• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಇನ್ಮುಂದೆ ಶಾಲಾ ಮಕ್ಕಳಿಗೆ ಸಿಗಲಿದೆ ಊಟಕ್ಕೆ ನಿಂಬೆ `ಉಪ್ಪಿನಕಾಯಿ’!

Mohan Shetty by Mohan Shetty
in ರಾಜ್ಯ
lemon
0
SHARES
0
VIEWS
Share on FacebookShare on Twitter

ನಮಗೆಲ್ಲಾ ತಿಳಿದಿರುವಂತೆ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ಸರ್ಕಾರ ಇಲ್ಲಿಯವರೆಗೂ ಕೂಡ ಪಾಲಿಸಿಕೊಂಡು ಬಂದಿದೆ. ರಾಜ್ಯದ ನಾನಾ ಭಾಗಗಳ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬಿಸಿಯೂಟ ದೊರೆಯುತ್ತಿದೆ. ಮಕ್ಕಳಿಗೆ ದೊರೆಯುವಂತ ಬಿಸಿಯೂಟದಲ್ಲಿ ಅನ್ನ ಸಾಂಬಾರ್ ನೀಡುತ್ತಿದ್ದರು ಜೊತೆಗೆ ಬೇಯಿಸಿದ ಮೊಟ್ಟೆ ಕೂಡ ಲಬ್ಯವಿತ್ತು. ಆದರೆ ವಿವಾದಗಳಿಂದ ಮೊಟ್ಟೆ ಕೆಲ ಕಡೆ ಸ್ಥಗಿತವಾಗಿದೆ! ಇನ್ಮುಂದೆ ಬಿಸಿಯೂಟದ ಜೊತೆಗೆ ನಿಂಬೆ ಉಪ್ಪಿನಕಾಯಿಯನ್ನು ನೀಡುವ ಬಗ್ಗೆ ಆಹಾರ ಸಚಿವರಾದ ಉಮೇಶ್ ಕತ್ತಿ ತಿಳಿಸಿದ್ದಾರೆ. ಸರ್ಕಾರ ಇಷ್ಟು ದಿನ ಬಿಸಿಯೂಟ ಯೋಜನೆಯನ್ನು ಎಂದಿನಂತೆ ಪಾಲಿಸಿಕೊಂಡು ಬಂದಿದೆ.

govt bisiyoota yojane

ಈ ಬಿಸಿಯೂಟದ ಜೊತೆಗೆ ಮಕ್ಕಳಿಗೆ ನಿಂಬೆ ಉಪ್ಪಿನಕಾಯಿ ನೀಡುವ ಮುಖೇನ ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಬೇಕಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ನಿಂಬೆ ಬೆಳೆಗಾರರಿಗೆ ಬೆಂಬಲ ನೀಡುವುದು ಅಗತ್ಯವಾಗಿದೆ. ಸರ್ಕಾರ ಎಂದಿನಂತೆ ನೀಡುತ್ತಿರುವ ಬಿಸಿಯೂಟದಲ್ಲಿ ನಿಂಬೆ ಉಪ್ಪಿನಕಾಯಿ ನೀಡುವ ಮೂಲಕ, ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಬಹುದು ಜೊತೆಗೆ ಮಕ್ಕಳಿಗೂ ಊಟಕ್ಕೆ ಉಪ್ಪಿನಕಾಯಿ ನೀಡಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಸಚಿವ ಉಮೇಶ್ ಕತ್ತಿ.

lemon pickle

ಈ ಕುರಿತು ಸರ್ಕಾರದ ಜೊತೆಗೆ ಮಾತುಕತೆ ನಡೆಸಿ ನಿಂಬೆ ಬೆಳಗಾರರಿಗೆ ಒಳ್ಳೆಯ ಬೆಂಬಲ ನೀಡುವುದರ ಬಗ್ಗೆ ಚಿಂತನೆ ಮಾಡಿದ್ದೇವೆ ಮತ್ತು ಮಕ್ಕಳಿಗೂ ಬಿಸಿಯೂಟಕ್ಕೆ ನಿಂಬೆ ಉಪ್ಪಿನಕಾಯಿ ದೊರೆಯುವಂತೆ ಮಾಡುವುದರ ಬಗ್ಗೆ ಶೀಘ್ರ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Tags: bisiyootachildrengovtKarnatakalemonpicklepickleschoolumeshkatthi

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.