• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಹುಮತಕ್ಕೆ ಬೇಕು 1 ಸ್ಥಾನ ಹಾಗದರೆ ಯಾರಾಗ್ತಾರೆ ಮೇಲ್ಮನೆ ಕಿಂಗ್‌

Preetham Kumar P by Preetham Kumar P
in ರಾಜಕೀಯ
ಬಹುಮತಕ್ಕೆ ಬೇಕು 1 ಸ್ಥಾನ ಹಾಗದರೆ ಯಾರಾಗ್ತಾರೆ ಮೇಲ್ಮನೆ ಕಿಂಗ್‌
0
SHARES
0
VIEWS
Share on FacebookShare on Twitter

ಬೆಂಗಳೂರು ಡಿ 15 : ರಾಜ್ಯ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಿಸಿದ್ದು ಬಹುಮತಕ್ಕೆ ಇನ್ನು 1 ಸ್ಥಾನ ಕಡಿಮೆಯಾಗಿದೆ. ಬಹುಮತ ಪಡೆಯಲು 38 ಸ್ಥಾನ ಬೇಕಾಗಿದೆ.  ರಾಜ್ಯ ವಿಧಾನಪರಿಷತ್​ನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ತಲಾ 11 ಸ್ಥಾನಗಳನ್ನ ಗೆದ್ದಿವೆ. ಜೆಡಿಎಸ್ ಆರರಲ್ಲಿ ಸ್ಪರ್ಧಿಸಿ ಎರಡು ಸ್ಥಾನ ಗೆದ್ದಿದೆ. ಬೆಳಗಾವಿಯಲ್ಲಿ ಪಕ್ಷೇತರನಾಗಿ ನಿಂತಿದ್ದ ಲಖನ್ ಜಾರಕಿಹೊಳಿ ಗೆದ್ದಿದ್ದಾರೆ. ಮೇಲ್ನೋಟಕ್ಕೆ ಇದು ಬಿಜೆಪಿಗೆ ತುಸು ಹಿನ್ನಡೆ ತಂದ ಫಲಿತಾಂಶವಾಗಿದೆ. ಆ ಪಕ್ಷ 14 ಸ್ಥಾನವಾದರೂ ಸಿಗಬಹುದು ಎಂದು ನಿರೀಕ್ಷಿಸಿತ್ತು. 12 ಸ್ಥಾನ ಸಿಕ್ಕಿದ್ದರೂ ಪರಿಷತ್​ನಲ್ಲಿ ಬಿಜೆಪಿ ನಿರಾಳವಾಗಿರಬಹುದಾಗಿತ್ತು.

ಈಗ 11 ಸ್ಥಾನ ಗೆದ್ದಿರುವ ಬಿಜೆಪಿ ಮೇಲ್ಮನೆಯಲ್ಲಿ ಹೊಂದಿರುವ ಸದಸ್ಯರ ಸಂಖ್ಯೆ 37ಕ್ಕೆ ಏರಿದೆ. ಕಾಂಗ್ರೆಸ್ ಬಲ 26ಕ್ಕೆ ವೃದ್ಧಿಸಿದೆ. ಜೆಡಿಎಸ್ 11 ಸದಸ್ಯರನ್ನ ಹೊಂದಿದೆ. ಪಕ್ಷೇತರ ಸದಸ್ಯರ ಸಂಖ್ಯೆ ಕೇವಲ 1ಮಾತ್ರ. ಪ್ರಸ್ತುತ ಇರುವ ಅಂಕಿ ಅಂಶಗಳನ್ನು ಗಮನಿಸಿದರೆ ಬಿಜೆಪಿ ಬಹುಮತ ಸಾಭೀತು ಪಡಿಸಿಲು ಇನ್ನೂ ಒಂದು ಸ್ಥಾನದ ಅವಶ್ಯಕತೆ ಇದೆ.

ಪ್ರಸ್ತುತ ವಿಧಾನಪರಿಷತ್ ​ಬಲಾಬಲಾಗಳ ಸಂಖ್ಯೆ  

ಒಟ್ಟು ಸ್ಥಾನಗಳು: 75

ಬಿಜೆಪಿ: 37
ಕಾಂಗ್ರೆಸ್: 26
ಜೆಡಿಎಸ್: 11
ಪಕ್ಷೇತರ: 1

ಬಹುಮತಕ್ಕೆ: 38

Tags: "legislative council

Related News

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!
ರಾಜಕೀಯ

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!

April 1, 2023
63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023
ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

April 1, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.