• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಲಕ್ನೋದಲ್ಲಿ ಬ್ರಹ್ಮೋಸ್ ಕ್ಷಿಪಣಿಗಳ ತಯಾರಿಕೆಗೆ ಅನುಮತಿ

Preetham Kumar P by Preetham Kumar P
in ಗುಡ್ ನ್ಯೂಸ್
ಲಕ್ನೋದಲ್ಲಿ ಬ್ರಹ್ಮೋಸ್ ಕ್ಷಿಪಣಿಗಳ ತಯಾರಿಕೆಗೆ ಅನುಮತಿ
0
SHARES
0
VIEWS
Share on FacebookShare on Twitter

ಲಕ್ನೋ ಸೆ 01 : ಮುಂದಿನ ತಲೆಮಾರಿನ ಅತ್ಯಾಧುನಿಕ ಬ್ರಹ್ಮೋಸ್ ಕ್ಷಿಪಣಿಗಳು ಲಕ್ನೋದಲ್ಲಿ ತಯಾರಾಗಲಿದೆ ಎಂದು ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಇದು ಉತ್ತರಪ್ರದೇಶದ ಆರ್ಥಿಕತೆ ಮತ್ತು ಉದ್ಯೋಗಕ್ಕೆ ಗಮನಾರ್ಹ ಉತ್ತೇಜನ ನೀಡುವ ಮಹತ್ವದ ಘೋಷಣೆ ಕೂಡ ಆಗಿದೆ ಎಂದು  ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕ್ಷಿಪಣಿಗಳನ್ನು ತಯಾರಿಸಲಾಗುತ್ತದೆ ಎಂದು ಯಾರೂ ಊಹಿಸಿರಲಿಕ್ಕಿಲ್ಲ. ಆದರೆ ಲಕ್ನೋ ಬಳಿ ಬ್ರಹ್ಮೋಸ್ ಕ್ಷಿಪಣಿಗಳನ್ನು ತಯಾರಿಸಲಾಗುತ್ತದೆ. ಅಂದಾಜು 5,000 ಕ್ಕೂ ಹೆಚ್ಚು ಜನರು ಉದ್ಯೋಗವನ್ನು ಪಡೆಯುತ್ತಾರೆ ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ.

ಬ್ರಹ್ಮೋಸ್ ಏರೋಸ್ಪೇಸ್‌ನ ಮಹಾನಿರ್ದೇಶಕ ಸುಧೀರ್ ಕುಮಾರ್ ಮಿಶ್ರಾ ಕಳೆದ ವಾರ ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಅವಸ್ಥಿಯವರು ಉತ್ತರ ಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್‌ನಲ್ಲಿ 200 ಎಕರೆ ಭೂಮಿಯನ್ನು ನೀಡುವಂತೆ ಲಿಖಿತವಾಗಿ ಕೋರಿದ್ದಾರೆ. ಈ ಯೋಜನೆಗೆ ಸಿಎಂ ಅನುಮೋದನೆ ನೀಡಿದ್ದು ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ಕೂಡ ದೊರೆಯಲಿದೆ.

Tags: brahmosbrahmos aerospacecmdefence research and development organisationdrdoexpressways industrial development authorityLucknow latest newsLucknow newsLucknow news liveLucknow news todaymdToday news Lucknowupeidayogi adityanath

Related News

ಎಸ್‌ಎಸ್‌ಎಲ್‌ಸಿ ಪರೀಕ್ಷೆ 62.14% ಫಲಿತಾಂಶ: ದಕ್ಷಿಣ ಕನ್ನಡ ಪ್ರಥಮ, ಉಡುಪಿಗೆ 2ನೇ ಸ್ಥಾನ
ಗುಡ್ ನ್ಯೂಸ್

ಎಸ್‌ಎಸ್‌ಎಲ್‌ಸಿ ಪರೀಕ್ಷೆ 62.14% ಫಲಿತಾಂಶ: ದಕ್ಷಿಣ ಕನ್ನಡ ಪ್ರಥಮ, ಉಡುಪಿಗೆ 2ನೇ ಸ್ಥಾನ

May 2, 2025
ಉದ್ಯೋಗಾಕಾಂಕ್ಷಿಗಳಿಗೆ ಇಂಡಿಯನ್ ಪೋಸ್ಟ್​ನಿಂದ ಗುಡ್​ನ್ಯೂಸ್: 1,135 ಹುದ್ದೆಗಳಿಗೆ ಅರ್ಜಿ ಆಹ್ವಾನ
job

ಉದ್ಯೋಗಾಕಾಂಕ್ಷಿಗಳಿಗೆ ಇಂಡಿಯನ್ ಪೋಸ್ಟ್​ನಿಂದ ಗುಡ್​ನ್ಯೂಸ್: 1,135 ಹುದ್ದೆಗಳಿಗೆ ಅರ್ಜಿ ಆಹ್ವಾನ

February 15, 2025
700 ಟ್ರೇನಿಗಳ ಸಾಮೂಹಿಕ ವಜಾ: ಇನ್ಫೋಸಿಸ್ ವಿರುದ್ಧ ತನಿಖೆಗೆ ಕೇಂದ್ರದಿಂದ ರಾಜ್ಯಕ್ಕೆ ಸೂಚನೆ
job

700 ಟ್ರೇನಿಗಳ ಸಾಮೂಹಿಕ ವಜಾ: ಇನ್ಫೋಸಿಸ್ ವಿರುದ್ಧ ತನಿಖೆಗೆ ಕೇಂದ್ರದಿಂದ ರಾಜ್ಯಕ್ಕೆ ಸೂಚನೆ

February 14, 2025
BEML ಬೆಂಗಳೂರು ಘಟಕದಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳ ನೇಮಕ : ಇಲ್ಲಿದೆ ವಿವರ
job

BEML ಬೆಂಗಳೂರು ಘಟಕದಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳ ನೇಮಕ : ಇಲ್ಲಿದೆ ವಿವರ

January 24, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.