• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಟಾಲೆಂಟ್‌ ಹಂಟ್‌

ಟೀ ಮಾರಿ ಬಡವರ ಹೊಟ್ಟೆ ತುಂಬಿಸುವ ತಮಿಳರಸನ್‌!

padma by padma
in ಟಾಲೆಂಟ್‌ ಹಂಟ್‌, ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌, ವಿಜಯ ಸಾಧಕರು
ಟೀ ಮಾರಿ ಬಡವರ ಹೊಟ್ಟೆ ತುಂಬಿಸುವ ತಮಿಳರಸನ್‌!
0
SHARES
3
VIEWS
Share on FacebookShare on Twitter

ಕೊರೋನಾ ವೈರಸ್‌ನಿಂದಾಗಿ ಜನರು ಆರ್ಥಿವಾಗಿ ಕಂಗೆಡುತ್ತಿದ್ದರೆ, ಮಧುರೈನ ಚಹಾ ಮಾರಟಗಾರನೊಬ್ಬ ಚಹಾ ಮಾರಾಟ ಮಾಡಿ ಬರುವ ಹಣದಲ್ಲಿ ಅರ್ಧದಷ್ಟು ಹಣವನ್ನು ಬಡವರ ಹೊಟ್ಟೆ ತುಂಬಿಸುವುದಕ್ಕೆ ಬಳಸುತ್ತಿದ್ದಾರೆ.

Tamil Nadu: Tamilarasan, a tea seller in Alanganallur, Madurai spends a part of his earnings to feed poor and homeless people. He says, "I sell tea on a bicycle every morning & evening. I also provide food and water to the needy people out of my meagre earnings." (22.07.20) pic.twitter.com/z1qMWj7ezw

— ANI (@ANI) July 22, 2020

ಹೌದು! ಮದುರೈ ಮೂಲದ ತಮಿಳರಸನ್ ಎಂಬ ವ್ಯಕ್ತಿ ಪ್ರತಿ ಮುಂಜಾನೆ ಹಾಗು ಸಂಜೆ ತಮ್ಮ ಸೈಕಲ್‌ನಲ್ಲೇ ಮಧುರೈ ನ ಸುತ್ತ ಮುತ್ತ ಹಳ್ಳಿಗಳಲ್ಲಿ ಟೀ ಮಾರಿ ಅದರಲ್ಲಿ ದೊರೆತ ಹಣದಿಂದ ಕೊರೊನಾದಿಂದ ಸಂಕಷ್ಟಕ್ಕೊಳಗಾದ ಬಡವರಿಗೆ ಸಹಾಯ ಮಾಡುತ್ತಿದ್ದಾರೆ.

ತಮ್ಮದೇ ಆದ ಸ್ವಂತ ಟೀ ಅಂಗಡಿಯನ್ನು ತೆರೆದು ಅದರಲ್ಲಿ ಬರುವ ಆದಯದಿಂದ ಬಡವರಿಗೆ ಸಹಾಯ ಮಾಡಬೇಕೆಂದು ತಮಿಳರಸನ್‌ರವರ ಆಸೆಯಾಗಿತ್ತು. ವಿಪರ್ಯಾಸ ಎಂದರೆ ಟೀ ಅಂಗಡಿ ಕನಸಿಗೆ ಬ್ಯಾಂಕ್‌ ನವರು ಮಾತ್ರಾ ಖ್ಯಾರೆ ಎಂದಿಲ್ಲ. ಹೀಗಾಗಿ ಸಾಲಕ್ಕಾಗಿ ಇವರು ಸಲ್ಲಿಸಿದ್ದ ಲೋನ್‌ಗಾಗಿ ಅರ್ಜಿಯನ್ನು ಬ್ಯಾಂಕ್ ತಿರಸ್ಕರಿಸಿದೆ. ಆದರೂ ದೃತಿಗೆಡದ ತಮಿಳರಸನ್‌ ಸೈಕಲ್ ನಲ್ಲೇ ಟೀ ವ್ಯಾಪರ ನಡೆಸಿ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ.

ಟೀ ಮಾರುವಾಗ ರಸ್ತೆ ಹಾಗು ದೇವಸ್ಥಾನದ ಬಳಿ ಇರುವ ಬಡವರಿಗೆ ಟೀ ಅನ್ನು ಉಚಿತವಾಗಿ ನೀಡುತ್ತೇನೆ ಇದರ ಜೊತೆಗೆ ನನಗೆ ಬರುವ ಆದಾಯದಲ್ಲಿ ಅವರ ಮೂರು ಹೊತ್ತು ಊಟಕ್ಕಾಗಿ ಬೇಕಾದಷ್ಟು ಹಣವನ್ನು ಅವರಿಗಂತಲೇ ಮೀಸಲಾಗಿ ಇಡುತ್ತೇನೆ ಎಂದು ತಮಿಳರಸನ್ ಹೇಳಿಕೊಂಡಿದ್ದಾರೆ. ಇವರ ಈ ಸಮಾಜ ಸೇವೆಗೆ ಈಗ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Related News

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ
ದೇಶ-ವಿದೇಶ

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ

November 10, 2025
ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ
ರಾಜ್ಯ

ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ

November 8, 2025
ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ

November 8, 2025
ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ
ದೇಶ-ವಿದೇಶ

ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ

November 8, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.