• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಲ್ಯಾಂಡ್‌ಲೈನ್‌ನಿಂದ ಕರೆ ಮಾಡಲು ಹೊಸ ಬದಲಾವಣೆ

Sharadhi by Sharadhi
in ಗುಡ್ ನ್ಯೂಸ್, ದೇಶ-ವಿದೇಶ, ಪ್ರಮುಖ ಸುದ್ದಿ
ಲ್ಯಾಂಡ್‌ಲೈನ್‌ನಿಂದ ಕರೆ ಮಾಡಲು ಹೊಸ ಬದಲಾವಣೆ
0
SHARES
0
VIEWS
Share on FacebookShare on Twitter

ನವದೆಹಲಿ, ನ. 25: ಈಗಂತೂ ಸ್ಮಾರ್ಟ್​ಫೋನ್ಗಳದ್ದೇ ಯುಗ, ಸ್ಮಾರ್ಟ್‌ ಫೋನ್‌ಗಳ ನಿರಂತರ ಬಳಕೆಯ ನಂತರ ಲ್ಯಾಂಡ್​ಲೈನ್​ ಬಳಕೆ ಕಡಿಮೆಯಾಗಿದ್ದರೂ, ಅನೇಕ ಕಚೇರಿಗಳಲ್ಲಿ ಹಾಗೂ ಕೆಲವೊಂದು ಮನೆಗಳಲ್ಲಿ ಇನ್ನೂ ಲ್ಯಾಂಡ್​ಲೈನ್​ಗಳು ಬಳಕೆಯಲ್ಲಿವೆ. ಇಂಥ ಲ್ಯಾಂಡ್​ಲೈನ್​ಗಳಲ್ಲಿ ಒಂದು ಹೊಸ ಬದಲಾವಣೆಯನ್ನು ಮಾಡಲಾಗಿದ್ದು, ಜನವರಿ 1ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಶಿಫಾರಸು ಮಾಡಿದ್ದು, ಅದನ್ನು ಟೆಲಿಕಾಂ ಇಲಾಖೆ ಒಪ್ಪಿಗೆ ಸೂಚಿಸಿದೆ.

ಯಾವುದೇ ಲ್ಯಾಂಡ್‌ಲೈನ್ ಫೋನ್‌ನಿಂದ ಮೊಬೈಲ್ ಫೋನ್‌ಗೆ ಕರೆ ಮಾಡುವಾಗ ಆರಂಭದಲ್ಲಿ ಜೀರೊ (0) ಸೇರಿಸುವುದು ಕಡ್ಡಾಯ. ವ್ಯಕ್ತಿಯು ಲ್ಯಾಂಡ್​​ಲೈನ್​ನಲ್ಲಿ ಸೊನ್ನೆ ಒತ್ತದೇ ನೇರವಾಗಿ, ಮೊಬೈಲ್ ನಂಬರ್​ಗೆ ಕರೆ ಮಾಡಿದರೆ ಆಗ ಸೊನ್ನೆ ಒತ್ತಬೇಕೆಂಬ ಬಗ್ಗೆ ವಾಯ್ಸ್​ ರೆಕಾರ್ಡ್​ ಪ್ಲೇ ಮಾಡುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಟೆಲಿಕಾಮ್​​ ಸೇವೆಯಲ್ಲಿ ಸೂಕ್ತ ನಂಬರಿಂಗ್ ಸ್ಪೇಸ್​ ಸೃಷ್ಟಿಸುವ ಸಲುವಾಗಿ ಇಂಥದ್ದೊಂದು ಬದಲಾವಣೆಮಾಡಲಾಗಿದ್ದು, ಮೊಬೈಲ್​ ಫೋನ್​ ಬಳಕೆದಾರರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಡಯಲಿಂಗ್ ವಿಧಾನದಲ್ಲಿ ಈ ಬದಲಾವಣೆ ಮಾಡಿದರೆ ಟೆಲಿಕಾಂ ಕಂಪೆನಿಗಳು ಮೊಬೈಲ್ ಸೇವೆಗಳಿಗಾಗಿ 254.4 ಕೋಟಿ ಹೆಚ್ಚುವರಿ ಸಂಖ್ಯೆಗಳನ್ನು ರಚಿಸುವ ಸೌಲಭ್ಯವನ್ನು ಪಡೆಯಬಹುದಾಗಿದೆ.

Related News

ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್
Vijaya Time

ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್

May 30, 2023
ನಮ್ಮ ಮೆಟ್ರೋ ಕೆಲಸಕ್ಕೆ ಕಾರ್ಮಿಕರ ಅಭಾವ : ನಾನಾ ಸೌಲಭ್ಯ ಕೊಟ್ರೂ ಸಿಗ್ತಿಲ್ಲ ಕೆಲಸಗಾರರು
Vijaya Time

ನಮ್ಮ ಮೆಟ್ರೋ ಕೆಲಸಕ್ಕೆ ಕಾರ್ಮಿಕರ ಅಭಾವ : ನಾನಾ ಸೌಲಭ್ಯ ಕೊಟ್ರೂ ಸಿಗ್ತಿಲ್ಲ ಕೆಲಸಗಾರರು

May 30, 2023
ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ
Vijaya Time

ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ

May 30, 2023
ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.