• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪ್ರಧಾನಿ ಮೋದಿಯ ವಿದೇಶಾಂಗ ನೀತಿ ವಿಫಲ: ದೇಶದ ಸುತ್ತಲೂ ಶತೃಗಳು ಸೃಷ್ಟಿ, ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ

Shwetha Mohan by Shwetha Mohan
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಪ್ರಧಾನಿ ಮೋದಿಯ ವಿದೇಶಾಂಗ ನೀತಿ ವಿಫಲ: ದೇಶದ ಸುತ್ತಲೂ ಶತೃಗಳು ಸೃಷ್ಟಿ, ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ
0
SHARES
0
VIEWS
Share on FacebookShare on Twitter
  • ಪ್ರಧಾನಿ ಮೋದಿಯಿಂದಾಗಿ ಭಾರತಕ್ಕೆ ಎಲ್ಲರೂ ವೈರಿಗಳು
  • ಹೊಸಬಾಳೆ ಹೇಳಿಕೆಗೆ ಖರ್ಗೆ ತಿರುಗೇಟು (Mallikarjun Kharge slams)
  • ಸಂವಿಧಾನದಿಂದ ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಪದಗಳನ್ನು ತೆಗೆದುಹಾಕಲು ಯಾರಿಂದಲೂ ಸಾಧ್ಯವಿಲ್ಲ

Hyderabad: ಬಿಜೆಪಿ(BJP) ಮತ್ತು ಕಾಂಗ್ರೆಸ್(Congress) ಮುಖಂಡರ ನಡುವಿನ ಹಗ್ಗಜಗ್ಗಾಟ ಜೋರಾಗಿದ್ದು ಸಂವಿಧಾನದಿಂದ ‘ಜಾತ್ಯತೀತ’(Secular) ಮತ್ತು ‘ಸಮಾಜವಾದಿ’(Socialist) ಪದಗಳನ್ನು ತೆಗೆದುಹಾಕಲು

ಯಾವುದೇ ನಾಯಕನಿಗೆ ಸಾಧ್ಯವಿಲ್ಲ ಎಂದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ(RSS) ಎಐಸಿಸಿ ಅಧ್ಯಕ್ಷ(AICC President) ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಸವಾಲು ಹಾಕಿದರು.

ಶುಕ್ರವಾರ ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ,

ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿರುವುದರ ಕೀರ್ತಿ ಕಾರ್ಯಕರ್ತರ ಶ್ರಮಕ್ಕೆ ಸಲ್ಲುತ್ತದೆ. ಕೆಸಿಆರ್‌ರಂತಹವರನ್ನು(KCR) ಸೋಲಿಸಿ,

Mallikarjun Kharge
The tug-of-war between the leaders is intense

ನೀವು ರಾಜ್ಯದಲ್ಲಿ ಕಾಂಗ್ರೆಸ್‌ನ ಬಲವಾದ ಸರ್ಕಾರವನ್ನು(Govt) ಸ್ಥಾಪಿಸಿದ್ದೀರಿ ಎಂದು ಕಾರ್ಯಕರ್ತರನ್ನು ಕೊಂಡಾಡಿದ್ದಾರೆ.

ಕೇಂದ್ರ ಸರ್ಕಾರದ(Central Govt) ವಿದೇಶಾಂಗ ನೀತಿಯನ್ನು(Foreign policy) ಟೀಕಿಸಿದ ಖರ್ಗೆ, ಚೀನಾ(China), ಪಾಕಿಸ್ತಾನ(Pakistan), ಮತ್ತು ಈಗ ನೇಪಾಳ(Nepal) ಕೂಡ ಭಾರತದಿಂದ(India) ದೂರವಾಗುತ್ತಿದೆ.

ಮೋದಿ(Modi) ಕೇವಲ ದೊಡ್ಡದಾಗಿ ಮಾತನಾಡುತ್ತಾರೆ, ಆದರೆ ಕಾರ್ಯವಿಲ್ಲ. ಇಂದಿರಾ ಗಾಂಧಿ(Indira Gandhi) ಅವರಿಗೆ ಅಮೆರಿಕದ ಭಯವಿರಲಿಲ್ಲ.

ಧೈರ್ಯದಿಂದ ಪಾಕಿಸ್ತಾನವನ್ನು ಎರಡು ಭಾಗವಾಗಿಸಿದರು. ಕಾಂಗ್ರೆಸ್‌ಗೆ ಯಾವುದೇ ಬಾಹ್ಯ ಶಕ್ತಿಯ(External power) ಭಯವಿಲ್ಲ ಎಂದು ಒತ್ತಿಹೇಳಿದರು.

