• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಾಯಕತ್ವ ಬದಲಾವಣೆ ವಿಚಾರ: ನಳಿನ್ ಕುಮಾರ್ ಆಡಿಯೋ ಹಾಗೂ ಷಡ್ಯಂತ್ರ ಸತ್ಯವಾಯ್ತಾ?: ಕಾಂಗ್ರೆಸ್ ಟ್ವೀಟ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ನಾಯಕತ್ವ ಬದಲಾವಣೆ ವಿಚಾರ: ನಳಿನ್ ಕುಮಾರ್ ಆಡಿಯೋ ಹಾಗೂ ಷಡ್ಯಂತ್ರ ಸತ್ಯವಾಯ್ತಾ?: ಕಾಂಗ್ರೆಸ್ ಟ್ವೀಟ್
0
SHARES
0
VIEWS
Share on FacebookShare on Twitter

ಬೆಂಗಳೂರು, ಜು. 22: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಸಿಎಂ ಬದಲಾವಣೆ ವಿಚಾರದ ಕುರಿತು ದೊಡ್ಡ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆಗಳ ಕುರಿತು ಲೇವಡಿ ಮಾಡಿರುವ ಕಾಂಗ್ರೆಸ್, ನಳಿನ್ ಆಡಿಯೋ ಹಾಗೂ ಷಡ್ಯಂತ್ರ ಎರಡೂ ಸತ್ಯವಾಯಿತು. ನಳಿನ್ ಪರ ಮಾತನಾಡಿದ ಬಿಜೆಪಿ ನಾಯಕರು ನೇಣು ಹಾಕಿಕೊಳ್ಳುತ್ತಾರಾ? ಎಂದು ಪ್ರಶ್ನಿಸಿದೆ.

ಈ ಬಗ್ಗೆ ಪಕ್ಷದ ಟ್ವಿಟರ್ ಖಾತೆ ಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮೊದಲೆಲ್ಲ ನಾಯಕತ್ವ ಬದಲಾವಣೆಯ ಪ್ರಶ್ನೆ ಬಂದಾಗ ಯಡಿಯೂರಪ್ಪ ಅವರು, ಇನ್ನೆರೆಡು ವರ್ಷ ನಾನೇ ಸಿಎಂ ಎಂದು ವಿಶ್ವಾಸದಲ್ಲಿ ಹೇಳುತ್ತಿದ್ದರು. ಆದರೆ ಈಗ ‘ಹೈಕಮಾಂಡ್ ಆದೇಶಕ್ಕಾಗಿ ಕಾಯುತ್ತಿರುವೆ’ ಎಂದು ಹತಾಶರಾಗಿದ್ದಾರೆಂದರೆ, ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಅವರ ಆಡಿಯೋ ಹಾಗೂ ಷಡ್ಯಂತ್ರ ಎರೆಡೂ ಸತ್ಯವೆಂದಾಯ್ತು ಎಂದು ಹೇಳಿದೆ.

ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ರ ಆಡಿಯೋ ಸುಳ್ಳು ಎನ್ನುವ ಬಿಜೆಪಿ, ಮಾಧ್ಯಮಗಳಲ್ಲಿ, ತಮ್ಮದೇ ಪಕ್ಷದ ಶಾಸಕ, ಸಚಿವರಲ್ಲಿ ಇಷ್ಟೆಲ್ಲ ಗೊಂದಲಗಳಿದ್ದರೂ ಸ್ಪಷ್ಟನೆ ನೀಡುತ್ತಿಲ್ಲವೇಕೆ? ತಾಕತ್ತಿದ್ದರೆ ಬಿಜೆಪಿ ಪಕ್ಷದ ಐಟಿ ಸೆಲ್ ನಾಯಕತ್ವ ಬದಲಾವಣೆ ಇಲ್ಲ, ಇನ್ನೆರೆಡು ವರ್ಷ ಯಡಿಯೂರಪ್ಪ ಅವರೇ ಸಿಎಂ” ಎಂದು ಒಂದೇ ಒಂದು ಟ್ವೀಟ್ ಮಾಡಿಬಿಡಲಿ ಎಂದು ಸವಾಲು ಹಾಕಿದೆ.

ನಳಿನ್ ಕುಮಾರ್ ಕಟೀಲ್ ಅವರ ಮಾನ ಉಳಿಸಲು ಕಾಂಗ್ರೆಸ್ ಮೇಲೆ ಆಡಿಯೋ ಬಗ್ಗೆ ಸುಳ್ಳು ಆರೋಪ ಹೊರಿಸಿದ ಕೆಲವು ಬಿಜೆಪಿ ಕರ್ನಾಟಕದ ನಾಯಕರು ಈಗ ನೇಣು ಹಾಕಿಕೊಳ್ಳುತ್ತಾರಾ!? ತಮ್ಮ ಸುಳ್ಳು ಆರೋಪಕ್ಕಾಗಿ ಯಾವ ರೀತಿಯಲ್ಲಿ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತಾರೆ ಹೇಳಿಬಿಡಲಿ ಎಂದು ವ್ಯಂಗ್ಯವಾಡಿದೆ.

ಮೀರ್ ಸಾದಿಕ್ @nalinkateelರ ಆಡಿಯೋ ಸುಳ್ಳು ಎನ್ನುವ ಬಿಜೆಪಿ, ಮಾಧ್ಯಮಗಳಲ್ಲಿ, ತಮ್ಮದೇ ಪಕ್ಷದ ಶಾಸಕ, ಸಚಿವರಲ್ಲಿ ಇಷ್ಟೆಲ್ಲ ಗೊಂದಲಗಳಿದ್ದರೂ ಸ್ಪಷ್ಟನೆ ನೀಡುತ್ತಿಲ್ಲವೇಕೆ?

ತಾಕತ್ತಿದ್ದರೆ @BJP4Karnataka ಪಕ್ಷದ ಐಟಿ ಸೆಲ್ " ನಾಯಕತ್ವ ಬದಲಾವಣೆ ಇಲ್ಲ, ಇನ್ನೆರೆಡು ವರ್ಷ @BSYBJP ಅವರೇ ಸಿಎಂ" ಎಂದು ಒಂದೇ ಒಂದು ಟ್ವೀಟ್ ಮಾಡಿಬಿಡಲಿ!

— Karnataka Congress (@INCKarnataka) July 22, 2021

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.