• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಕ್ರಮ ಸಕ್ರಮ ಹಗರಣ: ದೂರು ದಾಖಲಿಸಿದ ಕಾಂಗ್ರೆಸ್ ಕಾರ್ಯಕರ್ತ ಪದ್ಮನಾಭ ಸಮಂತ್‌ಗೆ ಕೊಲೆ ಬೆದರಿಕೆ

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಅಕ್ರಮ ಸಕ್ರಮ ಹಗರಣ: ದೂರು ದಾಖಲಿಸಿದ ಕಾಂಗ್ರೆಸ್ ಕಾರ್ಯಕರ್ತ ಪದ್ಮನಾಭ ಸಮಂತ್‌ಗೆ ಕೊಲೆ ಬೆದರಿಕೆ
0
SHARES
296
VIEWS
Share on FacebookShare on Twitter

Dakshina Kannada: ದಕ್ಷಿಣ ಕನ್ನಡ ಜಿಲ್ಲೆಯ (land Akrama Sakrama Deal) ಬಂಟ್ವಾಳ ಶಾಸಕರ ಅಧ್ಯಕ್ಷತೆಯಲ್ಲಿರುವ ಅಕ್ರಮ ಸಕ್ರಮದ ಸಮಿತಿಯ ಭೂ ಮಾಪಿಯಾದ ಕರ್ಮಕಾಂಡ

ಬಯಲು ಮಾಡಲು ಹೊರಟ ಸಾಮಾಜಿಕ ಕಾರ್ಯಕರ್ತರಾದ ಪದ್ಮನಾಭ ಸಾಮಂತ್ (Padmanabha Samanth) ವಾಮದಪದವುರವರ ಹತ್ಯೆ ಮಾಡಲು ಉತ್ತರ ಪ್ರದೇಶದ (Uttar Pradesh)

ಯುವಕರಿಗೆ ಡೀಲ್ ಕೊಡಲಾಗಿದ್ದು, ಅವರಿಗೆ ಕೊಲೆ ಬೆದರಿಕೆ (land Akrama Sakrama Deal) ಮಾಡಲಾಗುತ್ತಿದೆ.

land Akrama Sakrama Deal

ಕಾಂಗ್ರೆಸ್ (Congress) ಕಾರ್ಯಕರ್ತರಾದ ಪದ್ಮನಾಭ ಸಾಮಂತ್ ಅವರು ಈ ಅಕ್ರಮದ ವಿರುದ್ದ ದೂರು ನೀಡಿರುವ ಕಾರಣ ಆರೋಪಿಗಳಾದ ಉದಯ ಪೂಜಾರಿ (Udaya Poojari) ಪಾಂಡವರ

ಗುಡ್ಡೆ ಕೊಯಿಲ ಹಾಗೂ ಆತನ ಸಹಚರ ಉದಯ ಶೆಟ್ಟಿ ಸಿದ್ದಕಟ್ಟೆ ಪರನೀರು ಅವರು ಫೋನ್ ಕರೆ ಮೂಲಕ ಬೆದರಿಕೆಯೊಡ್ಡಿರುವುದಲ್ಲದೆ ಉತ್ತರ ಪ್ರದೇಶದ (Uttara Pradesh) ಯುವಕರನ್ನು ಈ ಹತ್ಯೆ

ನಡೆಸಲು ಸೆಟ್ ಮಾಡಿರುವುದು ಬಯಲಾಗಿದೆ.

ಅಷ್ಟೇ ಅಲ್ಲದೆ, ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿದ್ದಾರೆ. ಇನ್ನು ಈ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ (Punjalakatta Police Station) ದೂರು ದಾಖಲಿಸಲಾಗಿದೆ.

ಬಂಟ್ವಾಳ (Bantwala) ತಾಲೂಕಿನ ಕೊಳ್ನಾಡು ಎಂಬಲ್ಲಿ ಒಂದೇ ಕುಟುಂಬದ ಒಂದೇ ಮನೆಯಲ್ಲಿ ವಾಸವಿರುವ ತಂದೆ, ತಾಯಿ, ಮಗನಿಗೆ 10 ಎಕರೆ

land Akrama Sakrama Deal

ಸರ್ಕಾರಿ ಜಮೀನನ್ನು 2018-22 ನೇ ಸಾಲಿನ ಬಂಟ್ವಾಳದ ಶಾಸಕರ ಅಧ್ಯಕ್ಷತೆ ವಹಿಸಿಕೊಂಡಿರುವ ಅಕ್ರಮ ಸಕ್ರಮ ಸಮಿತಿಯು, ಕಾನೂನು ಬಾಹಿರವಾಗಿ ಸರ್ಕಾರಿ ಶಾಲೆಗೆ ಅಧಿಕೃತವಾಗಿ ಮೀಸಲಿಟ್ಟ

ಭೂಮಿಯನ್ನು ಬಂಟ್ವಾಳ ಶಾಸಕರ ಆಪ್ತನಿಗೆ ವರ್ಗಾವಣೆ ಮಾಡಿರುತ್ತಾರೆ.

