• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಭಗವದ್ಗೀತೆಯನ್ನು ಕುಟುಂಬದಲ್ಲಿ ಹೇಳಿಕೊಡಲಿ : ಎಚ್‍ಡಿಕೆ!

Mohan Shetty by Mohan Shetty
in ರಾಜಕೀಯ, ರಾಜ್ಯ
kumarswamy
0
SHARES
0
VIEWS
Share on FacebookShare on Twitter

ಭಗವದ್ಗೀತೆಯನ್ನು(Bhagavadgitha) ಮಕ್ಕಳಿಗೆ ಕುಟುಂಬದಲ್ಲಿ ಹೇಳಿಕೊಡಲಿ. ಸರ್ಕಾರ ಇರುವುದು ಮಕ್ಕಳ ಭವಿಷ್ಯ(Future) ರೂಪಿಸಲು. ಹೀಗಾಗಿ ಮಕ್ಕಳಿಗೆ ಬದುಕು ಕಟ್ಟಿಕೊಳ್ಳಲು ನೆರವಾಗುವಂತ ಶಿಕ್ಷಣ ನೀಡಲಿ ಎಂದು ಮಾಜಿ(Former) ಸಿಎಂ(CM) ಕುಮಾರಸ್ವಾಮಿಯವರು(HD Kumarswamy) ಹೇಳಿದ್ದಾರೆ.
ಹಾಸನ ಜಿಲ್ಲೆ, ಹೊಳೇನರಸಿಪುರ ತಾಲೂಕಿನ ಟಿ.ಮಾಯಗೌಡನಹಳ್ಳಿಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಭಗವದ್ಗೀತೆಯನ್ನು ಶಾಲಾ ಪಠ್ಯಕ್ರಮದಲ್ಲಿ ಅಳವಡಿಸುವ ಕ್ರಮಕ್ಕೆ ಸರ್ಕಾರ ಮುಂದಾಗಬಾರದು.

politics

ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಶಾಲಾ ಪಠ್ಯಕ್ರಮವನ್ನು ರೂಪಿಸಬೇಕು. ಆಧುನಿಕ ಶಿಕ್ಷಣದ ಮೂಲಕ ಮಕ್ಕಳ ಭವಿಷ್ಯ ನಿರ್ಮಾಣ ಮಾಡುವ ಶಿಕ್ಷಣವನ್ನು ಸರ್ಕಾರ ನೀಡಬೇಕೆಂದು ಸಲಹೆ ನೀಡಿದರು.
ಇನ್ನು ನಾನು ಹುಟ್ಟಿರುವುದು ಕೂಡಾ ಹಿಂದೂ ಸಮಾಜದಲ್ಲಿ, ಹೀಗಾಗಿ ನಮ್ಮ ಕುಟುಂಬ ಅಪಾರ ದೈವಿಕ ಭಕ್ತಿಯನ್ನು ಹೊಂದಿದೆ. ಇಂದು ಕೇವಲ ಮತಬ್ಯಾಂಕ್‍ಗಾಗಿ ಈ ರೀತಿಯ ಕೆಲಸಗಳು ನಡೆಯುತ್ತಿವೆ. ಇದರಿಂದ ಅಭಿವೃದ್ದಿಯಾಗಲು ಸಾಧ್ಯವಿಲ್ಲ.

ಹಿಂದಿನ ಕಾಲದಲ್ಲಿ ವಿಧ್ಯೆ ಎಂಬುದು ಕೇವಲ ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿತ್ತು. ಆದರೆ ಇಂದು ಅದೇ ಒಂದು ವರ್ಗದ ಜನರು ತಮ್ಮ ಶಿಕ್ಷಣವನ್ನು ಎಲ್ಲರ ಮೇಲೆ ಹೇರಲು ಹೊರಟಿದ್ದಾರೆ. ನಮ್ಮ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ನೂನ್ಯತೆಗಳಿವೆ. ಅವುಗಳನ್ನು ಸರಿಪಡಿಸುವತ್ತ ಸರ್ಕಾರ ಗಮನ ಹರಿಸಬೇಕು. ಅದನ್ನು ಬಿಟ್ಟು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಕಾರ್ಯಗಳನ್ನು ಮಾಡಬಾರದು. ಈ ರೀತಿಯ ಕ್ರಮಗಳಿಂದ ಮಕ್ಕಳ ಹಾಲಿನಂತ ಮನಸ್ಸನ್ನು ಒಡೆಯಬೇಡಿ ಎಂದರು. ಇನ್ನು ನಾನು ಹಿಜಾಬ್ ಕುರಿತು ನೀಡಿರುವ ಹೇಳಿಕೆಯನ್ನು ತಿರುಚಿದ್ದಾರೆ.

hijab

ಹೈಕೋರ್ಟ್ ನೀಡಿರುವ ತೀರ್ಪನ್ನು ಎಲ್ಲರೂ ಗೌರವಿಸಬೇಕೆಂದು ನಾನು ಹೇಳಿದ್ದೇನೆ ಹೊರತು, ನಾನು ಎಲ್ಲೂ ಸಹ ಹಿಜಾಬ್ ಕುರಿತು ವೈಯಕ್ತಿಕ ಚರ್ಚೆ ಮಾಡಿಲ್ಲ. ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಶಿಕ್ಷಣದ ಕುರಿತು ಸರ್ಕಾರ ಗಂಭೀರವಾಗಿ ಯೋಚಿಸಬೇಕಿದೆ. ಸಾಧ್ಯವಾದಷ್ಡು ಬೇಗ ಹಿಜಾಬ್ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಪರೀಕ್ಷೆ ಹತ್ತಿರ ಬರುತ್ತಿದೆ. ಹೀಗಾಗಿ ಸರ್ಕಾರ ಮಕ್ಕಳ ಭವಿಷ್ಯಕ್ಕೆ ಪೂರಕವಾಗಿ ನಿರ್ಧಾರಗಳನ್ನು ಕೈಗೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

Tags: bhagavdgithaKarnatakakumarswamypoliticalpolitics

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
bill
ರಾಜ್ಯ

ಇಂಧನ ಹೊಂದಾಣಿಕೆ ಶುಲ್ಕ ನೆಪ, ಡಬಲ್ ಆಯ್ತು ಕರೆಂಟ್ ಬಿಲ್ ; ಹಲವೆಡೆ ಪ್ರತಿಭಟನೆ

June 10, 2023
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.