• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕೆಎಸ್ ಡಿಎಲ್ ಅನ್ನೋ ಲಂಚದ ಕೂಪಕ್ಕೆ ಲಗ್ಗೆ ಇಟ್ಟ ಲೋಕಾಯುಕ್ತ: ಎಂ.ಡಿ.ಮನೆ ಮೇಲೂ ಲೋಕಾಯುಕ್ತ ದಾಳಿ

Rashmitha Anish by Rashmitha Anish
in ರಾಜ್ಯ
ಕೆಎಸ್ ಡಿಎಲ್ ಅನ್ನೋ ಲಂಚದ ಕೂಪಕ್ಕೆ ಲಗ್ಗೆ ಇಟ್ಟ ಲೋಕಾಯುಕ್ತ: ಎಂ.ಡಿ.ಮನೆ ಮೇಲೂ ಲೋಕಾಯುಕ್ತ ದಾಳಿ
0
SHARES
85
VIEWS
Share on FacebookShare on Twitter

Bengaluru:ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಬೇಟೆಯಾಡಿದ್ದಾರೆ. ಭ್ರಷ್ಟಾಚಾರದ ಕೂಪ ಅಂತಲೇ ಕುಖ್ಯಾತಿ ಗಳಿಸಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ಕೆಎಸ್‌ಡಿಎಲ್‌ (lokayukta raid)ಗೆ

ಲಗ್ಗೆ ಇಟ್ಟಿರುವ ಲೋಕಾಯುಕ್ತ (Lokayuktha) ಒಂದೊಂದೇ ತಿಮಿಂಗಲನ್ನು ಹಿಡಿದು ಬಲೆಗೆ ಹಾಕುತ್ತಿದ್ದಾರೆ.

lokayuktha


ಕೆಎಸ್‌ಡಿಎಲ್‌ ಅಧ್ಯಕ್ಷ, ಬಿಜೆಪಿಯ ಚೆನ್ನಗಿರಿ ಶಾಸಕ ವಿರೂಪಾಕ್ಷಪ್ಪ(Virupakshappa) ಅವರ ಮಗ ಪ್ರಶಾಂತ್ ಮಾಡಾಳ್‌ 40 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರಿಗೆ ರೆಡ್‌ಹ್ಯಾಂಡ್‌ (Redhand)ಆಗಿ

ಸಿಕ್ಕಿಬಿದ್ದ ಬೆನ್ನಲ್ಲೇ, ಕೆಎಸ್‌ಡಿಎಲ್‌ಯ ವ್ಯವಸ್ಥಾಪಕ ನಿರ್ದೇಶಕ ಡಾ. ಮಹೇಶ್‌ ಅವರ ಮನೆ ಮೇಲೂ ದಾಳಿ ಮಾಡಿದ್ದಾರೆ.

ನಗರದ ಬಸವನಗುಡಿಯಲ್ಲಿರುವ ನಿವಾಸದ ಮೇಲೆ ತಡರಾತ್ರಿ ದಾಳಿದ ಲೋಕಾಯುಕ್ತ ಪೊಲೀಸರು ಸಾಕಷ್ಟು ದಾಖಲೆಗಳನ್ನು ಸಾಕ್ಷಿಗಳನ್ನು ಸಂಗ್ರಹಿಸಿದ್ದಾರೆ.

ಇದನ್ನು ಓದಿ: ಕೆಎಸ್ ಡಿಎಲ್ ಅನ್ನೋ ಲಂಚದ ಕೂಪಕ್ಕೆ ಲಗ್ಗೆ ಇಟ್ಟ ಲೋಕಾಯುಕ್ತ: ಎಂ.ಡಿ.ಮನೆ ಮೇಲೂ ಲೋಕಾಯುಕ್ತ ದಾಳಿ

ಇನ್ನು ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದಲ್ಲಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರ ಪ್ರಶಾಂತ್ ಅವರ ಮನೆ (lokayukta raid) ಮೇಲೂ ಲೋಕಾಯುಕ್ತ ಪೊಲೀಸರು ದಾಳಿಮಾಡುವ ಸಾದ್ಯತೆ ಇದೆ.


