• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹೆದ್ದಾರಿಯಲ್ಲಿ ಕಾರಿನ ಬಾನೆಟ್‍ಗೆ ಸಿಲುಕಿದ ಚಿರತೆ ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್!

Mohan Shetty by Mohan Shetty
in ಪ್ರಮುಖ ಸುದ್ದಿ
Leopard attack
0
SHARES
0
VIEWS
Share on FacebookShare on Twitter

ಹೆದ್ದಾರಿಯಲ್ಲಿ(National Highway) ಚಿರತೆ(Leopard) ರಸ್ತೆ ದಾಟುವಾಗ ಕಾರಿನ ವೇಗಕ್ಕೆ ಸಿಲುಕಿಕೊಂಡಿದೆ. ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಕಾರಿನ ಬಾನೆಟ್‌ನಡಿ ಸಿಲುಕಿಕೊಂಡಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

Prayers for this beautiful leopard… hope he survives,even though he’s badly wounded , he escapes into the jungle . @WildLense_India I hope our politicians wake to the fact that linear development can happen hand in hand with well thought of conservation methods. pic.twitter.com/KbdhgRoaZS

— Raveena Tandon (@TandonRaveena) June 20, 2022


ಘಟನೆ ನಡೆದ ಸ್ಥಳ ಸ್ಪಷ್ಟವಾಗಿ ತಿಳಿದುಬಂದಿಲ್ಲ. ಆದರೆ, ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ(Social Media) ಭಾರಿ ವೈರಲ್(Viral)ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ(Bollywood Actress) ರವೀನಾ ಟಂಡನ್(Raveena Tandon) ಕೂಡ ವೀಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ. ಇದು ಹೆದ್ದಾರಿಯಲ್ಲಿ ಕಾರಿಗೆ ಡಿಕ್ಕಿ ಹೊಡೆದ ನಂತರ ಚಿರತೆ ಕಾರಿನ ಬಾನೆಟ್ ಅಡಿ ಸಿಲುಕಿಕೊಂಡು ನರಳಾಡಿದೆ, ಕಾರಿನ ಚಾಲಕ ಕಾರನ್ನು ಹಿಂಬದಿ ಚಲಿಸಿದಾಗ ಬಾನೆಟ್ ನಿಂದ ಬಿಡಿಸಿಕೊಂಡ ಚಿರತೆ ಸ್ಥಳದಿಂದ ಕೂಡಲೇ ಓಡಿ ಹೋಗಿದೆ.

ಇದನ್ನೂ ಓದಿ : https://vijayatimes.com/yoga-for-humanity/

ಈ ಚಿರತೆಗಾಗಿ ಪ್ರಾರ್ಥನೆಗಳು, ಅದು ಬದುಕುಳಿಯುತ್ತದೆ ಎಂದು ಭಾವಿಸುತ್ತೇನೆ, ಕಾರಿನ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದರೂ, ಬಿಡಿಸಿಕೊಂಡು ಕಾಡಿಗೆ ಓಡಿಹೋಗಿದೆ ಎಂದು ನಟಿ ರವೀನಾ ಟಂಡನ್ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಈ ರೀತಿ ಶೀರ್ಷಿಕೆ ಕೊಟ್ಟು ವೀಡಿಯೋ ಹಂಚಿಕೊಂಡಿದ್ದಾರೆ. ವನ್ಯಜೀವಿ(Wildlife) ಕಾರ್ಯಕರ್ತರೊಬ್ಬರು ಈ ವೀಡಿಯೋ ಹಂಚಿಕೊಂಡ ಮತ್ತೊಂದು ಕ್ಲಿಪ್‌ನಲ್ಲಿ, ಚಿರತೆ ವಾಹನದ ಬಾನೆಟ್ ಅಡಿಯಲ್ಲಿ ಸಿಲುಕಿಕೊಂಡಿರುವುದು ಕಂಡುಬಂದಿದೆ. ಕಾಡು ಪ್ರಾಣಿಯನ್ನು ಉಳಿಸಲು ಚಾಲಕ ಕಾರನ್ನು ಹಿಂಬದಿ ಚಲಿಸಿದಾಗ,

https://fb.watch/dMc7K-_ht-/

ಚಿರತೆ ತನ್ನನ್ನು ಬಿಡಿಸಿಕೊಳ್ಳಲು ಪರದಾಡಿದೆ, ಹಿಂದಕ್ಕೆ ದಾಳಿ ಮಾಡುವ ಮೊದಲು ವಾಹನದಿಂದ ಒಂದು ಸೆಕೆಂಡ್ ಹಿಂದೆ-ಮುಂದೆ ಎಳೆದಾಡುತ್ತಿರುವ ದೃಶ್ಯವನ್ನು ವೀಡಿಯೊದಲ್ಲಿ ಕಾಣಬಹುದು. ಸ್ವಲ್ಪ ಸಮಯದ ನಂತರ, ಗಾಯಗೊಂಡ ಚಿರತೆ ರಕ್ಷಣೆ ಸಿಕ್ಕ ಬೆನ್ನಲ್ಲೇ ಸ್ಥಳದಿಂದ ಓಡಿ ಕಾಡಿಗೆ ಮರಳಿದೆ. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಹಿನ್ನಲೆ ಹಲವರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಇಂಟರ್ನೆಟ್ ಅನ್ನು ಬಿರುಗಾಳಿಯಿಂದ ತೆಗೆದುಕೊಂಡಿದೆ. ನೆಟ್ಟಿಗರೊಬ್ಬರು “ಈ ವೀಡಿಯೋವನ್ನು ವೀಕ್ಷಿಸಲು ನನ್ನಿಂದ ಸಾಧ್ಯವಾಗಲಿಲ್ಲ.

This is what we are doing to our wildlife. It's a simple case of bad planning. More importantly we are building unsafe roads for citizens. @OfficeOfNG @MORTHIndia @MORTHRoadSafety @nitin_gadkari @RoadkillsIndia
Warning: Gruesome video…source social media#roadkills pic.twitter.com/dwls5tdzp8

— Milind Pariwakam 🇮🇳 (@MilindPariwakam) June 20, 2022

ನನ್ನ ಬಳಿ ಪದಗಳಿಲ್ಲ. ಇದು ಒಂದು ಕ್ರಿಮಿನಲ್ ಆಕ್ಟ್ ಎಂದು ಬರದುಕೊಂಡಿದ್ದಾರೆ. ಮತ್ತೊಬ್ಬರು, ಈ ರೀತಿ ಅನೇಕ ಘಟನೆಗಳು ನಡೆಯುತ್ತಲೇ ಇವೆ. ವನ್ಯಜೀವಿ ಪ್ರಾಣಿಗಳಿಗೆ ತಮ್ಮದೇ ಜಾಗದಲ್ಲಿ ವಾಹನಗಳು ಸಂಚರಿಸಲು ಹೆದ್ದಾರಿಗಳನ್ನು ಸೃಷ್ಟಿಸಿರುವುದು ಪ್ರಾಣಿಗಳ ಸಂಚಾರಕ್ಕೆ ಅಡ್ಡಿಪಡಿಸಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Tags: accidentanimalleopardwildlife

Related News

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.