• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕಿಡ್ನಿ ಕಸಿ ನಂತರ ಲಾಲು ಪುತ್ರಿಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪ್ರಶಂಸೆ

Mohan Shetty by Mohan Shetty
in ದೇಶ-ವಿದೇಶ
ಕಿಡ್ನಿ ಕಸಿ ನಂತರ ಲಾಲು ಪುತ್ರಿಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪ್ರಶಂಸೆ
0
SHARES
0
VIEWS
Share on FacebookShare on Twitter

Patna : ಕೇಂದ್ರ ಸಚಿವ ಗಿರಿರಾಜ್ ಸಿಂಗ್(Giriraj singh) ಅವರು ಇತ್ತೀಚೆಗೆ ತನ್ನ ತಂದೆಗೆ ಕಿಡ್ನಿ ದಾನ ಮಾಡಿದ ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್(Lalu prasad tweet) ಅವರ ಪುತ್ರಿ ರೋಹಿಣಿ ಆಚಾರ್ಯ ಅವರ ಫೋಟೋವನ್ನು ಹಂಚಿಕೊಂಡು,

lalu prasad

“ರೋಹಿಣಿ ಆಚಾರ್ಯ ಜೈಸಿಗೆ(Rohini Acharya Jaisi) ಬೇಟಿ ಹೋ “ಮಗಳು ನಿಮ್ಮಂತೆ ಇರಬೇಕು” ನಿಮ್ಮ ಬಗ್ಗೆ ಹೆಮ್ಮೆ ಪಡುತ್ತಾರೆ .. ನೀವು ಮುಂದಿನ ಪೀಳಿಗೆಗೆ ಉದಾಹರಣೆಯಾಗುತ್ತೀರಿ.” ಎಂದು ಟ್ವೀಟ್‌ ಮಾಡಿದ್ದಾರೆ.

ಫೋಟೋದಲ್ಲಿ ಲಾಲು ಅವರ ಮಗಳು ತನ್ನ ಒಂದು ಮೂತ್ರಪಿಂಡವನ್ನು ದಾನ ಮಾಡಿದ ನಂತರ ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿದ್ದಾರೆ.

ಅವಳ ಅಕ್ಕ ಮಿಸಾ ಭಾರತಿ ಅವಳ ಪಕ್ಕದಲ್ಲಿ ನಿಂತಿದ್ದಾಳೆ. ಆರ್‌ಜೆಡಿ(RJD) ಮುಖ್ಯಸ್ಥ ಲಾಲು ಪ್ರಸಾದ್‌ ಅವರ ಶಸ್ತ್ರ ಚಿಕಿತ್ಸೆಯನ್ನು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು,

ಅವರ ಮಕ್ಕಳಾದ ತೇಜಸ್ವಿ ಯಾದವ್ ಮತ್ತು ಮಿಸಾ ಭಾರ್ತಿ ಅವರ ಜೊತೆಗಿದ್ದರು. ಕಸಿ ಮಾಡುವ ಮೊದಲು,

ಇದನ್ನೂ ಓದಿ : https://vijayatimes.com/c-t-ravi-about-rahul-gandhi/

ಆಚಾರ್ಯ ಅವರು ಲಾಲು ಅವರೊಂದಿಗಿನ ಒಂದೆರಡು ಫೋಟೋಗಳ ಜೊತೆಗೆ “ರಾಕ್ ಅಂಡ್ ರೋಲ್ ಮಾಡಲು ಸಿದ್ಧರಾಗಿದ್ದಾರೆ. ನನಗೆ ಶುಭವಾಗಲಿ” ಎಂದು ಟ್ವೀಟ್(Tweet) ಮಾಡಿದ್ದರು.

ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ತಂದೆ ಮತ್ತು ಸಹೋದರಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತೇಜಸ್ವಿ ಯಾದವ್(tejashwi yadav) ಘೋಷಿಸಿದ್ದಾರೆ.

“ನನ್ನ ತಂದೆಯ ಮೂತ್ರಪಿಂಡ ಕಸಿ ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ಅವರನ್ನು ಆಪರೇಷನ್ ಥಿಯೇಟರ್‌ನಿಂದ ಐಸಿಯುಗೆ(ICU) ಸ್ಥಳಾಂತರಿಸಲಾಗಿದೆ.

