• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ವೀಡಿಯೊ ಸಿಟಿಜನ್ ಜರ್ನಲಿಸ್ಟ್

ಮಾಫಿಯಾಕ್ಕೆ ಶಿಕ್ಷಣ ಬಲಿ ! ಬೀದರ್‌ನ ಔರಾದ್‌ನಲ್ಲಿ ಗಣ್ಯ ವ್ಯಕ್ತಿಗಳಿಂದಲೇ ಮರಳು ಮಾಫಿಯಾ. ಮಾಫಿಯಾ ಅಬ್ಬರಕ್ಕೆ ಬಲಿಯಾಗಿದೆ ಬದುಕು. ರಸ್ತೆ ಕತೆ ಕೇಳುವವರೇ ಇಲ್ಲ

Sharadhi by Sharadhi
in ಸಿಟಿಜನ್ ಜರ್ನಲಿಸ್ಟ್
0
SHARES
0
VIEWS
Share on FacebookShare on Twitter

ಎಲ್ಲಿ ಕಣ್ಣು ಹಾಯಿಸಿದ್ರೂ ಮರಳಿನ ರಾಶಿ. ಕೃಷಿ ಭೂಮಿ ತುಂಬಾ ಗುಡ್ಡದೆತ್ತರಕ್ಕೆ ಹಬ್ಬಿರೋ ಮರಳ ದಿಬ್ಬಗಳು. ಹೂಂಕರಿಸುತ್ತಾ, ಬೊಬ್ಬಿರಿಯುತ್ತಾ ಓಡಾಡೋ ರಕ್ಕಸ ಗಾತ್ರದ ಲಾರಿಗಳು ಸ್ಳಳೀಯರ ನಿದ್ದೆಗೆಡಿಸಿದೆ. ಇದು ಬೀದರ್‌ ಜಿಲ್ಲೆಯ ಔರಾದ್‌ ಪಟ್ಟಣದ ಹೋರವಲಯದಲ್ಲಿ ಬರುವ ನರಸಿಂಗ್ ತಾಂಡದ ಬಳಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ದೃಶ್ಯಗಳು.

ಔರಾದ್‌ ಪಟ್ಟಣದಲ್ಲಿ ಅಕ್ರಮ ಮರಳುಗಾರಿಕೆಯ ಅಬ್ಬರ ಹೆಚ್ಚಿದೆ. ಈ ದಂಧೆಕೋರರು ತಾವು ಕಾನೂನು ಬಾಹಿರವಾಗಿ ತೆಗೆಯುವ ಮರಳನ್ನ ನರಸಿಂಗ್‌ ತಾಂಡದ ಬಳಿ ಇರುವ ಕೃಷಿ ಭೂಮಿಯಲ್ಲಿ ತಂದು ಅನಧಿಕೃತವಾಗಿ  ಸಂಗ್ರಹಿಸುತ್ತಿದ್ದಾರೆ. ಇಲ್ಲಿ ಸಂಗ್ರಹ ಮಾಡಿ ಮತ್ತೆ ಮಾರಾಟ ಮಾಡುತ್ತಿದ್ದಾರೆ.

ಪ್ರತಿನಿತ್ಯ ನೂರಾರು ಲೋಡ್‌ ಲಾರಿಗಳು ಗ್ರಾಮದ ರಸ್ತೆಯಲ್ಲಿ ಓಡಾಡುತ್ತಿರೋದ್ರಿಂದ ರಸ್ತೆಯೆಲ್ಲಾ ಸರ್ವನಾಶ ಆಗಿದೆ. ರಸ್ತೆ ತುಂಬಾ ಬರೀ ಹೊಂಡ ಗುಂಡಿಗಳಿಂದಲೇ ತುಂಬಿದೆ. ಗುಂಡಿಗಳಲ್ಲಿ ಲಾರಿ ಬಿಟ್ರೆ ಬೇರೆ ವಾಹನಗಳು ಓಡಾಡೋದೇ ಕಷ್ಟ ಸಾಧ್ಯ ಆಗಿದೆ. ಹಾಗಾಗಿ ಇಲ್ಲಿನ ಜನ ಈ ರಸ್ತೆಯಲ್ಲಿ ಓಡಾಡೋದಕ್ಕೆ ಭಯ ಬೀಳುತ್ತಿದ್ದಾರೆ.

ಇನ್ನೊಂದು ನೋವಿನ ಸಂಗತಿ ಅಂದ್ರೆ ಈ ರಸ್ತೆ ಅವ್ಯವಸ್ಥೆಯಿಂದ ತಾಂಡದ ಮಕ್ಕಳು ಶಾಲೆಗೆ ಹೋಗಲು ಸಾಧ್ಯವೇ ಆಗುತ್ತಿಲ್ಲ. ಕೊರೋನಾದಿಂದ ಎರಡು ವರ್ಷ ಮಕ್ಕಳು ಶಾಲೆಗೇ ಹೋಗಲಿಲ್ಲ. ಈಗ ಶಾಲೆ ಪ್ರಾರಂಭ ಆಗಿದೆ ಆದ್ರೆ ಈ ರಸ್ತೆ ಹಾಳಾಗಿರುವುದರಿಂದ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ

ರಸ್ತೆ ಸಂಪೂರ್ಣ ಹಾಳಾಗಿ ಹೋಗಿರುವುದರಿಂದ  ಹೆತ್ತವರು ತಮ್ಮ  ಖಾಸಗಿ ವಾಹನಗಳಲ್ಲಿ ತಮ್ಮ ಮಕ್ಕಳನ್ನು ಶಾಲೆಗೆ ಡ್ರಾಪ್‌ ಮಾಡಲು ಭಯ ಬೀಳುತ್ತಿದ್ದಾರೆ. ಎಲ್ಲಿ ರಸ್ತೆ ಗುಂಡಿಗಳಿಂದ ರಸ್ತೆ ಅಪಘಾತವಾಗಿ ಮಕ್ಕಳು ಬಲಿಯಾಗ್ತಾರೋ ಅನ್ನೋ ಭಯ ತಂದೆ ತಾಯಿಯನ್ನು ಕಾಡುತ್ತಿದೆ. ಹಾಗಾಗಿ ತಾಂಡಾದ ಮಕ್ಕಳು‌ ಶಾಲಾ‌ ಕಾಲೇಜು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.

