• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಭದ್ರತಾ ವೈಫಲ್ಯಕ್ಕೆ ಮೋದಿಯೇ ಕಾರಣ – ಮಲ್ಲಿಕಾರ್ಜುನ ಖರ್ಗೆ

Preetham Kumar P by Preetham Kumar P
in ಪ್ರಮುಖ ಸುದ್ದಿ
ಭದ್ರತಾ ವೈಫಲ್ಯಕ್ಕೆ ಮೋದಿಯೇ ಕಾರಣ – ಮಲ್ಲಿಕಾರ್ಜುನ ಖರ್ಗೆ
0
SHARES
0
VIEWS
Share on FacebookShare on Twitter

ಭದ್ರತಾ ಲೋಪದ ಬಗ್ಗೆಸಾಕಷ್ಟು ಚರ್ಚೆಯಾಗುತ್ತಿರುವ ಬೆನ್ನಲ್ಲೇ ಘಟನೆಯ ಬಗ್ಗೆ ವಿರೋಧ ಪಕ್ಷದ ನಾಯಕ ಮೋದಿ ಅವರ ಮೇಲೆ ಆರೋಪ ಮಾಡಿದ್ದಾರೆ. ಭದ್ರತಾ ಲೋಪ ಕೇಂದ್ರ ಸರ್ಕಾರದಿಂದಲೇ ಆಗಿದೆ, ಪ್ರಧಾನಿ ನರೇಂದ್ರ ಮೋದಿಯೇ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿಲ್ಲ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಪಂಜಾಬ್ ನಲ್ಲಿ ನಡೆಯಬೇಕಿದ್ದ ರ್ಯಾಲಿಯನ್ನು ರದ್ದೂಗೊಳಿಸಿ ಮೋದಿ ಹಿಂತಿರುಗಲು ಅಲ್ಲಿಯ ಭದ್ರತಾ ಲೋಪವೇ ಕಾರಣ ಎಂದು ಕೇಂದ್ರ ಸರ್ಕಾರ ದಾರಿ ತಪ್ಪಿಸುವ ಹೇಳಿಕೆಯನ್ನು ನೀಡುವ ಕೆಲಸವನ್ನು ಮಾಡುತ್ತಿದೆ ಆದರೆ ನಿಜವಾಗಿಯೂ ಭದ್ರತಾ ಲೋಪವಾಗಿರುವುದು ಕೇಂದ್ರದಿಂದಲೇ ಪ್ರಧಾನಿಯವರೇ ಮಾರ್ಗಸೂಚಿಯನ್ನು ಪಾಲಿಸಿಲ್ಲ ಎಂದು ಆರೋಪಿಸಿದರು.

ಪ್ರಧಾನಿ ಮೋದಿ ಫಿರೋಜ್ ಪುರಕ್ಕೆ ತೆರಳಿದ್ದ ವೇಳೆ ಅಲ್ಲಿ ಕೆಲವು ಪ್ರತಿಭಟನಾಕಾರರು ಅವರನ್ನು ತಡೆದರು ಆದ್ದರಿಂದ ಅವರು ಫ್ಲೈ ಓವರ್ ಮೇಲೆ 20 ನಿಮಿಷಗಳ ಕಾಲ ನಿಲ್ಲಬೇಕಾಯಿತು ಅಲ್ಲದೇ ಅಲ್ಲಿ ಯಾವುದೇ ರೀತಿಯ ಭದ್ರತಾ ವ್ಯವಸ್ತೆಯನ್ನು ಅಲ್ಲಿಯ ಮುಖ್ಯಮಂತ್ರಿ ಯೋಜಿಸದೇ ನಿರ್ಲಕ್ಷ ತೋರಿಸಿದ್ದರು ಆದ್ದರಿಂದ ಮೋದಿ ರ್ಯಾಲಿಯಲ್ಲಿ ರದ್ದುಗೊಳಿಸಿ ಹಿಂತಿರುಗಿದ್ದರು ಎಂದು ಬಿಜೆಪಿ ಆರೋಪವನ್ನು ಮಾಡಿತ್ತು.

ಪಂಜಾಬ್ ಘಟನೆಯ ವಿಚಾರವಾಗಿ ಕೇಂದ್ರ ಸರ್ಕಾರ ಕೇಂದ್ರ ಸಚಿವರು ದಲಿತ ನಾಯಕ ನೇತೃತ್ವದ ಪಂಜಾಬ್ ಸರ್ಕಾರದ ಹೆಸರನ್ನು ಕೆಡಿಸಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಬಿಜೆಪಿ ಈ ಕೆಲಸವನ್ನು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.