• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಿಜೆಪಿ ಸರಕಾರ ಗೋವಿನ ಹೆಸರು ಹೇಳುತ್ತಿದೆಯೇ ವಿನಃ ಲಸಿಕೆ, ಚಿಕಿತ್ಸೆ ನೀಡುತ್ತಿಲ್ಲ – ಕುಮಾರಸ್ವಾಮಿ ವಾಗ್ದಾಳಿ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಬಿಜೆಪಿ ಸರಕಾರ ಗೋವಿನ ಹೆಸರು ಹೇಳುತ್ತಿದೆಯೇ ವಿನಃ ಲಸಿಕೆ, ಚಿಕಿತ್ಸೆ ನೀಡುತ್ತಿಲ್ಲ – ಕುಮಾರಸ್ವಾಮಿ ವಾಗ್ದಾಳಿ
0
SHARES
36
VIEWS
Share on FacebookShare on Twitter

Tumkur : ಬಿಜೆಪಿ (kumaraswamy statement about cow) ಸರಕಾರ ಕೇವಲ ಬರೀ ಬಾಯಿ ಮಾತಿನಲ್ಲಿ ಗೋವಿನ ಹೆಸರು ಹೇಳುತ್ತಿದೆಯೇ ವಿನಾ ಗೋವುಗಳಿಗಾಗಿ ಏನೂ ಮಾಡುತ್ತಿಲ್ಲ. ಲಸಿಕೆ,

ಚಿಕಿತ್ಸೆ ನೀಡುತ್ತಿಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಜೆಡಿಎಸ್‌ನಾಯಕ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ವಾಗ್ದಾಳಿ ನಡೆಸಿದ್ದಾರೆ.

kumaraswamy statement about cow

ಈ ಕುರಿತು ಟ್ವೀಟ್‌ (Tweet) ಮೂಲಕ ವಾಗ್ದಾಳಿ ನಡೆಸಿರುವ ಅವರು, ಬಿಜೆಪಿ ಸರಕಾರ ಕೇವಲ ಬರೀ ಬಾಯಿ ಮಾತಿನಲ್ಲಿ ಗೋವಿನ ಹೆಸರು (kumaraswamy statement about cow) ಹೇಳುತ್ತಿದೆಯೇ ವಿನಾ ಗೋವುಗಳಿಗಾಗಿ ಏನೂ ಮಾಡುತ್ತಿಲ್ಲ. ಲಸಿಕೆ, ಚಿಕಿತ್ಸೆ ನೀಡುತ್ತಿಲ್ಲ.

https://vijayatimes.com/chandrababu-2024-last-election/

ನಮ್ಮ ಕಣ್ಮುಂದೆಯೇ ಗೋವುಗಳು ಸಾಯುತ್ತಿವೆ ಎಂದು ಆ ಯುವಕ ಹೇಳಿದರು ಎಂದಿದ್ದಾರೆ. ಇನ್ನೊಂದು ಟ್ವೀಟ್‌ನಲ್ಲಿ, ರೋಗಪೀಡಿತ ಗೋವುಗಳಿಗೆ ರಾಜ್ಯ ಬಿಜೆಪಿ ಸರಕಾರದಿಂದ ಲಸಿಕೆ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಕುಣಿಗಲ್ ಕ್ಷೇತ್ರದ ಹನುಮಾಪುರ ಗ್ರಾಮದ ಯುವ ರೈತ ಗಿರೀಶ್ ತನ್ನ ಹಸುವಿನೊಂದಿಗೆ ಇಂದು ನನ್ನ ಕಾರನ್ನು ಅಡ್ಡಗಟ್ಟಿ ಮನವಿ ಸಲ್ಲಿಸಿದರು ಎಂದು ಹೇಳಿದ್ದಾರೆ.

kumaraswamy statement about cow

ಇನ್ನು ಕಳೆದ ಕೆಲವು ವಾರಗಳಲ್ಲಿ ರಾಜ್ಯದಲ್ಲಿ 2,070 ಜಾನುವಾರುಗಳು ಈ ಚರ್ಮರೋಗಕ್ಕೆ ಬಲಿಯಾಗಿವೆ. ರಾಜ್ಯದ 28 ಜಿಲ್ಲೆಗಳಿಗೂ ಚರ್ಮರೋಗ ವ್ಯಾಪಿಸಿದ್ದು 46 ಸಾವಿರ ಜಾನುವಾರುಗಳಲ್ಲಿ ಸೋಂಕು ಹರಡಿದೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹೈನುಗಾರಿಕೆಯನ್ನೇ ನಂಬಿಕೊಂಡಿರುವ ರೈತರು ಬದುಕು ಬೀದಿಗೆ ಬಿದ್ದಿದೆ. ಜಾನುವಾರುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚರ್ಮರೋಗ ಈ ಹಿಂದೆಂದೂ ಕಂಡರಿಯದ ಚರ್ಮಸೋಂಕು ತೋರಿಸುತ್ತಿದ್ದು ಜಾನುವಾರುಗಳ ಶ್ವಾಸಕೋಶ ಮತ್ತು ಹೊಟ್ಟೆಗೆ ಕೂಡ ವ್ಯಾಪಿಸಿದೆ.

https://youtu.be/gRAVtWuZck8

ಮಹಾರಾಷ್ಟ್ರ (Maharashtra) ಮತ್ತು ರಾಜಸ್ತಾನ (Rajastan) ನಂತರ ಕರ್ನಾಟಕದಲ್ಲಿ ಸೋಂಕು ಜಾನುವಾರುಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಇದರಿಂದ ರಾಜ್ಯದಲ್ಲಿ ಇದುವರೆಗೂ ಸುಮಾರು 2000ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ ಎನ್ನಲಾಗಿದೆ.
ಹಸುಗಳಿಗೆ ಸೂಕ್ತ ಲಸಿಕೆ ಮತ್ತು ಚಿಕಿತ್ಸೆ ನೀಡುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದು ರೈತರ ವಿರೋಧಕ್ಕೆ ಕಾರಣವಾಗಿದೆ.
  • ಮಹೇಶ್.ಪಿ.ಎಚ್
Tags: bjpHD KumaraswamyJDSpolitics

Related News

ತಾಂತ್ರಿಕ ದೋಷದಿಂದ ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ: ಮತ್ತೆ ಸಂಚಾರ ಆರಂಭ
ಪ್ರಮುಖ ಸುದ್ದಿ

ತಾಂತ್ರಿಕ ದೋಷದಿಂದ ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ: ಮತ್ತೆ ಸಂಚಾರ ಆರಂಭ

October 3, 2023
ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್
ದೇಶ-ವಿದೇಶ

ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್

October 3, 2023
2022ರ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ..!
ಪ್ರಮುಖ ಸುದ್ದಿ

2022ರ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ..!

October 3, 2023
ಚಿಲುಮೆ ಪ್ರಕರಣ: ತುಷಾರ್‌ ಗಿರಿನಾಥ್‌ಗೂ ತಟ್ಟಿದ ಚಿಲುಮೆ ಬಿಸಿ, ತನಿಖೆಗೆ ಆದೇಶಿಸಿದ ಸರ್ಕಾರ
ಪ್ರಮುಖ ಸುದ್ದಿ

ಚಿಲುಮೆ ಪ್ರಕರಣ: ತುಷಾರ್‌ ಗಿರಿನಾಥ್‌ಗೂ ತಟ್ಟಿದ ಚಿಲುಮೆ ಬಿಸಿ, ತನಿಖೆಗೆ ಆದೇಶಿಸಿದ ಸರ್ಕಾರ

October 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.