• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ದೊಡ್ಡ ವ್ಯಕ್ತಿಗಳು, ದೊಡ್ಡ ಪಕ್ಷಗಳಿಗೆ ಸೇರುತ್ತಾರೆ : ಸಂಸದೆ ಸುಮಲತಾಗೆ ಟಾಂಗ್ ಕೊಟ್ಟ ಹೆಚ್‌ಡಿಕೆ!

Pankaja by Pankaja
in ರಾಜಕೀಯ, ರಾಜ್ಯ
ದೊಡ್ಡ ವ್ಯಕ್ತಿಗಳು, ದೊಡ್ಡ ಪಕ್ಷಗಳಿಗೆ ಸೇರುತ್ತಾರೆ : ಸಂಸದೆ ಸುಮಲತಾಗೆ ಟಾಂಗ್ ಕೊಟ್ಟ ಹೆಚ್‌ಡಿಕೆ!
0
SHARES
34
VIEWS
Share on FacebookShare on Twitter

Bengaluru : ಮಂಡ್ಯ ಸಂಸದೆ ಸುಮಲತಾ ಅವರಿಗೆ ಪ್ರಾಮುಖ್ಯತೆ ನೀಡುವ ಅಗತ್ಯವಿಲ್ಲ! ದೊಡ್ಡ ವ್ಯಕ್ತಿಗಳು ದೊಡ್ಡ ಪಕ್ಷಗಳಿಗೆ (Kumaraswamy Vs sumalatha) ಸೇರುತ್ತಾರೆ ಎಂದು ಜೆಡಿಎಸ್‌ (JDS) ಪಕ್ಷದ ನಾಯಕ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಹೇಳಿದ್ದಾರೆ.

Kumaraswamy Vs sumalatha

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಭಾರತೀಯ ಜನತಾ ಪಕ್ಷಕ್ಕೆ (bjp) ಬೆಂಬಲ ನೀಡಿದ ಬಗ್ಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ ಅವರು,

ಇದಕ್ಕೆ ಪ್ರಾಮುಖ್ಯತೆ ನೀಡುವ ಅಗತ್ಯವಿಲ್ಲ ಎಂದು ಶುಕ್ರವಾರ ಮಾಧ್ಯಮದವರಿಗೆ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದೆ ಸುಮಲತಾ ಅವರು,

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ (BJP Govt) ನನ್ನ ಬೆಂಬಲವಿದೆ.

ಪ್ರಧಾನಿ ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ. ಮೋದಿ ಅವರ ನಾಯಕತ್ವವನ್ನು ನಾನು ನಂಬಿದ್ದೇನೆ.

ಈ ಕಾರಣಕ್ಕಾಗಿ ತಾನು ಬಿಜೆಪಿ ಪಕ್ಷಕ್ಕೆ ಬೆಂಬಲಿಸುವುದಾಗಿ ಬಹಿರಂಗವಾಗಿ ಹೇಳಿದರು. ಒಂದು ವೇಳೆ ಬಿಜೆಪಿ ಸೇರಿದರೆ ಸಂಸದೆ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ.

ಇದನ್ನೂ ಓದಿ : https://vijayatimes.com/dhruvanarayana-passed-away/

ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಅವರು ಕಾನೂನು ತೊಡಕು ಮಾಡಿಕೊಳ್ಳದಿರಲು ತೀರ್ಮಾನಿಸಿದ್ದು, ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುವ ಬದಲು ಪರೋಕ್ಷವಾಗಿ (Kumaraswamy Vs sumalatha) ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ.

ಮಂಡ್ಯ ಸಂಸದೆ ಸುಮಲತಾ (Mandya MP Sumalatha) ಅವರ ಈ ನಿಲುವಿನ ಬಗ್ಗೆ ಮಾತನಾಡಿದ ಹೆಚ್.ಡಿಕೆ, ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಬೆಂಬಲ ನೀಡುವುದಕ್ಕೆ ಪ್ರಾಮುಖ್ಯತೆ ನೀಡುವ ಅಗತ್ಯವಿಲ್ಲ.

