• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮದ್ಯ ತುಂಬಿದ ಲಾರಿ ಪಲ್ಟಿ: ಸಿಕ್ಕಿದನ್ನೆಲ್ಲಾ ದೋಚಿದ ಸಾರ್ವಜನಿಕರು

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಮದ್ಯ ತುಂಬಿದ ಲಾರಿ ಪಲ್ಟಿ: ಸಿಕ್ಕಿದನ್ನೆಲ್ಲಾ ದೋಚಿದ ಸಾರ್ವಜನಿಕರು
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 20: ‘ಬಿಟ್ಟಿ‌ ಸಿಕ್ರೆ ನನಗೂ ಇರ್ಲಿ, ಮನೆಯವರಿಗೂ ಇರ್ಲಿ’ ಅನ್ನೋ ಜನರೇ ಹೆಚ್ಚು. ಸಿಕ್ಕವರಿಗೆ ಸೀರುಂಡೆ ಎನ್ನೋ ಘಟನೆಗೆ ರಾಜ್ಯ ರಾಜಧಾನಿ ಬೆಂಗಳೂರು ಸಾಕ್ಷಿಯಾಯಿತು. ಸರಣಿ ಅಪಘಾತದಲ್ಲಿ ಮದ್ಯ ತುಂಬಿದ ಲಾರಿ ಪಲ್ಟಿಯಾಗಿ ಕೈಗೆ ಸಿಕ್ಕ ಮದ್ಯ ಬಾಟಲಿಗಳನ್ನು ಜನರು ದೋಚಿದ ಪ್ರಸಂಗಕ್ಕೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಮಾಗಡಿ ರಸ್ತೆಯ ಸೀಗೆಹಳ್ಳಿ ಗೇಟ್ ಬಳಿ ವೇಗವಾಗಿ ಚಲಿಸುತ್ತಿದ್ದ ವಾಹನಗಳು ಸರಣಿ ಅಪಘಾತಕ್ಕೀಡಾದವು. ಲಾರಿ, ಟ್ರಕ್ ಮತ್ತು ಕ್ರೇನ್ ಒಂದಕ್ಕೊಂದು ಅಪಘಾತಕ್ಕೀಡಾಗಿದೆ. ಈ ಸಮಯದಲ್ಲಿ ಮದ್ಯ ತುಂಬಿದ ಲಾರಿ ಉರುಳಿ ಬಿದ್ದಿದೆ.
ಅಪಘಾತವಾದ ಕೂಡಲೇ ಚಾಲಕ ಮತ್ತು ಕ್ಲೀನರ್ ಗೆ ಏನಾಗಿದೆಯೊ ಅಂತ ಅವರನ್ನು ರಕ್ಷಿಸುವ ಗೋಜಿಗೆ ಹೋಗದ ಜನರು ಕೈಗೆ ಸಿಕ್ಕ ಮದ್ಯದ ಬಾಟಲಿಗಳನ್ನು ಸಿಕ್ಕಿದ್ದು ಸೀರುಂಡೆ ಎಂಬಂತೆ ಹೊತ್ಯೋಯ್ದಿದ್ದಾರೆ.

ಈ ಘಟನೆ ಸಂಬಂಧ ತಾವರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮದ್ಯ ಬಾಟಲಿ ಕದ್ದವರನ್ನು ಪೊಲೀಸರೇನಾದರೂ ಈಗ ಹಿಡಿಯಲು ಹೋದರೆ ಅವರೆಲ್ಲಾ ಸಖತ್ ಆಗಿ ಮದ್ಯ ಹೀರಿ ನಶೆಯಲ್ಲಿ ತೇಲಾಡುತ್ತಿರುತ್ತಾರೆ.

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.