• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಎಂಇಎಸ್‌ ನಿಷೇಧಕ್ಕೆ ಒತ್ತಾಯ

Preetham Kumar P by Preetham Kumar P
in Vijaya Time
ಎಂಇಎಸ್‌ ನಿಷೇಧಕ್ಕೆ ಒತ್ತಾಯ
0
SHARES
0
VIEWS
Share on FacebookShare on Twitter

ಬೆಳಗಾವಿ ಡಿ 20 : ಬೆಳಗಾವಿಯಲ್ಲಿ ಪದೇ ಪದೇ ಎಂಇಎಸ್‌ ಪುಂಡಾಟ ನಡೆಸುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಎಂಇಎಸ್‌ ಅನ್ನು ನಿಷೇಧಿಸಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. ಚಳಿಗಾಲದ ಅಧಿವೇಶನ ನಡೆಯುತ್ತಿರುವ ಬೆಳಗಾವಿಯಲ್ಲಿ ಪ್ರತಿಭಟನೆಯ ಕಿಚ್ಚು ಹೊತ್ತಿಕೊಳ್ಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ಎಂಇಎಸ್ ಹಾಗೂ ಶಿವಸೇನೆಯ ಪುಂಡರ ಪುಂಡಾಟವನ್ನು ಕನ್ನಡ ಪರ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.

ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನೆಗೆ ಕನ್ನಡಿಗರ ಶಕ್ತಿಯನ್ನು ತೋರಿಸುವ ಸಂಬಂಧ ಬೆಳಗಾವಿಯಲ್ಲಿ ಬೃಹತ್ ರಾಲಿ ನಡೆಸಲು ಕನ್ನಡಪರ ಸಂಘಟನೆಗಳು ತೀರ್ಮಾನಿಸಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಕನ್ನಡ ಪರ ಸಂಘಟನೆಗಳು ಬೆಳಗಾವಿಯ ಸುವರ್ಣ ವಿಧಾನಸೌಧದಿಂದ 10 ಕಿ.ಮೀ. ದೂರದಲ್ಲಿರುವ ಹಿರೇಬಾಗೇವಾಡಿ ಮುಖಾಂತರ ಬೆಳಗಾವಿ ಪ್ರವೇಶಿಸಲು ನಿರ್ಧರಿಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಕನ್ನಡ ಪರ ಕಹಳೆ ಮೊಳಗಿಸಲು ಹಿರೇಬಾಗೇವಾಡಿಯಲ್ಲಿ ಸಾವಿರಾರು ಜನರು ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುತ್ತಿದ್ದಾರೆ.

ಈ ಬಗ್ಗೆ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ ಕರವೇ ಬಣದ ನಾರಾಯಣಗೌಡ, ಬೆಂಗಳೂರಿನಿಂದ 120 ವಾಹನಗಳಲ್ಲಿ ಕರವೇ ಕಾರ್ಯಕರ್ತರು ಬೆಳಗಾವಿಯತ್ತ ಹೊರಟಿದ್ದೇವೆ. ಇದಕ್ಕೆ ಧಾರವಾಡದಲ್ಲಿನ ಕಾರ್ಯಕರ್ತರು ಸೇರ್ಪಡೆಯಾಗಿದ್ದು, ಎಲ್ಲರ ಜೊತೆಗೂಡಿ ಬೆಳಗಾವಿಯಲ್ಲಿ ಕನ್ನಡಿಗರ ಶಕ್ತಿಯನ್ನು ಪ್ರದರ್ಶನ ಮಾಡಲು ಸಜ್ಜಾಗಿದ್ದವೆ. ಎಂಎಸ್ ಹಾಗೂ ಶಿವಸೇನೆ ಪುಂಡರ ಕರ್ನಾಟಕದ ಗಡಿಯೊಳಗಿನ ಪುಂಡಾಟ. ಇದನ್ನು ಖಂಡಿಸಿ ಬೃಹತ್ ರಾಲಿಯನ್ನು ಹಮ್ಮಿಕೊಂಡಿದ್ದೇವೆ. ಮಧ್ಯಾಹ್ನ 12 ಗಂಟೆಗೆ ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಸುವರ್ಣಸೌಧಕ್ಕೆಕಾಲ್ನಡಿಗೆಯಲ್ಲಿ ಜಾಥಾ ನಡೆಸಲಿದ್ದೇವೆ. ಬೆಳಗಾವಿಯಲ್ಲಿ ಎಂಇಎಸ್ ರಾಜಕೀಯ ಸ್ಥಾನ-ಮಾನ ಕಳೆದುಕೊಂಡಿದೆ. ಎಂಇಎಸ್ ಪರ ಇದ್ದ ಏಳು ಶಾಸಕರು ಈಗ ಇಲ್ಲ ಎಂದು ತಿಳಿಸಿದರು.

ಬೆಂಗಳೂರಿನಲ್ಲೂ ನಡೆಯಲಿದೆ ಪ್ರತಿಭಟನೆ : ಬೆಳಗಾವಿ ಅಷ್ಟೇ ಅಲ್ಲ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ವಾಟಾಳ್ ಪಕ್ಷದ ನೃತೃತ್ವದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದೆ.  ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆಯುವ ಈ ಪ್ರತಿಭಟನೆಯಲ್ಲಿ ಎಂಇಎಸ್ ಪುಂಡಾಟಿಕೆ ಖಂಡಿಸಿ ಮಧ್ಯಾಹ್ನ 11 ಗಂಟೆಗೆ ಕರಾಳ ದಿನ ಆಚರಿಸಲು ನಿರ್ಧರಿಸಲಾಗಿದೆ

MES ನಿ‍ಷೇಧಕ್ಕೆ ಆಗ್ರಹ : ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಂಘಟನೆಯನ್ನು ನಿಷೇಧಿಸಬೇಕು, ಕನ್ನಡ ಬಾವುಟವನ್ನು ಸುಟ್ಟುಹಾಕುವ, ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಸಂಘಟನೆಯನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಕ್ರಿಯವಾಗಿರಲು ಬಿಡಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಒತ್ತಾಯಿಸಿದ್ದಾರೆ. ಕಾಲ್ನಡಿಗೆ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 28, 2023
ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು
Vijaya Time

ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು

March 28, 2023
ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ
Vijaya Time

ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.