• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸಾಲ ಮರುಪಾವತಿ ವಿನಾಯ್ತಿ ವಿಸ್ತರಣೆ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಸಾಲ ಮರುಪಾವತಿ ವಿನಾಯ್ತಿ  ವಿಸ್ತರಣೆ
0
SHARES
3
VIEWS
Share on FacebookShare on Twitter

ಹೊಸದಿಲ್ಲಿ: ಕೋವಿಡ್ ಸಂಕಷ್ಟದಿಂದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ನೀಡಿದ್ದ ಸಾಲ ಮರುಪಾವತಿ ವಿನಾಯ್ತಿ (ಮೊರಟೊರಿಯಂ ಅವಧಿ) ಅವಧಿಯನ್ನು ಸುಪ್ರೀಂ ಕೋರ್ಟ್ ಸೆ.28ರವರೆಗೆ ವಿಸ್ತರಿಸಿದೆ. ಅಲ್ಲಿಯವರೆಗೂ ಬ್ಯಾಂಕ್‌ಗಳು ಎನ್‌ಪಿಎ (ಮರುಪಾವತಿಯಾಗದ ಸಾಲ) ಘೋಷಿಸದಂತೆ ಸುಪ್ರೀಂ ಕೋರ್ಟ್ ಹೇಳಿದೆ.

ಈ ಹಿಂದೆ ಸಾಲ ಮರುಪಾವತಿ ಅವಧಿಯನ್ನು ಆಗಸ್ಟ್ 31ಕ್ಕೆ ಅಂತಿಮಗೊಳಿಸಲಾಗಿತ್ತು. ಜನರು ಇನ್ನೂ ಕೋವಿಡ್ ಸಂಕಷ್ಟಗಳಲ್ಲಿ ಇರುವುದರಿಂದ ಮಾರಟೊರಿಯಂ ಅವಧಿಯನ್ನು ವಿಸ್ತರಿಸುವಂತೆ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ನಿರ್ಧಾರ ಕೈಗೊಂಡಿದೆ.

ಸುಪ್ರೀಂ ಕೋರ್ಟ್ಗೆ ಈ ಸಂಬಂಧ ಸಲ್ಲಿಕೆಯಾಗುತ್ತಿರುವ ಪಿಐಎಲ್ ಗಳನ್ನು ಒಟ್ಟಾರೆಯಾಗಿ ಮನಗಂಡಿರುವ ಸುಪ್ರೀಂ ಕೋರ್ಟ್, ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸಲೇಬೇಕು. ಈ ಅವಧಿಯಲ್ಲಿ ಸಾಲಗಾರರ ಕ್ರೆಡಿಟ್ ಸ್ಕೋರ್ ಕಡಿಮೆ ಮಾಡಬಾರದು ಎಂದು ತಿಳಿಸಿದೆ.

ಈ ಸಂಬಂಧ ಕೇಂದ್ರ ಸರ್ಕಾರವ ಭಾರತೀಯ ರಿಸರ್ವ್ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

Related News

ಸ್ವಿಗ್ಗಿ, ಜೊಮ್ಯಾಟೊಗೆ ಪೈಪೋಟಿ ನೀಡಲು ಮುಂದಾದ Flipkart: ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಪ್ಲಾನ್
ಪ್ರಮುಖ ಸುದ್ದಿ

ಸ್ವಿಗ್ಗಿ, ಜೊಮ್ಯಾಟೊಗೆ ಪೈಪೋಟಿ ನೀಡಲು ಮುಂದಾದ Flipkart: ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಪ್ಲಾನ್

February 13, 2026
ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ: ನಗದು, ಚಿನ್ನ ಮತ್ತು ದಾಖಲೆಗಳು ವಶಕ್ಕೆ
ಪ್ರಮುಖ ಸುದ್ದಿ

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ: ನಗದು, ಚಿನ್ನ ಮತ್ತು ದಾಖಲೆಗಳು ವಶಕ್ಕೆ

February 13, 2026
ಕರ್ನಾಟಕದಲ್ಲಿ ಪುಟ್ಟ ಮಕ್ಕಳಲ್ಲೂ ಹೆಚ್ಚುತ್ತಿರುವ ಕ್ಯಾನ್ಸರ್ : ಆಘಾತಕಾರಿ ಅಂಕಿಅಂಶ ಬಯಲು
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಪುಟ್ಟ ಮಕ್ಕಳಲ್ಲೂ ಹೆಚ್ಚುತ್ತಿರುವ ಕ್ಯಾನ್ಸರ್ : ಆಘಾತಕಾರಿ ಅಂಕಿಅಂಶ ಬಯಲು

February 13, 2026
ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಹಸಿರು ನಿಶಾನೆ
Sports

ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಹಸಿರು ನಿಶಾನೆ

February 13, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.