ವಿರೂಪಾಕ್ಷಪ್ಪ(Virupakshappa) ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಇನ್ನೂ ಮೂರು ಕಂಪನಿಗಳು ಈ ಟೆಂಡರ್ ಪಡೆಯಲು 40 ಲಕ್ಷ ಹಣ ತೆಗೆದುಕೊಂಡು ಬಂದಿರುವುದು ಪತ್ತೆಯಾಗಿತ್ತು.

ಹಣವನ್ನು ಖಾಸಗಿ ಕಚೇರಿಗೆ ತಂದು ಕೊಡುವಂತೆ ಸೂಚನೆ ನೀಡಲಾಗಿತ್ತು. ಹಾಗಾಗಿ ಎಲ್ಲರೂ ಹಣ ನೀಡಲು ಖಾಸಗಿ ಕಚೇರಿಯಾದ ಎಂ ಸ್ಟುಡಿಯೋಗೆ ಲಕ್ಷ ಲಕ್ಷ ಹಣ ತಂದಿದ್ದರು.

ಹೀಗೆ ತಂದಿರುವ ಒಟ್ಟು 1 ಕೋಟಿ 62 ಲಕ್ಷ ರೂಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ತಂದೆ ವಿರೂಪಾಕ್ಷಪ್ಪ ಅವರ ಪರವಾಗಿ ಮಗ ಮಾಡಾಳ್ ಪ್ರಶಾಂತ್ (Prashant) ಹಣ ಪಡೆಯಲು ಬಂದಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್’ಗಳಲ್ಲಿ 2 ಸಾವಿರ

ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿವೆ. ಮಾಡಾಳ್ ಪ್ರಶಾಂತ್ ಕಚೇರಿ ಕಲೆಕ್ಷನ್ ಸೆಂಟರ್ ಆಗಿರುವ ಶಂಕೆ ವ್ಯಕ್ತವಾಗಿದೆ.

raid


ರಾತ್ರಿಯಿಂದ ಸುಮಾರು 9 ಗಂಟೆ 30 ನಿಮಿಷಗಳ ಕಾಲ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದು, ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ಮುಂದುವರೆದಿದೆ. ಸಂಜಯನಗರ ಬಳಿ ಇರುವ ಶಾಸಕ

ಮಾಡಾಳ್ ವಿರೂಪಾಕ್ಷಪ್ಪ ಒಡೆತನದ ಕೆ.ಎಂ.ವಿ ಮಾನ್ಷಿಯನ್ ನಿವಾಸದಲ್ಲಿ ಡಿವೈ ಎಸ್ಪಿ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ. ಹಣದ ಬ್ಯಾಗ್’ಗಳು ಪತ್ತೆ:


2008ರಲ್ಲಿ ತಂದೆಯ ಆದಾಯ ಕೇವಲ 1.2 ಲಕ್ಷ ರೂ ತೋರಿಸಿ 3ಬಿ ಮೀಸಲಾತಿ ಗಿಟ್ಟಿಸಿಕೊಂಡು ಪ್ರಶಾಂತ್ ಮಾಡಾಳ್ ಕೆಎಎಸ್‌ನಲ್ಲಿ ತೇರ್ಗಡೆ ಆಗಿದ್ದ. ಮಾಡಾಳ್ ವಿರೂಪಾಕ್ಷಪ್ಪಗೆ ಮೂವರು ಗಂಡು ಮಕ್ಕಳಿದ್ದು,

ಈ ಪೈಕಿ ಪ್ರಶಾಂತ್ ಎರಡನೇ ಪುತ್ರ.

Tags: Karnatakaksdl bjp mlaLokayuktharaid

Related News

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್
Vijaya Time

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.