• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಹಿಳೆ ತಲೆ ಕತ್ತರಿ ಒಂದು ಕಿ.ಮೀ ನಡೆದು ಪೊಲೀಸರಿಗೆ ಶರಣಾದ ಭೂಪ!

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಮಹಿಳೆ ತಲೆ ಕತ್ತರಿ ಒಂದು ಕಿ.ಮೀ ನಡೆದು ಪೊಲೀಸರಿಗೆ ಶರಣಾದ ಭೂಪ!
0
SHARES
0
VIEWS
Share on FacebookShare on Twitter

ಭುಬನೇಶ್ವರ್: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ವೃದ್ಧೆಯನ್ನು ಕೊಲೆ ಮಾಡಿ ಆಕೆ ರುಂಡವನ್ನು ಒಂದು ಕಿ.ಮೀ ದೂರ ನಡೆದುಕೊಂಡೇ ಕ್ರಮಿಸಿ ಪೊಲೀಸರಿಗೆ ಶರಣಾಗಿರುವ ಘಟನೆ ಒಡಿಶಾದ ಜಾಜಪುರ್ ಜಿಲ್ಲೆಯ ಛತಾರಾ ಗ್ರಾಮದಲ್ಲಿ ಸಂಭವಿಸಿದೆ.

ಆರೋಪಿ ಕಾರ್ತಿಕ್‌ ಕೇರಾಯ್‌, ತನ್ನ ಸಂಬಂಧಿಕನೊಬ್ಬನ ಸಾವಿಗೆ ಕಾರಣರಾದರೆಂದು ಆರೋಪಿಸಿ 30 ವರ್ಷದ ನಂದಿನಿ ಪೂರ್ತಿ ಎಂಬರನ್ನು ಕೊಲೆ ಮಾಡಿದ್ದಾನೆ. ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಸಂಬಂಧಿಕನ ಸಾವಿಗೆ ನಂದಿನಿಯವರೇ ಕಾರಣ ಎಂದು ಭಾವಿಸಿ ಆಕೆಯ ಕೊಲೆ ಮಾಡಿದ್ದಾನೆನ್ನಲಾಗಿದೆ.

ಮಹಿಳೆ ಮಾಟ ಮಂತ್ರಕ್ಕೆ ಹೆಚ್ಚು ಫೇಮಸ್‌ ಆಗಿದ್ದು, ಕೆಲ ದಿನಗಳ ಹಿಂದೆ ಆಕೆಯ ಭೇಟಿಗೆ ಕಾರ್ತಿಕ್‌ ತನ್ನ ಅನಾರೋಗ್ಯ ಪೀಡಿತ ಸಂಬಂಧಿಯೊಂದಿಗೆ ತೆರಳಿದ್ದರು. ರೋಗ ಗುಣಪಡಿಸುತ್ತೇನೆ ಎಂದು ಹೇಳಿದ್ದ ಮಹಿಳೆ ನೀಡಿದ ಔಷಧಿ ಸೇವಿಸಿದ ಕಾರ್ತಿ ಸಂಬಂಧಿ ಸಾವಿಗೀಡಾಗಿದ್ದಾನೆ. ಇದರಿಂದ ಬೇಸರಗೊಂಡ ಕಾರ್ತಿಕ್‌ ಈ ಕೃತ್ಯ ಎಸಗಿರಬಹುದು ಎನ್ನಲಾಗಿದೆ.

ನಾವು ಮಹಿಳೆಯ ಶವವನ್ನು ವಶಕ್ಕೆ ಪಡೆದಿದ್ದೇವೆ. ತನಿಖೆಯಾಗುತ್ತಿದೆ. ಆರೋಪಿಯನ್ನು ವಿಚಾರಣೆಗೊಳಪಡಿಸಿದ್ದೇವೆ ಎಂದು ಜಾಜಪುರ್ ರೋಡ್ ವಿಭಾಗದ ಉಪವಿಭಾಗ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Related News

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಜಾಬ್ ನ್ಯೂಸ್

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

September 22, 2023
ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ

September 22, 2023
ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್
ದೇಶ-ವಿದೇಶ

ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್

September 22, 2023
6 ಭಾರತೀಯ ಷೇರುಗಳಲ್ಲಿ ಕೆನಡಾ ₹16000 ಕೋಟಿ ಹೂಡಿಕೆ ; ಹೂಡಿಕೆದಾರರ ಗತಿ ಏನು..?
ದೇಶ-ವಿದೇಶ

6 ಭಾರತೀಯ ಷೇರುಗಳಲ್ಲಿ ಕೆನಡಾ ₹16000 ಕೋಟಿ ಹೂಡಿಕೆ ; ಹೂಡಿಕೆದಾರರ ಗತಿ ಏನು..?

September 22, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.