ಈ ಸುದ್ದಿಯಿಂದ ಯಾರಿಗೂ ಆಶ್ಚರ್ಯವಿಲ್ಲ, ನನ್ನ ಅಭಿಪ್ರಾಯದಲ್ಲಿ ನಾವು ಇದಕ್ಕೆ ಪ್ರಾಮುಖ್ಯತೆ ನೀಡಬೇಕಾಗಿಲ್ಲ ಎಂದು ಕುಮಾರಸ್ವಾಮಿ (Kumaraswamy) ಅವರು ಸುದ್ದಿಗಾರರಿಗೆ ತಿಳಿಸಿದರು.

ಇಲ್ಲಿಯವರೆಗೆ ತಟಸ್ಥ ಸಂಸದರಾಗಿ ಉಳಿದಿರುವ ಸುಮಲತಾ ಅವರು,

Kumaraswamy Vs sumalatha

ಭಾರತಕ್ಕೆ ನೀಡಿದ ಸ್ಥಿರತೆ ಮತ್ತು ಮೋದಿ ನಾಯಕತ್ವದಲ್ಲಿ ಭಾರತವು ಜಗತ್ತಿನಾದ್ಯಂತ ಗಳಿಸಿದ ಖ್ಯಾತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಸುಮಲತಾ ಅವರನ್ನು ದೊಡ್ಡ ವ್ಯಕ್ತಿ ಎಂದು ಕರೆದ ಕುಮಾರಸ್ವಾಮಿ ಅವರು, ದೊಡ್ಡ ವ್ಯಕ್ತಿಗಳು ದೊಡ್ಡ ಪಕ್ಷಕ್ಕೆ ಸೇರುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : https://vijayatimes.com/congress-leaders-tweeted/

ಅವರ ಬಗ್ಗೆ ಕಾಮೆಂಟ್ ಮಾಡುವಷ್ಟು ದೊಡ್ಡ ಮಟ್ಟಕ್ಕೆ ನಾನು ಬೆಳೆದಿಲ್ಲ. ಅದಕ್ಕೆ ಪ್ರತಿಕ್ರಿಯಿಸುವುದು ಸೂಕ್ತವಲ್ಲ ಅನ್ನಿಸುತ್ತಿದೆ ಎಂದರು. ತಮ್ಮ ಅವಧಿಯಲ್ಲಿ ಜಿಲ್ಲೆಯಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಂಡ್ಯ ಜನತೆ ತೀರ್ಮಾನಿಸಲಿದ್ದಾರೆ ಎಂದು ಹೇಳಿದರು.

ಸದ್ಯ ಮಂಡ್ಯ ಜಿಲ್ಲೆಯಲ್ಲಿ (Mandya District) ಏಳು ವಿಧಾನಸಭಾ ಕ್ಷೇತ್ರಗಳಿವೆ. ಅದರಲ್ಲಿ ಆರು ಮಂದಿ ಜೆಡಿಎಸ್ ಮತ್ತು ಒಬ್ಬರು ಬಿಜೆಪಿಯಿಂದ ಪ್ರತಿನಿಧಿಸುತ್ತಿದ್ದಾರೆ ಎಂಬುದು ವರದಿ.

Tags: JDSKarnatakapolitical

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 18, 2023
‘ಉರಿಗೌಡ ನಂಜೇಗೌಡ’ ಚಿತ್ರ ನಿರ್ಮಾಣಕ್ಕೆ ಮುಂದಾದ ಮುನಿರತ್ನ; ಇದು ಒಕ್ಕಲಿಗರನ್ನು ವಿಲನ್‌ ಮಾಡುವ ಬಿಜೆಪಿ ಷಡ್ಯಂತ್ರ  : ಕುಮಾರಸ್ವಾಮಿ
ರಾಜಕೀಯ

‘ಉರಿಗೌಡ ನಂಜೇಗೌಡ’ ಚಿತ್ರ ನಿರ್ಮಾಣಕ್ಕೆ ಮುಂದಾದ ಮುನಿರತ್ನ; ಇದು ಒಕ್ಕಲಿಗರನ್ನು ವಿಲನ್‌ ಮಾಡುವ ಬಿಜೆಪಿ ಷಡ್ಯಂತ್ರ : ಕುಮಾರಸ್ವಾಮಿ

March 18, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.