• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಚುನಾವಣೆಯಾಗಿ 100 ದಿನಗಳಾದರೂ ವಿಪಕ್ಷ ನಾಯಕನ ಆಯ್ಕೆ ಮಾಡದ ಬಿಜೆಪಿಗೆ ಲೀಗಲ್ ನೋಟಿಸ್ !

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಚುನಾವಣೆಯಾಗಿ 100 ದಿನಗಳಾದರೂ ವಿಪಕ್ಷ ನಾಯಕನ ಆಯ್ಕೆ ಮಾಡದ ಬಿಜೆಪಿಗೆ ಲೀಗಲ್ ನೋಟಿಸ್ !
0
SHARES
1.2k
VIEWS
Share on FacebookShare on Twitter

Bengaluru: ರಾಜ್ಯದಲ್ಲಿ ಚುನಾವಣೆ ನಡೆದು ಕಾಂಗ್ರೆಸ್ ಸರ್ಕಾರ ರಚನೆಯಾಗಿ ನೂರು ದಿನವೇ ಕಳೆದು (Legal notice to BJP) ಹೋಗಿದ್ದರು ಈವರೆಗೂ ಭಾರತೀಯ ಜನತಾ ಪಕ್ಷ ಮಾತ್ರ ವಿಪಕ್ಷ

Legal notice to BJP

ನಾಯಕನನ್ನು ಆಯ್ಕೆ ಮಾಡದಿರುವ ಕ್ರಮವನ್ನು ಆಕ್ಷೇಪಿಸಿ ವಕೀಲರಾದ ಎನ್. ಪಿ ಅಮೃತೇಶ್ ಅವರು ಬಿಜೆಪಿಯ ರಾಷ್ಟೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಹಾಗೂ ರಾಜ್ಯಾಧ್ಯಕ್ಷ ನಳೀನ್ ಕುಮಾರ್

ಕಟೀಲು ಅವರಿಗೆ ಲೀಗಲ್ ನೋಟೀಸ್ (Legal notice to BJP) ಜಾರಿ ಮಾಡಿದ್ದಾರೆ

ವಿಪಕ್ಷ ನಾಯಕನ ಆಯ್ಕೆಗೆ ಹತ್ತು ದಿನಗಳಲ್ಲಿ ಕ್ರಮ ಕೈಗೊಳ್ಳಬೇಕಾಗಿದ್ದು, ಅಲ್ಲದೆ ಇಲ್ಲಿಯವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡದಿರುವುದಕ್ಕೆ ರಾಜ್ಯದ ಜನತೆಯಾ ಕ್ಷಮೆ ಕೋರಬೇಕು ಎಂದು ನೋಟಿಸ್ನಲ್ಲಿ

ಆಗ್ರಹಿಸಲಾಗಿದೆ. ಅಲ್ಲದೆ ವಿಪಕ್ಷ ನಾಯಕನ ಆಯ್ಕೆಗೆ ಮುಂದಾಗದಿದ್ದಲ್ಲಿ ನ್ಯಾಯಾಲಯದ ಮೆಟ್ಟಿಲೇರುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್ ನಲ್ಲಿ ಎಚ್ಚರಿಕೆ ಕೊಡಲಾಗಿದೆ.

ಸಾಂವಿಧಾನಿಕ ಹುದ್ದೆಯಾಗಿರುವ ವಿಪಕ್ಷ ನಾಯಕ ಸಂಪುಟದರ್ಜೆ ಸ್ಥಾನಮಾನ ಹೊಂದಿದ್ದು ಇವರಿಗೆ ಹಲವಾರು ಅಧಿಕಾರ ಮತ್ತು ಜವಾಬ್ದಾರಿಗಳಿರುತ್ತವೆ. ಲೋಕಾಯುಕ್ತ, ಉಪಲೋಕಾಯುಕ್ತ, ಆರ್.ಟಿ.ಐ

ಆಯುಕ್ತರು, ಕೆ.ಪಿ.ಎಸ್.ಸಿ ಸದಸ್ಯರು, ಗ್ರಾಹಕರ ಒಕ್ಕೂಟ, ಆಡಳಿತಾತ್ಮಕ ನ್ಯಾಯ ಮಂಡಳಿ ಇತ್ಯಾದಿ ಸಾಂವಿಧಾನಿಕ ನೇಮಕಾತಿಗಳಲ್ಲಿ ವಿಪಕ್ಷ ನಾಯಕ ಭಾಗವಹಿಸಬೇಕಾಗುತ್ತದೆ.

