ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ : ರಾಹುಲ್ ಗಾಂಧಿಗೆ ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರಿಂದ ಪತ್ರ

Uttar Pradesh : ಭಾರತದ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ(Ayodhya) ರಾಮ ಜನ್ಮಭೂಮಿಯ ಪವಿತ್ರ ಯಾತ್ರಾ ಸ್ಥಳ. ಈ ರಾಮ ಜನ್ಮ ಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್(Letter from SatyendraDas to RahulGandhi) ರಾಹುಲ್ ಗಾಂಧಿಯವರಿಗೆ ನಮ್ಮ ಆಶೀರ್ವಾದ ಸದಾ ನಿಮ್ಮೊಂದಿಗೆ ಇರಲಿದೆ ಎಂದು ಪತ್ರ ಒಂದನ್ನು ರವಾನಿಸಿದ್ದಾರೆ.

ಇಂದು ರಾಹುಲ್ ಗಾಂಧಿಯವರು(Rahul Gandhi) ಭಾರತ್ ಜೋಡೆಯಾತ್ರೆಯೂ ಉತ್ತರ ಪ್ರದೇಶ ತಲುಪಲಿದೆ. ನೀವು ದೇಶಕ್ಕಾಗಿ ಮಾಡುವ ಯಾವುದೇ ಕೆಲಸದಿಂದ ಎಲ್ಲರಿಗೂ ಪ್ರಯೋಜನಕಾರಿಯಾಗಲಿ, ನಮ್ಮ ಆಶೀರ್ವಾದ ನಿಮ್ಮ ಮೇಲೆ ಸದಾ ಇರಲಿದೆ ಎಂದು ಸತ್ಯೇಂದ್ರ ದಾಸ್ ಅವರು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ : https://vijayatimes.com/congress-tweeted-about-nalinkumar/

ಈ ಪತ್ರವನ್ನು ಅವರು ಯುವ ಕಾಂಗ್ರೆಸ್(Congress) ಮುಖಂಡ ಗೌರವ ತಿವಾರಿ ಮೂಲಕ ಹಸ್ತಾಂತರ ಮಾಡಿದ್ದಾರೆ. ಆ ಪತ್ರದಲ್ಲಿ ಉಲ್ಲೇಖಿಸಿರುವ ಮಾಹಿತಿ ಹೀಗಿದೆ :

ರಾಮನ ಆಶೀರ್ವಾದ ಸಧಾ ನಿಮ್ಮೊಂದಿಗೆ ಇರಲಿ ಎಂದು ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಯೋಧ್ಯೆಯ( Letter from SatyendraDas to RahulGandhi)ಹನುಮಾನ್ ಗರ್ಹಿ ದೇಗುಲದ ಅರ್ಚಕ ರಾಜು ದಾಸ್ ಇದು ಸತ್ಯೇಂದ್ರ ದಾಸ್ ಅವರ ವೈಯಕ್ತಿಕ ಅಭಿಪ್ರಾಯ.

https://youtu.be/etHRWLgbGFc

ಕಾಂಗ್ರೆಸ್ ಯಾವಾಗಲೂಹಿಂದೂ ವಿರೋಧಿ ಹಾಗಾಗಿ ನಾನು ಅವರ ಮಾತನ್ನು ಒಪ್ಪುದಿಲ್ಲ.

9 ದಿನಗಳ ವಿರಾಮದ ಬಳಿಕ ಭಾರತ್ ಜೋಡೆಯಾತ್ರೆಯೂ(Bharat Jodayatra) ಜನವರಿ ಮೂರರಂದು ಮಂಗಳವಾರ ಪುನರಾರಂಭವಾಗಲಿದ್ದು ಮಧ್ಯಾಹ್ನದ ವೇಳೆಗೆ ಉತ್ತರ ಪ್ರದೇಶವನ್ನು ತಲುಪಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

Exit mobile version