• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಬೆಂಗಳೂರಿನಲ್ಲಿ 4 ಚಿರತೆಗಳು ಪತ್ತೆ ; ಅರಣ್ಯ ಇಲಾಖೆ ಹೈ ಅಲರ್ಟ್!

Mohan Shetty by Mohan Shetty
in ರಾಜ್ಯ
ಬೆಂಗಳೂರಿನಲ್ಲಿ 4 ಚಿರತೆಗಳು ಪತ್ತೆ  ; ಅರಣ್ಯ ಇಲಾಖೆ ಹೈ ಅಲರ್ಟ್!
0
SHARES
1
VIEWS
Share on FacebookShare on Twitter

Bengaluru : ಸಿಲಿಕಾನ್ ಸಿಟಿಯ (Leopard Fear In Bengaluru) ಹಲವು ಕಡೆ ಚಿರತೆ ಹಾವಳಿ ಜೋರಾಗಿದೆ, ಅದಲ್ಲದೆ ಕೆಲವರ ಮೇಲೆ ಚಿರತೆ ದಾಳಿ ಮಾಡಿದೆ.

ಕೆಂಗೇರಿ, ಕುಂಬಳಗೋಡು ಸುತ್ತಮುತ್ತ ಸೇರಿದಂತೆ ಅಕ್ಕಪಕ್ಕ ಗ್ರಾಮದ ಜನರು (Leopard Fear In Bengaluru) ಕೆಲ ದಿನಗಳಿಂದ ಮನೆಯಿಂದ ಹೊರ ಬರಲು ಭಯ ಪಡುವಂತ ಪರಿಸ್ಥಿತಿ ಎದುರಾಗಿದೆ.

Leopard Fear In Bengaluru

ಬೆಂಗಳೂರಿನ ಹಲವೆಡೆ ಚಿರತೆ ಕಾಣಿಸಿಕೊಂಡಿದ್ದು, ಅಲ್ಲಿನ ಜನರ ಪ್ರಕಾರ ನಾಲ್ಕು ಚಿರತೆಗಳನ್ನು ಪ್ರತ್ಯಕ್ಷದರ್ಶಿಗಳು ನೋಡಿದ್ದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ಬಿಗಿ ಕಾರ್ಯಚರಣೆ ನಡೆಸುತ್ತಿದ್ದಾರೆ.

ಈಗಾಗಲೇ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದು ಜನರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ಯಾವ ಸಮಯದಲ್ಲಿ ಚಿರತೆ ದಾಳಿ ಮಾಡುತ್ತದೆ ಎಂಬ ಭಯದಲ್ಲಿ ಬೆಂಗಳೂರಿನ ಗ್ರಾಮಂತರ ಜನರು ಬದುಕುತ್ತಿರುವುದು ಕಂಡು ಬರುತ್ತಿದೆ.

ಸಿಸಿ ಕ್ಯಾಮರದಲ್ಲಿ ಚಿರತೆಯ ದೃಶ್ಯಾವಳಿ ರೆಕಾರ್ಡ್ ಆಗಿದ್ದು, ಜಿಂಕೆಯನ್ನು ಕೂಡ ಈ ಚಿರತೆಗಳು ಅರ್ಧ ತಿಂದು ಹಾಕಿದೆ ಎಂದು ಅಲ್ಲಿನ ಜನರು ಹೇಳುತ್ತಿದ್ದಾರೆ.

https://fb.watch/ha_NtiwP1e/ ಉಚಿತ ಸೇನಾ ತರಬೇತಿ. ಸೇನೆ ಸೇರುವವರಿಗೆ ಸಿಹಿ ಸುದ್ದಿ. ಸಮಾಜ ಕಲ್ಯಾಣ ಇಲಾಖೆಯಿಂದ ಉಚಿತ ಸೇನಾ ಪೂರ್ವ ತರಬೇತಿ.

ನಾಲ್ಕು ಚಿರತೆಗಳು ಬೆಂಗಳೂರಿನತ್ತ ಹೆಜ್ಜೆ ಇಟ್ಟಿದ್ದು, ಕೆಂಗೇರಿಯ ಉತ್ತರಹಳ್ಳಿಯಲ್ಲಿ ಚಿರತೆ ಸೆರೆಗೆ ಈಗಾಗಲೇ ಬೋನ್ ಗಳನ್ನ ಅರಣ್ಯಾಧಿಕಾರಿಗಳು ಇಟ್ಟಿದ್ದಾರೆ. ಸಿಟಿ ಹೊರವಲಯದಲ್ಲಿ ಇದ್ದರು ಹಗಲು ಹೊತ್ತಿನಲ್ಲೆ ಹೊರಗಡೆ ಓಡಾಡಲು ಜನರು ಹೆದರುತ್ತಿದ್ದಾರೆ.

ಈಗಾಗಲೆ ಹೆಜ್ಜೆ ಗುರುತು ಮೂಲಕ ಚಿರತೆ ಪತ್ತೆಗೆ ಕಾರ್ಯಚರಣೆ ಶುರುವಾಗಿದೆ. ನಡು ರಸ್ತೆಗಳಲ್ಲಿ ಚಿರತೆಗಳ ಹಾವಳಿ ಬಹಳ ಜೋರಾಗಿಯೆ ನಡೆದಿದೆ.

ಇದನ್ನೂ ಓದಿ : https://vijayatimes.com/mangaluru-police-got-fined/

ಚಿರತೆಗಳ ಅಟ್ಟಹಾಸದಿಂದ ಒಂದು ವಾರದಿಂದ ಜನರು ನಿದ್ದೆಗೆಟ್ಟಿದ್ದಾರೆ. ಒಟ್ಟಾರೆಯಾಗಿ ಚಿರತೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೆಂಗೇರಿ ಭಾಗದ ಜನರು ಚಿರತೆ ದಾಳಿಯ ಆತಂಕಕ್ಕೆ ಒಳಗಾಗಿದ್ದು, ಅರಣ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.
Tags: Karnataka

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.