• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಹಾರಾಷ್ಟ್ರ ಮಳೆ: ಕೊಂಕಣ ರೈಲ್ವೆ ಸಂಚಾರ ಅಸ್ತವ್ಯಸ್ತ, ರೈಲುಗಳಲ್ಲಿರುವ 6,000 ಪ್ರಯಾಣಿಕರು

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಮಹಾರಾಷ್ಟ್ರ ಮಳೆ: ಕೊಂಕಣ ರೈಲ್ವೆ ಸಂಚಾರ ಅಸ್ತವ್ಯಸ್ತ, ರೈಲುಗಳಲ್ಲಿರುವ 6,000 ಪ್ರಯಾಣಿಕರು
0
SHARES
0
VIEWS
Share on FacebookShare on Twitter

ಮುಂಬೈ, ಜು. 22: ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ರತ್ನಗಿರಿ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದ ರೈಲು ಸಂಚಾರ ಅಸ್ತವ್ಯಸ್ತಗೊಂಡು, ಸುಮಾರು 6,000 ಪ್ರಯಾಣಿಕರು ವಿವಿಧ ರೈಲುಗಳಲ್ಲಿ ಸಿಲುಕಿಕೊಂಡಿದ್ದಾರೆ.

ನದಿ ಉಕ್ಕಿ ಹರಿಯುತ್ತಿರುವುದರಿಂದ ಹಳಿಗಳು ಜಲಾವೃತಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ 9 ರೈಲುಗಳ ಸೇವೆಯನ್ನು ನಿಯಂತ್ರಿಸಲಾಗಿದೆ. ಅಂದರೆ, ಕೆಲ ರೈಲುಗಳ ಸಂಚಾರವನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿದ್ದರೆ, ಕೆಲ ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಮತ್ತೆ ಕೆಲವು ರೈಲುಗಳ ಮಾರ್ಗ ಬದಲಿಸಲಾಗಿದೆ.

ಈ ರೈಲುಗಳು ವಿವಿಧ ನಿಲ್ದಾಣಗಳಲ್ಲಿ ಸುರಕ್ಷಿತ ಸ್ಥಳಗಳಲ್ಲಿವೆ. ಅವುಗಳಲ್ಲಿದ್ದ ಪ್ರಯಾಣಿಕರು ಸಹ ಸುರಕ್ಷಿತರಾಗಿದ್ದಾರೆ. ಅವರಿಗೆ ಆಹಾರ ಮತ್ತು ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಕೊಂಕಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಚಿಪ್ಲುನ್‌ನಲ್ಲಿನ ಪ್ರವಾಹ ಪರಿಸ್ಥಿತಿಯಿಂದಾಗಿ, ಇದುವರೆಗೆ ಒಂಬತ್ತು ದೂರದ ರೈಲುಗಳನ್ನು ನಿಯಂತ್ರಿಸಲಾಗಿದೆ ಎಂದು ಕೊಂಕಣ ರೈಲ್ವೆ ಮಾಹಿತಿ ನೀಡಿದೆ. ಈ ಪೈಕಿ ದಾದರ್-ಸಾವಂತ್ವಾಡಿ ವಿಶೇಷ ರೈಲು ಚಿಪ್ಲುನ್ ನಿಲ್ದಾಣದಲ್ಲಿ ಮತ್ತು ಖೇಡ್ ನಿಲ್ದಾಣದಲ್ಲಿ ಸಿಎಸ್ಎಂಟಿ-ಮಡ್ಗಾಂವ್ ಜನತಾಬ್ಡಿ ವಿಶೇಷ ರೈಲುಗಳನ್ನು ನಿಯಂತ್ರಿಸಲಾಗಿದೆ. ಈ ರೈಲುಗಳಲ್ಲಿನ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಕೊಂಕಣ ರೈಲ್ವೆ ವಕ್ತಾರ ಗಿರೀಶ್ ಕರಂದಿಕರ್ ಹೇಳಿದ್ದಾರೆ.

Related News

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ಇಂದು ಐಪಿಎಲ್ 2023 ರ ಚೆನ್ನೈ Vsಗುಜರಾತ್ ಫೈನಲ್ ಪಂದ್ಯ : ಯಾರಿಗೆ ಒಲಿಯಲಿದೆ ಕಪ್‌?
Sports

ಇಂದು ಐಪಿಎಲ್ 2023 ರ ಚೆನ್ನೈ Vsಗುಜರಾತ್ ಫೈನಲ್ ಪಂದ್ಯ : ಯಾರಿಗೆ ಒಲಿಯಲಿದೆ ಕಪ್‌?

May 29, 2023
ಸರ್ಕಾರಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಜಾರಿ: ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಏನೆಲ್ಲಾ ಕ್ರಮ ಜಾರಿ?
Vijaya Time

ಸರ್ಕಾರಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಜಾರಿ: ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಏನೆಲ್ಲಾ ಕ್ರಮ ಜಾರಿ?

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.