ದುರಂತ ಅಂದ್ರೆ ಈ ಅಕ್ರಮ ಮರಳುಗಾರಿಕೆ ದಂಧೆಯನ್ನು ಗ್ರಾಮದ ಪ್ರಭಾವಿಗಳೇ ಮಾಡುತ್ತಿದ್ದಾರೆ. ಹಾಗಾಗಿ ಪಂಚಾಯತ್‌ ಸದಸ್ಯರು ಇವರ ವಿರುದ್ಧ ಕ್ರಮಕೈಗೊಳ್ಳಲು ಭಯ ಬೀಳುತ್ತಿದ್ದಾರೆ. ಹಾಗಾಗಿ ಸ್ಥಳೀಯ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರಾದ  ಪ್ರಭು ಚವ್ಹಾಣ ಅವರು ಮಧ್ಯಪ್ರವೇಶಿಸಿ ಅಕ್ರಮದಾರರ ವಿರುದ್ಧ ಕ್ರಮ ಕೈಗೊಳ್ಳಲಿ. ಜಿಲ್ಲಾಧಿಕಾರಿಗಳು ಹಾಳಾದ ರಸ್ತೆಗಳನ್ನು ಅಭಿವೃದ್ಧಿ ಪಡಿಸಿ ವಾಹನ ಗಳನ್ನು ಓಡಾಡಲು ಅನುಕೂಲ ಮಾಡಿ ಶಿಕ್ಷಣ ದಿಂದ ವಚಿತರಾದ ಮಕ್ಕಳಿಗೆ ಶಿಕ್ಷಣ ಕೊಡಲು ಮುಂದಾಗಬೇಕು ಅನ್ನೋದು ಸ್ಥಳೀಯರ ಕಳಕಳೀಯ ಮನವಿ

ಔರಾದ್‌ನಿಂದ ಶಿವಾನಂದ ಬೇದ್ರೆ, ಸಿಟಿಜನ್‌ ಜರ್ನಲಿಸ್ಟ್‌, ವಿಜಯಟೈಮ್ಸ್‌

Related News

basket story
ಸಿಟಿಜನ್ ಜರ್ನಲಿಸ್ಟ್

ಬುಟ್ಟಿ ಬದುಕು ಕಷ್ಟ..ಕಷ್ಟ ; ಇವರ ಜೊತೆ ಚೌಕಾಸಿ ಮಾಡೋ ಮುನ್ನ ಒಮ್ಮೆ ಯೋಚಿಸಿ!

March 23, 2022
krushi ilakhe
ಸಿಟಿಜನ್ ಜರ್ನಲಿಸ್ಟ್

ಕೃಷಿ ಇಲಾಖೆಯಲ್ಲಿ ಮಹಾ ಮೋಸ !

January 20, 2022
Featured Video Play Icon
ಸಿಟಿಜನ್ ಜರ್ನಲಿಸ್ಟ್

ಹದ್ದು ಮೀರಿ ವರ್ತಿಸುತ್ತಿರುವ ಸರ್ಕಾರಿ ಅಧಿಕಾರಿ

October 10, 2022
ರಸ್ತೆ ಇಲ್ಲದೆ ಸುಸ್ತು ! ಸರ್ಕಾರ ಆಶ್ರಯ ಮನೆ ಕಟ್ಟಿದೆ, ಆದ್ರೆ ರಸ್ತೆಯೇ ಮಾಡ್ಲಿಲ್ಲ. ರಸ್ತೆ ಇಲ್ಲದೆ 17 ವರ್ಷಗಳಿಂದ ಒದ್ದಾಡುತ್ತಿರುವ ಬಡ ಜನತೆ. ಇದು ಚೆನ್ನಪಟ್ಟಣದ ಲಾಳಘಟ್ಟದ ತಮಿಳು ಕಾಲೋನಿಯ ದುರಂತದ ಕಥೆ ಇದು
ಸಿಟಿಜನ್ ಜರ್ನಲಿಸ್ಟ್

ರಸ್ತೆ ಇಲ್ಲದೆ ಸುಸ್ತು ! ಸರ್ಕಾರ ಆಶ್ರಯ ಮನೆ ಕಟ್ಟಿದೆ, ಆದ್ರೆ ರಸ್ತೆಯೇ ಮಾಡ್ಲಿಲ್ಲ. ರಸ್ತೆ ಇಲ್ಲದೆ 17 ವರ್ಷಗಳಿಂದ ಒದ್ದಾಡುತ್ತಿರುವ ಬಡ ಜನತೆ. ಇದು ಚೆನ್ನಪಟ್ಟಣದ ಲಾಳಘಟ್ಟದ ತಮಿಳು ಕಾಲೋನಿಯ ದುರಂತದ ಕಥೆ ಇದು

January 4, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.