಪಡೆದಿದ್ದ ಅಧಿಕಾರಿಯನ್ನು ಕರ್ನಾಟಕ ಲೋಕಸೇವಾ ಆಯೋಗಕ್ಕೆ 2007ರಲ್ಲಿ ನೇಮಿಸಿ ಕೈಗೊಂಬೆಯನ್ನಾಗಿ ಮಾಡಿಕೊಂಡು ಮಾಡಬಾರದ ಅಕ್ರಮಗಳನ್ನು ಮಾಡಿದ್ದು ನಿಮಗೆ ನೆನಪಿಲ್ಲವೇ ಎಂದು ಅವರು ಎಂದು ಟೀಕಿಸಿದರು.

Related News

ನಟಿ ಲೀಲಾವತಿ ಇನ್ನಿಲ್ಲ: 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಲೀಲಾವತಿ ವಿಧಿವಶ
ಪ್ರಮುಖ ಸುದ್ದಿ

ನಟಿ ಲೀಲಾವತಿ ಇನ್ನಿಲ್ಲ: 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಲೀಲಾವತಿ ವಿಧಿವಶ

December 8, 2023
ಹೊಟ್ಟೆ ಹಸಿವು ಕಡಿಮೆ ಆಗುತ್ತಿದೆಯಾ? ಹಾಗಾದ್ರೆ ಎಚ್ಚರ ಹೊಟ್ಟೆ ಕ್ಯಾನ್ಸರ್ ಇರಬಹುದು!
ಆರೋಗ್ಯ

ಹೊಟ್ಟೆ ಹಸಿವು ಕಡಿಮೆ ಆಗುತ್ತಿದೆಯಾ? ಹಾಗಾದ್ರೆ ಎಚ್ಚರ ಹೊಟ್ಟೆ ಕ್ಯಾನ್ಸರ್ ಇರಬಹುದು!

December 8, 2023
ಮದ್ಯ ನೀತಿ ಹಗರಣ: ವಿಚಾರಣೆಗೂ ಮುನ್ನ ಜೈಲಿನಲ್ಲಿ ದೀರ್ಘಕಾಲ ಇರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್
ದೇಶ-ವಿದೇಶ

ಮದ್ಯ ನೀತಿ ಹಗರಣ: ವಿಚಾರಣೆಗೂ ಮುನ್ನ ಜೈಲಿನಲ್ಲಿ ದೀರ್ಘಕಾಲ ಇರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್

December 8, 2023
ಯತ್ನಾಳ್ ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ಮೋದಿ – ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ದೇಶ-ವಿದೇಶ

ಯತ್ನಾಳ್ ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ಮೋದಿ – ಸಿಎಂ ಸಿದ್ದರಾಮಯ್ಯ ವ್ಯಂಗ್ಯ

December 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.