ಇನ್ನು ತಂದೆಯ ಹೆಸರಿನಲ್ಲಿ 2.50 ಎಕರೆ, ತಾಯಿಯ ಹೆಸರಿನಲ್ಲಿ 2.90 ಎಕರೆ, ಮಗನ ಹೆಸರಿನಲ್ಲಿ 4.58 ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಮಂಜೂರಾತಿ ಮಾಡಲಾಗಿದೆ. ಇದು ಸರ್ಕಾರಿ

ಶಾಲೆಯ ಜಮೀನು ಎನ್ನುವುದಕ್ಕೆ ಸರ್ಕಾರದ ಮುಟೇಶನ್ ಕಾಪಿ (Mutation Copy) ಸಾಕ್ಷಿಯಾಗಿದ್ದು, ಅಷ್ಟೇ ಅಲ್ಲದೆ 2018ನೇ ಸಾಲಿನ ಅಕ್ರಮ ಸಕ್ರಮ ಸಮಿತಿಯ ಭ್ರಷ್ಟಾಚಾರ ಹಾಗೂ ಅವ್ಯವಹಾರದ

ಮೂಲಕ ಭೂಕಂದಾಯ ನಿಯಮಗಳನ್ನು ಉಲ್ಲಂಘಿಸಿ, ಮಾಡಿರುವ ಭೂ ಮಂಜೂರಾತಿ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಬಂಟ್ವಾಳ ತಹಸೀಲ್ದಾರ್ (Tahsildar) ಹಾಗೂ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ.

ಇದನ್ನು ಓದಿ: ಅಕ್ರಮ ಸಕ್ರಮ ಹಗರಣ: ದೂರು ದಾಖಲಿಸಿದ ಕಾಂಗ್ರೆಸ್ ಕಾರ್ಯಕರ್ತ ಪದ್ಮನಾಭ ಸಮಂತ್‌ಗೆ ಕೊಲೆ ಬೆದರಿಕೆ

  • ಭವ್ಯಶ್ರೀ ಆರ್ ಜೆ
Tags: akrama sakrama mafiaBantwalaDakshin KannadaPadmanabh samanth

Related News

ಅರುಣಾಚಲ ಪ್ರದೇಶದ ಹಲವು ಸ್ಥಳಗಳಿಗೆ ಚೀನಾದಿಂದ ಮರುನಾಮಕರಣ : ವ್ಯರ್ಥ ಮತ್ತು ಅಸಂಬದ್ಧ ಪ್ರಯತ್ನಗಳನ್ನು ನಿಲ್ಲಿಸುವಂತೆ ಎಚ್ಚರಿಸಿದ ಭಾರತ
ದೇಶ-ವಿದೇಶ

ಅರುಣಾಚಲ ಪ್ರದೇಶದ ಹಲವು ಸ್ಥಳಗಳಿಗೆ ಚೀನಾದಿಂದ ಮರುನಾಮಕರಣ : ವ್ಯರ್ಥ ಮತ್ತು ಅಸಂಬದ್ಧ ಪ್ರಯತ್ನಗಳನ್ನು ನಿಲ್ಲಿಸುವಂತೆ ಎಚ್ಚರಿಸಿದ ಭಾರತ

May 14, 2025
ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಆರಂಭಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಆರೋಗ್ಯ

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಆರಂಭಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

May 14, 2025
ಒಳ‌ಮೀಸಲಾತಿ ಕುರಿತಂತೆ ಗೊಂದಲ ಬೇಡ: ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ
ಪ್ರಮುಖ ಸುದ್ದಿ

ಒಳ‌ಮೀಸಲಾತಿ ಕುರಿತಂತೆ ಗೊಂದಲ ಬೇಡ: ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ

May 13, 2025
ಅಮೆರಿಕದಲ್ಲಿ ಪ್ರಿಸ್ಕ್ರಿಪ್ಷನ್ ಔಷಧಿಗಳ ಬೆಲೆ ಕಡಿತಗೊಳಿಸಲು ಟ್ರಂಪ್ ಹೊಸ ಯೋಜನೆ; ಶೇ 80ರಷ್ಟು ಇಳಿಕೆ
ದೇಶ-ವಿದೇಶ

ಅಮೆರಿಕದಲ್ಲಿ ಪ್ರಿಸ್ಕ್ರಿಪ್ಷನ್ ಔಷಧಿಗಳ ಬೆಲೆ ಕಡಿತಗೊಳಿಸಲು ಟ್ರಂಪ್ ಹೊಸ ಯೋಜನೆ; ಶೇ 80ರಷ್ಟು ಇಳಿಕೆ

May 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.