• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಎಲ್‌ಪಿಜಿ ಗ್ರಾಹಕರಿಗೆ ದರ ಹೆಚ್ಚಳದ ಶಾಕ್‌!

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಎಲ್‌ಪಿಜಿ ಗ್ರಾಹಕರಿಗೆ ದರ ಹೆಚ್ಚಳದ ಶಾಕ್‌!
0
SHARES
0
VIEWS
Share on FacebookShare on Twitter

ನವದೆಹಲಿ, ಡಿ. 17: ಇಂದು ಎಲ್‍‍ಪಿಜಿ ಸಿಲಿಂಡರ್ ಮೇಲೆ 50 ರೂ. ಏರಿಕೆಯಾಗಿದೆ. ತಿಂಗಳಿನಲ್ಲಿ 2ನೇ ಬಾರಿ ಅಡುಗೆ ಅನಿಲ ಬೆಲೆ ಏರಿಕೆಯಾಗಿದ್ದು, ಇದರಿಂದ ಕೇಂದ್ರ ಸರ್ಕಾರ ಜನರ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಏಕೆಂದರೆ ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ಅನೆಕರು ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ ಇದೆಲ್ಲದರ ನಡುವೆ ಈ ರೀತಿಬೆಲೆ ಹೆಚ್ಚಳ ಜನರಿಗೆ ಗಾಐದ ಮೇಲೆ ಬರೆ ಎಳೆದಂತಾಗಿದೆ. ಇದೆಲ್ಲದರ ಜತೆಗೆ ವಿಮಾನ ಇಂಧನ ಬೆಲೆ ಶೆ. 63ರಷ್ಟು ಏರಿಕೆಯಾಗಿದೆ.

ಹಣದ ಮೂಲಗಳು ಇಲ್ಲದಂತಾದ ಈ ಸಂದರ್ಭದಲ್ಲೀಗ ಅಡುಗೆ ಅನಿಲ ಬೆಲೆ ಏರಿಕೆಯಿಂದ ಜನರ ಪರಿಸ್ಥಿತಿ ಇನ್ನೂ ಆರ್ಥಿಕವಾಗಿ ಕುಸಿಯುವ ಭೀತಿಯನ್ನು ಜನರು ಎದುರಿಸುತ್ತಿದ್ದಾರೆ.  ಇಂತಹ ಸಂದರ್ಭದಲ್ಲಿ ಸಬ್ಸಿಡಿ ರಹಿತ 14. 2 ಕೆಜಿ ಎಲ್‌ಪಿಜಿ ಸಿಲಿಂಡರ್‌ ದರ ರೂ. 644ರಿಂದ 694ಕ್ಕೇರಿದೆ. ಜುಲೈ ತಿಂಗಳಿನಲ್ಲಿ ರೂ. 594 ಆಗಿದ್ದ ಸಿಲಿಂಡರ್‌ ಬೆಲೆ ಡಿಸೆಂಬರ್‌ 1 ರಂದು ರೂ. 50 ಏರಿಕೆಯಾಗಿತ್ತು ಸಬ್ಸಿಡಿ ಹೊಂದಿದ ಎಲ್‌ಪಿಜಿ ಸಿಲಿಂಡರ್‌ ಕೂಡ ಇದೇ ಬೆಲೆಯಲ್ಲಿ ಮಾರಾಟವಾಗುತ್ತಿತ್ತು. ಅಣತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತ ಮತ್ತು ರಿಫಿಲ್‌ ದರ ಏರಿಕೆಯಾದ ಕಾರಣ ಮೇ ತಿಗಳಿನಿಂದ ಗ್ರಾಹಕರಿಗೆ ಸಬ್ಸಿಡಿ ಸಿಕ್ಕಿರಲಿಲ್ಲ.

ದೆಹಲಿಯಲ್ಲಿ ಅಡುಗೆ ಅನಿಲ ಸಬ್ಸಿಡಿ ಇರುವ ಎಲ್‍ಪಿಜಿ ಸಿಲಿಂಡರ್ ಬೆಲೆ 2019 ರಲ್ಲಿ 497 ರೂ. ಆಗಿತ್ತು, ನಂತರ ಇಲ್ಲಿಯವರೆಗೆ 147 ರೂ.ಏರಿಕೆಯಾಗಿದೆ. ಅದಾಗ್ಯೂ ಅನಿಲ ದರ ಹೆಚ್ಚಾಗಿರುವಾಗ ಸರ್ಕಾರ ಗ್ರಾಹಕರಿಗೆ ಸಬ್ಸಿಡಿ ಪಾವತಿಸಬೇಕಾಗುತ್ತದೆ. 15 ದಿನಗಳಿಗೊಮ್ಮೆ ಎಲ್‌ಪಿಜಿ ದರವನ್ನು ಪರಿಷ್ಕರಿಸಲಾಗುತ್ತದೆ.   

Related News

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.