Legal notice

ವಿಪಕ್ಷ ನಾಯಕ ವಿಧಾನಸಭೆ ಒಳಗು ಹಾಗು ಹೊರಗೂ ಚುನಾಯಿತ ಸರ್ಕಾರ ಸರಿಯಾಗಿ ಕಾರ್ಯ ನಿರ್ವಹಿಸದೆಯಿದ್ದಾಗ ಜನರ ಪರವಾಗಿ ಧ್ವನಿ ಎತ್ತಬೇಕಾಗಿದ್ದು, ಸರ್ಕಾರದಿಂದ ಅಧಿಕಾರ ದುರ್ಬಳಕೆ, ಸ್ವಜನ

ಪಕ್ಷಪಾತ, ಭ್ರಷ್ಟಾಚಾರ ಇನ್ನು ಹಲವಾರು ಸಂಧರ್ಭಗಳಲ್ಲಿ ಧ್ವನಿ ಎತ್ತುವ ಅಧಿಕಾರ ಹೊಂದಿರುತ್ತಾರೆ.

ಆದರೆ ಬಿಜೆಪಿ ಪಕ್ಷವು ವಿಪಕ್ಷ ನಾಯಕನನ್ನು ಆಯ್ಕೆ ಮಾಡದೇ ಮಹತ್ವದ ಜವಾಬ್ದಾರಿ ನಿಭಾಯಿಸುವಲ್ಲಿ ಮತ್ತು ಜನರ ಧ್ವನಿಯಾಗುವಲ್ಲಿ ವಿಫಲವಾಗಿರುವ ನಿಟ್ಟಿನಲ್ಲಿ ಕೂಡಲೇ ವಿಪಕ್ಷ ನಾಯಕನ ಆಯ್ಕೆಗೆ

ಮುಂದಾಗಬೇಕು ಎಂದು ನೋಟಿಸ್ನಲ್ಲಿ ತಿಳಿಸಿದೆ. ಹಾಗಾಗಿ ರಾಷ್ಟ್ರಪತಿ, ರಾಜ್ಯಪಾಲರು, ವಿಧಾನಸಭೆಯ ಸ್ಪೀಕರ್ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಲೀಗಲ್ ನೋಟಿಸ್ನ

ಪ್ರತಿಯನ್ನು ರವಾನಿಸಲಾಗಿದೆ.

ಇದನ್ನು ಓದಿ: ಅನಿಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೋರಾಟಕ್ಕೆ ಮೈತ್ರಿ ಅನಿವಾರ್ಯ: ಬಸವರಾಜ ಬೊಮ್ಮಾಯಿಯವರು

  • ಭವ್ಯಶ್ರೀ ಆರ್.ಜೆ
Tags: bjpj p naddaKarnatakakateellegal noticepoliticalpoliticsyeddiyurappa

Related News

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026
‘ಬೆಂಗಳೂರು ಚಲೋ’ಗೆ ಸಜ್ಜಾದ ಸಾರಿಗೆ ಸಿಬ್ಬಂದಿ: ಫ್ರೀಡಂ ಪಾರ್ಕ್‌ನಲ್ಲಿ ಭಾರೀ ಪ್ರತಿಭಟನೆಗೆ ಸಿದ್ಧತೆ
ಪ್ರಮುಖ ಸುದ್ದಿ

‘ಬೆಂಗಳೂರು ಚಲೋ’ಗೆ ಸಜ್ಜಾದ ಸಾರಿಗೆ ಸಿಬ್ಬಂದಿ: ಫ್ರೀಡಂ ಪಾರ್ಕ್‌ನಲ್ಲಿ ಭಾರೀ ಪ್ರತಿಭಟನೆಗೆ ಸಿದ್ಧತೆ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.