• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಲಷ್ಕರ್-ಎ-ತೊಯ್ಬಾದ ಮೂವರು ಉಗ್ರರ ಎನ್​ಕೌಂಟರ್​

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಲಷ್ಕರ್-ಎ-ತೊಯ್ಬಾದ ಮೂವರು ಉಗ್ರರ ಎನ್​ಕೌಂಟರ್​

Indian army soldiers guard during restrictions in Jammu, India, Monday, Aug. 5, 2019. India's government issued a revocation of the special constitutional status of its portion of Kashmir on Monday amid an uproar in Parliament and a huge troop deployment in the region. The constitutional provision forbids Indians from outside the region from buying land or permanently settling in the Muslim-majority territory. (AP Photo/Channi Anand)

0
SHARES
102
VIEWS
Share on FacebookShare on Twitter

ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, (Lashkar-e-Taiba militants encounter) ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಲಷ್ಕರ್-ಎ-ತೊಯ್ಬಾದ

Lashkar-e-Taiba militants encounter

ಮೂವರು ಭಯೋತ್ಪಾದಕರನ್ನು ಸೇನಾ ಯೋಧರು ಹತ್ಯೆ ಮಾಡಿದ್ದಾರೆ. ಸದ್ಯ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಗುರುವಾರ (ನ.16) ವಾಸ್ತವವಾಗಿ, ಎನ್‌ಕೌಂಟರ್ ಕುಲ್ಗಾಮ್‌ನ ಸಾಮ್ನು

ಪ್ರದೇಶದಲ್ಲಿ ಪ್ರಾರಂಭವಾಯಿತು. ಇದೀಗ ಭದ್ರತಾ ಪಡೆಗಳ (Lashkar-e-Taiba militants encounter) ಜಂಟಿ ಕಾರ್ಯಾಚರಣೆ ನಡೆಯುತ್ತಿದೆ.

ಸೇನೆಯ 34 ರಾಷ್ಟ್ರೀಯ ರೈಫಲ್ಸ್, ಎಲೈಟ್ ಸ್ಪೆಷಲ್ ಫೋರ್ಸ್ ಯೂನಿಟ್, (Special force Unit) ಪೊಲೀಸ್ ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಉಗ್ರರಿಗಾಗಿ ಶೋಧ ನಡೆಸುತ್ತಿದ್ದು, ಕುಲ್ಗಾಮ್‌ನಲ್ಲಿ

ಅಕ್ಟೋಬರ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರು. ಅವರು ಹಿಜ್ಬುಲ್ ಮುಜಾಹಿದ್ದೀನ್ (Hizbul Mujahideen) ಜೊತೆ ಸಂಪರ್ಕ

ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಮತ್ತು ಸೇನೆಯ ಜಂಟಿ ತಂಡವು ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ನಿನ್ನೆಯಿಂದ ಪ್ರಾರಂಭಿಸಿತ್ತು.

ಹಾಗಾಗಿ ಪ್ರದೇಶದಲ್ಲಿ ಕತ್ತಲೆಯಾದ ಕಾರಣ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು ಮತ್ತು ಇಂದು ಬೆಳಗ್ಗೆ ಮತ್ತೆ ಕಾರ್ಯಾಚರಣೆ ಶುರುಮಾಡಿತ್ತು.

encounter

ಜಮ್ಮು ಮತ್ತು ಕಾಶ್ಮೀರದ (Jammu and Kashmir) ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದು, ಅಕ್ಟೋಬರ್ 10ರಂದು

ಶೋಪಿಯಾನ್‌ನ ಅಲ್ಶಿಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿತ್ತು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಇಬ್ಬರು ಭಯೋತ್ಪಾದಕರನ್ನು ಮೋರಿಫತ್ ಮಕ್ಬೂಲ್ ಮತ್ತು

ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ದವರು ಎಂದು ಗುರುತಿಸಲಾಗಿದೆ. ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ (Sanjay Sharma) ಹತ್ಯೆಯಲ್ಲಿ ಉಗ್ರರು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೆಬ್ರವರಿಯಲ್ಲಿ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅಚಾನ್ ಪ್ರದೇಶದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿ ಸಂಜಯ್ ಶರ್ಮಾ (Sanjay Sharma) ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ

ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇದನ್ನು ಓದಿ: ನಾಯಿ ಕಡಿತದಿಂದ ಮೃತಪಟ್ಟರೇ 5 ಲಕ್ಷ ರೂ. ಪರಿಹಾರ: ಸರ್ಕಾರಕ್ಕೆ ಹೈಕೋರ್ಟ್​ ಆದೇಶ

  • ಭವ್ಯಶ್ರೀ ಆರ್.ಜೆ
Tags: encounterIndian militaryJammu KashmirTerroristsviral news

Related News

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ
ಪ್ರಮುಖ ಸುದ್ದಿ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ

February 17, 2026
ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.