ನಾವು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧರಿದ್ದೇವೆ, ಆದರೆ ಬಿಜೆಪಿ-ಆರ್‌ಎಸ್‌ಎಸ್ ಸ್ವಾತಂತ್ರ್ಯ ಸಂಗ್ರಾಮದಲ್ಲಿ(freedom struggle) ಯಾವ ಕೊಡುಗೆಯನ್ನೂ ನೀಡಿಲ್ಲ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿಯವರನ್ನು(PM Narendra Modi) ಗುರಿಯಾಗಿಸಿಕೊಂಡ ಖರ್ಗೆ, ಪ್ರತಿಯೊಬ್ಬರಿಗೆ 15 ಲಕ್ಷ ರೂ., ವರ್ಷಕ್ಕೆ ಎರಡು ಕೋಟಿ ಉದ್ಯೋಗ, ರೈತರ ಆದಾಯ (Farmers’ income) ದ್ವಿಗುಣಗೊಳಿಸುವ ಮೋದಿ ಭರವಸೆಗಳು ಕೇವಲ ಸುಳ್ಳುಗಳಾಗಿವೆ ಎಂದು ಆರೋಪಿಸಿದ ಅವರು,

ಬಿಜೆಪಿ ಸಾರ್ವಜನಿಕರಿಗೆ(public) ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಹೈದರಾಬಾದ್‌ನಲ್ಲಿ ಸ್ಥಾಪಿಸಿದ 50 ಸಾರ್ವಜನಿಕ ಸಂಸ್ಥೆಗಳು(Public institutions) ಮತ್ತು ಕಾರ್ಖಾನೆಗಳು(Factories) ಕಾಂಗ್ರೆಸ್ ಸರ್ಕಾರದ ಕೊಡುಗೆ.

ಬಿಜೆಪಿ ಯಾವುದೇ ಕೊಡುಗೆ ನೀಡಿಲ್ಲ ಎಂದು ಕಿಡಿಕಾರಿದ್ದಾರೆ.ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ(Dattatreya Hosabale ) ಅವರ ಜಾತ್ಯತೀತ ಮತ್ತು ಸಮಾಜವಾದಿ ಪದಗಳನ್ನು ಸಂವಿಧಾನದಿಂದ(Constitution) ತೆಗೆದುಹಾಕಬೇಕು ಎಂಬ ಹೇಳಿಕೆಗೆ ತಿರುಗೇಟು ನೀಡಿದ ಖರ್ಗೆ,

ಇದನ್ನು ಓದಿ : ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಆರೋಪ: ಕೆಎಸ್ ಈಶ್ವರಪ್ಪ ಕುಟುಂಬಕ್ಕೆ ಎದುರಾಯ್ತು ಹೊಸ ಸಂಕಷ್ಟ, ಸೊಸೆ ಮಗನ ವಿರುದ್ಧ FIR ದಾಖಲು

ಬಿಜೆಪಿಯ ಸ್ವಂತ ಸಂವಿಧಾನದಲ್ಲಿ ಈ ಪದಗಳಿವೆ. ಮೋದಿ ಮತ್ತು ಶಾ(Shah) ಇವುಗಳನ್ನು ದ್ವೇಷಿಸುತ್ತಿದ್ದರೆ, (Mallikarjun Kharge slams) ತಮ್ಮ ಪಕ್ಷದ ಸಂವಿಧಾನದಿಂದ ಏಕೆ ತೆಗೆಯಲಿಲ್ಲ? ಎಂದು ಪ್ರಶ್ನಿಸಿದ್ದಾರೆ.

Tags: bjpCongressDattatreya HosabaleMallikarjun KhargePM Narendra ModipoliticsRSSvijayatimes

Related News

ಮಂಗಳೂರಿನ ಪಿಲಿಕುಳ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾ*: 1 ವಾರದಲ್ಲಿ 9 ಸಾ*, ಸೂಕ್ತ ತನಿಖೆಗೆ ವನ್ಯ ಸಂರಕ್ಷಕರ ಆಗ್ರಹ
ಪ್ರಮುಖ ಸುದ್ದಿ

ಮಂಗಳೂರಿನ ಪಿಲಿಕುಳ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾ*: 1 ವಾರದಲ್ಲಿ 9 ಸಾ*, ಸೂಕ್ತ ತನಿಖೆಗೆ ವನ್ಯ ಸಂರಕ್ಷಕರ ಆಗ್ರಹ

July 5, 2025
ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ ಸೇರಿದ ₹ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ
ದೇಶ-ವಿದೇಶ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ ಸೇರಿದ ₹ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ

July 5, 2025
ಹಾಸನ ಹೃದಯಾಘಾತ ಪ್ರಕರಣ: ಶಾಕಿಂಗ್ ಕಾರಣವನ್ನ ಬಿಚ್ಚಿಟ್ಟ ತಜ್ಞ ವೈದ್ಯರು, ಕಾರಣ ಏನು ಗೊತ್ತಾ?
ಆರೋಗ್ಯ

ಹಾಸನ ಹೃದಯಾಘಾತ ಪ್ರಕರಣ: ಶಾಕಿಂಗ್ ಕಾರಣವನ್ನ ಬಿಚ್ಚಿಟ್ಟ ತಜ್ಞ ವೈದ್ಯರು, ಕಾರಣ ಏನು ಗೊತ್ತಾ?

July 5, 2025
ಮಳೆಯಬ್ಬರಕ್ಕೆ ನಲುಗಿದ ಹಿಮಾಚಲ ಪ್ರದೇಶ: 37 ಮಂದಿ ಸಾ*, 400 ಕೋಟಿ ರೂ.ಗೂ ಅಧಿಕ ಆಸ್ತಿಪಾಸ್ತಿ ನಷ್ಟ
ದೇಶ-ವಿದೇಶ

ಮಳೆಯಬ್ಬರಕ್ಕೆ ನಲುಗಿದ ಹಿಮಾಚಲ ಪ್ರದೇಶ: 37 ಮಂದಿ ಸಾ*, 400 ಕೋಟಿ ರೂ.ಗೂ ಅಧಿಕ ಆಸ್ತಿಪಾಸ್ತಿ ನಷ್ಟ

July 4, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.