• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದುರ್ಗಾ ಪೂಜೆ ವೇಳೆ ಗುಂಡಿನ ದಾಳಿ ಓರ್ವ ಸಾವು

Preetham Kumar P by Preetham Kumar P
in ದೇಶ-ವಿದೇಶ
ದುರ್ಗಾ ಪೂಜೆ ವೇಳೆ ಗುಂಡಿನ ದಾಳಿ ಓರ್ವ ಸಾವು
0
SHARES
1
VIEWS
Share on FacebookShare on Twitter

ಲಕ್ಟೋ ಅ 14: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯುತ್ತಿದ್ದ ಪೂಜೆ ವೇಳೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು ಮೂವರು ಗಾಯಗೊಂಡಿದ್ದಾರೆ. ದುರ್ಗಾ ಪೂಜೆ ನಡೆಯುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯ ಬಳಿಯ ಫೈಜಾಬಾದ್ ಉತ್ಸಾಲಿ ಬಳಿ ನಡೆದಿದೆ.

ದಾಳಿಯಲ್ಲಿ ಗಾಯಗೊಂಡ ಬಾಲಕಿಯರಿಗೆ ಲಕ್ಕೋದಲ್ಲಿರುವ ಕೆಜಿಎಂಯು ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯುವಕನಿಗೆ ಸ್ಥಳೀಯ ಆಸತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಈ ಪ್ರಕರಣದ ಹಿನ್ನಲೆಯಲ್ಲಿ ಸದ್ಯಕ್ಕೆ ಎರಡೂ ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವೈಯಕ್ತಿಕ ದ್ವೇಷದ ಕಾರಣದಿಂದಾಗಿ ಈ ಹತ್ಯೆ ನಡೆದಿರಬಹುದು ಎಂದು ಪ್ರಾಥಮಿಕ ಮಾಹಿತಿ ಸಿಕ್ಕಿದೆ ಎಂದು ಲಖನೌ ವಲಯದ ಎಡಿಜೆ ಎಸ್.ಎನ್.ಸಬತ್ ಹೇಳಿದ್ದಾರೆ.

ಎರಡು ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಬೈಕ್ ಬಿಟ್ಟು ಪರಾರಿಯಾಗಿದ್ದಾರೆ, ಮಂಜೀತ್ ಯಾದವ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆತನ ಪಕ್ಕದಲ್ಲಿ ಕುಳಿತಿದ್ದ ಇಬ್ಬರು ಬಾಲಕಿಯರು ಸೇರಿದಂತೆ ಮೂವರಿಗೆ ಗಾಯಗಳಾಗಿದೆ ಎಂದು ಅಯೋಧ್ಯೆಯ ಎಸ್‌ಎಸ್ ಪಿವೈಲೇಶ್ ಪಾಂಡೆ ತಿಳಿಸಿದರು. ಈ ಸಂಬಂಧ ಫೈಜಾಬಾದ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆಗಾಗಿ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ.

Related News

ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!
ದೇಶ-ವಿದೇಶ

ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!

June 3, 2023
ದೇಶ-ವಿದೇಶ

ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಪಕ್ಷ : ವಿವಾದವೆಬ್ಬಿಸಿದೆ ರಾಹುಲ್ ಗಾಂಧಿ ಹೇಳಿಕೆ

June 2, 2023
ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ
ದೇಶ-ವಿದೇಶ

ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ

June 1, 2023
ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ
ದೇಶ-ವಿದೇಶ

ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.