• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪರೀಕ್ಷೆ ನಡೆಸದೇ ಫಲಿತಾಂಶ ಪ್ರಕಟ!

Preetham Kumar P by Preetham Kumar P
in ಪ್ರಮುಖ ಸುದ್ದಿ
university
0
SHARES
2
VIEWS
Share on FacebookShare on Twitter

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ನಡೆಸದೇ ಫಲಿತಾಂಶ ಪ್ರಕಟವಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕುವೆಂಪು ವಿಶ್ವವಿದ್ಯಾಲಯ ದೂರ ಶಿಕ್ಷಣ ನಿರ್ದೇಶನಾಲಯ 2019-20ನೇ ಸಾಲಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಫಲಿತಾಂಶ ಪ್ರಕಟಿಸಿದೆ. ತನ್ನ ವ್ಯಾಪ್ತಿಯ ಆಯ್ದ ಅಧ್ಯಯನ ಕೇಂದ್ರಗಳಿಗಷ್ಟೇ ಫಲಿತಾಂಶದ ಪಟ್ಟಿ ರವಾನಿಸಿರುವುದು ಹಣಕಾಸಿನ ಅವ್ಯವಹಾರ ಶಂಕೆಗೆ ಕಾರಣವಾಗಿದೆ.
ಹಣ ಸಂದಾಯ ಮಾಡಿರುವ ಕೇಂದ್ರಗಳ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗಿದ್ದು, ಉಳಿದ ಕೇಂದ್ರಗಳ ಫಲಿತಾಂಶ ತಡೆಹಿಡಿಯಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಕೋವಿಡ್ ಬಳಿಕ ಪರೀಕ್ಷೆ ನಡೆಸದೇ ಎಲ್ಲ ವಿದ್ಯಾರ್ಥಿಗಳನ್ನೂ ತೇರ್ಗಡೆಗೊಳಿಸಲು ನಿರ್ಧಾರ ತೆಗೆದುಕೊಳ್ಳಲಾಗಿತ್ತು.

kuvempu university

ವಿಶ್ವವಿದ್ಯಾಲಯದ ಈ ನಿರ್ಧಾರಕ್ಕೆ ವಿದ್ಯಾವಿಷಯಕ ಪರಿಷತ್ ಸಿಂಡಿಕೇಟ್, ಅಧ್ಯಾಪಕರ ಒಕ್ಕೂಟಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ತಿಂಗಳ ಹಿಂದೆಯಷ್ಟೆ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಪರೀಕ್ಷಾ ಸಿದ್ಧತೆಗೆ ಸಮಯ ಕಡಿಮೆ ಇದೆ ಎಂಬ ಕೆಲವರ ಆಕ್ಷೇಪವನ್ನು ನೆಪವಾಗಿಟ್ಟುಕೊಂಡು ಪರೀಕ್ಷೆ ಮುಂದೂಡಲಾಗಿತ್ತು.
ಕೆಲವರ ಆಕ್ಷೇಪವನ್ನು ನೆಪವಾಗಿಟ್ಟುಕೊಂಡು ಪರೀಕ್ಷೆ ಮುಂದೂಡಲಾಗಿತ್ತು. ಇದೀಗ ಕೇವಲ 15 ಅಂಕಗಳ ಹೋಂ ಅಸೈನ್ಮೆಂಟ್, ಸಂಪರ್ಕ ತರಗತಿಯ 5 ಅಂಕಗಳ ಆಧಾರದ ಮೇಲೆ ಇಡೀ ಪರೀಕ್ಷೆಯ ಫಲಿತಾಂಶವನ್ನೇ ಪ್ರಕಟಿಸಲಾಗಿದೆ. ಪ್ರಸ್ತುತ ಪದವಿ ತರಗತಿಗಳ ಫಲಿತಾಂಶ ಪ್ರಕಟಿಸಿದ್ದರೂ, ಎಲ್ಲ ಕೇಂದ್ರಗಳ ಫಲಿತಾಂಶ ನೀಡಿಲ್ಲ.


ತುರ್ತು ಫಲಿತಾಂಶ ಪ್ರಕಟಿಸಲು ವಿಶ್ವವಿದ್ಯಾಲಯದ ಅಧಿಕಾರಿಗಳು ಹಾಗೂ ಅಧ್ಯಯನ ಕೇಂದ್ರಗಳ ನಡುವಿನ ಹಣಕಾಸಿನ ಅವ್ಯವಹಾರ ಬೆಳಕಿಗೆ ಬಂದಿದೆ. ಪ್ರತಿ ವಿದ್ಯಾರ್ಥಿಯಿಂದ 2 ರಿಂದ3 ಸಾವಿರದವರೆಗೆ ವಸೂಲಿ ಮಾಡಲಾಗಿದೆ. 17 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, 74 ಕೋಟಿಗೂ ಅಧಿಕ ಹಣ ಸಂಗ್ರಹಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸಿಂಡಿಕೇಟ್ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಪರೀಕ್ಷೆ ಇಲ್ಲದೇ ಫಲಿತಾಂಶ ಪ್ರಕಟಿಸಿದರೆ ವಿಶ್ವವಿದ್ಯಾಲಯದ 1.75 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ವಿವಿಧ ವಿಭಾಗಗಳ ಪ್ರಾಧ್ಯಾಪಕರು ಕಳವಳ ವ್ಯಕ್ತಪಡಿಸಿರುತ್ತಾರೆ.

collage

ಸಂಪರ್ಕ ತರಗತಿ ನಡೆಸದಿದ್ದರೂ ಎಲ್ಲ ವಿದ್ಯಾರ್ಥಿಗಳಿಗೂ ಗರಿಷ್ಠ 5 ಅಂಕ ನೀಡುವಂತೆ ಪರೀಕ್ಷಾಂಗ ಕುಲಸಚಿವ ತ್ಯಾಗರಾಜ್ ಅವರು ಫೆ.7 ರಂದು ಸುತೋಲೆ ಹೊರಡಿಸಿದ್ದು, ಆದೇಶದ ಪ್ರತಿ ತಲುಪುವ ಮೊದಲೇ ಫೆ.9 ರಂದು ಫಲಿತಾಂಶ ಹೊರಡಿಸಲಾಗಿದೆ.

Tags: announementExamKarnatakaresultsshimoggauniversity

Related News

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.