ಅಕ್ಕ ರೋಹಿಣಿ ಆಚಾರ್ಯ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಇಬ್ಬರೂ ಆರೋಗ್ಯವಾಗಿದ್ದಾರೆ. ನಿಮ್ಮ ಪ್ರಾರ್ಥನೆ ಮತ್ತು ಶುಭ ಹಾರೈಕೆಗಳಿಗೆ ಧನ್ಯವಾದಗಳು” ಎಂದು ಅವರು ಟ್ವೀಟ್ ಮಾಡಿದ್ದಾರೆ.

lalu prasad

 “ಕುಟುಂಬದಿಂದ ಯಾರಾದರೂ ನನ್ನ ತಂದೆಗೆ ಕಿಡ್ನಿ ದಾನ ಮಾಡಬೇಕೆಂದು ವೈದ್ಯರು ಬಯಸಿದ್ದರು. ನನ್ನ ಸಹೋದರಿ ರೋಹಿಣಿ ಅವರ ಕಿಡ್ನಿ ಅತ್ಯುತ್ತಮವಾಗಿ ಹೊಂದಿಕೆಯಾಯಿತು, ಆದ್ದರಿಂದ ರೋಹಿಣಿ ತಂದೆಗೆ ಕಿಡ್ನಿ ನೀಡಿದ್ದಾರೆ” ಎಂದು ತೇಜಸ್ವಿ ಹೇಳಿದ್ದಾರೆ.

ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಮೂತ್ರಪಿಂಡದ ತೊಂದರೆಗಳಿಂದ ಬಳಲುತ್ತಿದ್ದರು. ಅವರಿಗೆ ಮೂತ್ರಪಿಂಡ ಕಸಿ ಮಾಡುವಂತೆ ಸಲಹೆ ನೀಡಲಾಯಿತು.

ಇದನ್ನೂ ನೋಡಿ : https://fb.watch/hddduJyLLi/ ಸಂಪಿಗೆ ರಸ್ತೆ ದುಸ್ಥಿತಿ! ಇದು ಏನು ಫುಟ್ ಪಾತ್ ಅಥವಾ ಬಿಬಿಎಂಪಿ ಕಸದ ತೊಟ್ಟಿಯ?

ಅವರ ಮಗಳು ರೋಹಿಣಿ ಅವರು ತಂದೆಗೆ ಕಿಡ್ನಿ ನೀಡಲು ಮುಂದೆ ಬಂದರು. ಆಕೆಯ ಒತ್ತಾಯದ ನಂತರ, ಕುಟುಂಬವು ಶಸ್ತ್ರಚಿಕಿತ್ಸೆಗಾಗಿ ಸಿಂಗಾಪುರವನ್ನು ಆಯ್ಕೆ ಮಾಡಿತು.

ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ರೋಹಿಣಿ ಆಚಾರ್ಯ ಸಿಂಗಾಪುರದಲ್ಲಿ ವಾಸವಾಗಿದ್ದು, ರಾವ್ ಸಮರೇಶ್ ಸಿಂಗ್ ಅವರನ್ನು ವಿವಾಹವಾಗಿದ್ದಾರೆ. ದಂಪತಿಗೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ.

  • ಮಹೇಶ್.ಪಿ.ಎಚ್
Tags: giriraj singhlalu prasadtweet

Related News

ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್
ದೇಶ-ವಿದೇಶ

ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್

September 22, 2023
6 ಭಾರತೀಯ ಷೇರುಗಳಲ್ಲಿ ಕೆನಡಾ ₹16000 ಕೋಟಿ ಹೂಡಿಕೆ ; ಹೂಡಿಕೆದಾರರ ಗತಿ ಏನು..?
ದೇಶ-ವಿದೇಶ

6 ಭಾರತೀಯ ಷೇರುಗಳಲ್ಲಿ ಕೆನಡಾ ₹16000 ಕೋಟಿ ಹೂಡಿಕೆ ; ಹೂಡಿಕೆದಾರರ ಗತಿ ಏನು..?

September 22, 2023
ಸನಾತನ ಹೇಳಿಕೆ ; ಉದಯನಿಧಿ ಸ್ಟಾಲಿನ್, ಎ ರಾಜಾ ಸೇರಿ 12 ಜನರಿಗೆ ನೊಟೀಸ್ ಜಾರಿ ಮಾಡಿದ ಸುಪ್ರೀಂಕೋರ್ಟ್
ದೇಶ-ವಿದೇಶ

ಸನಾತನ ಹೇಳಿಕೆ ; ಉದಯನಿಧಿ ಸ್ಟಾಲಿನ್, ಎ ರಾಜಾ ಸೇರಿ 12 ಜನರಿಗೆ ನೊಟೀಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

September 22, 2023
ಟ್ರುಡೊ ಹೇಳಿಕೆ : ಕೆನಡಾದಲ್ಲಿನ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ..!
ದೇಶ-ವಿದೇಶ

ಟ್ರುಡೊ ಹೇಳಿಕೆ : ಕೆನಡಾದಲ್ಲಿನ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ..!

September 22, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.