• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮಂಡ್ಯ ಬೈಪಾಸ್ ಸಾರ್ವಜನಿಕರ ಓಡಾಟಕ್ಕೆ ಸಿದ್ಧವಾಗಿದೆ : ಸಂಸದ ಪ್ರತಾಪ್ ಸಿಂಹ

Rashmitha Anish by Rashmitha Anish
in ಪ್ರಮುಖ ಸುದ್ದಿ
ಮಂಡ್ಯ ಬೈಪಾಸ್ ಸಾರ್ವಜನಿಕರ ಓಡಾಟಕ್ಕೆ ಸಿದ್ಧವಾಗಿದೆ : ಸಂಸದ ಪ್ರತಾಪ್ ಸಿಂಹ
0
SHARES
61
VIEWS
Share on FacebookShare on Twitter

Mysore : ಮಂಡ್ಯ ಬೈಪಾಸ್(Mandya Bypass) ತೆರೆಯುವುದರಿಂದ ಮೈಸೂರಿಗೆ ಹೋಗುವ ಮಾರ್ಗದಲ್ಲಿ ಪ್ರಮುಖ ನಗರಗಳ ಮೂಲಕ ಹಾದುಹೋಗುವಾಗ ವಾಹನ ದಟ್ಟಣೆಯನ್ನು ತಪ್ಪಿಸಲು (Mandya Bypass is open) ಪ್ರಯಾಣಿಕರಿಗೆ ಈ ಮಾರ್ಗ ಸಹಾಯ ಮಾಡುತ್ತದೆ.

ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಇದು ಮತ್ತಷ್ಟು ಕಡಿಮೆ ಮಾಡುತ್ತದೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ(Prathap Simha) ಹೇಳಿದ್ದಾರೆ.

ಬೆಂಗಳೂರು ಮತ್ತು ಮೈಸೂರು ನಡುವೆ ದಿನನಿತ್ಯ ಪ್ರಯಾಣಿಸುವವರಿಗೆ ಇದು ಒಳ್ಳೆಯ ಸುದ್ದಿಯಾಗಿದ್ದು, ಈ ಹಿಂದೆ ಮೈಸೂರು-ಕೊಡುಗು ಸಂಸದ

ಪ್ರತಾಪ್ ಸಿಂಹ ಮೈಸೂರು-ಬೆಂಗಳೂರು(Mysore-Bangalore) ದಶಪಥ ರಸ್ತೆಯ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದ(Social Media) ಖಾತೆಗಳಲ್ಲಿ ಇಂಚಿಂಚು ಮಾಹಿತಿಯನ್ನು ಕೊಡುತ್ತಿದ್ದರು.

ಸದ್ಯ ಅದೇ ರೀತಿಯಲ್ಲಿ ಇದೀಗ ಮಂಡ್ಯ ಬೈಪಾಸ್ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ಎಕ್ಸ್‌ಪ್ರೆಸ್‌ವೇನಲ್ಲಿ ಮಂಡ್ಯ ಬೈಪಾಸ್ ಈಗ ಸಾರ್ವಜನಿಕ ಬಳಕೆಗೆ ಮುಕ್ತವಾಗಿದೆ.

Mandya Bypass is open

ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಇಲಾಖೆಯಿಂದ ಯೋಜನೆ ಮಂಜೂರು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಂಸದ ಪ್ರತಾಪ್ ಸಿಂಹ ಬುಧವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ದೃಢಪಡಿಸಿದ್ದಾರೆ.

ಮಹತ್ವಾಕಾಂಕ್ಷೆಯ ದಶಪಥ ಅಂದ್ರೆ ೧೦ ಲೇನ್ ಎಕ್ಸ್‌ಪ್ರೆಸ್‌ವೇ(Express way), ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು 75 ನಿಮಿಷಗಳಿಗೆ ಕಡಿಮೆ ಮಾಡುತ್ತದೆ.

ಫೆಬ್ರವರಿ ತಿಂಗಳ ಅಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಈ ದಶಪಥವನ್ನು ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: ತಾರಕಕ್ಕೇರುತ್ತಿದೆ ಸಿದ್ದು-ಸುಧಾಕರ್‌ ಜಟಾಪಟಿ: ನಿಮ್ಮ ಬಳಿ ಏನಾದರೂ ದಾಖಲೆ ಇದ್ರೆ ಕೊಡಿ ಎಂದು ಸುಧಾಕರ್‌ ಸವಾಲು

ಮಂಡ್ಯ ಬೈಪಾಸ್‌ ಉದ್ಘಾಟನೆಯಿಂದಾಗಿ ಪ್ರಯಾಣಿಕರು ಸುಲಭವಾಗಿ ಪ್ರಯಾಣಿಸಲು ಅನುಕೂಲವಾಗಿದೆ.

ಮೈಸೂರಿಗೆ ಹೋಗುವ ಮಾರ್ಗದಲ್ಲಿ ಪ್ರಮುಖ ನಗರಗಳ ಮೂಲಕ ಹಾದುಹೋಗುವಾಗ ದಟ್ಟಣೆಯ ಪ್ರದೇಶಗಳನ್ನು ತಪ್ಪಿಸಲು ಬೈಪಾಸ್‌ಗಳು ಪ್ರಯಾಣಿಕರಿಗೆ ಹೆಚ್ಚು ಸಹಾಯ ಮಾಡುತ್ತದೆ.

ಈ ಹಿಂದೆ ರಾಮನಗರ(Ramnagar) ಮತ್ತು ಚನ್ನಪಟ್ಟಣ(Channapatna) ಬೈಪಾಸ್‌ಗಳನ್ನು ಬಳಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ನಿರ್ಮಾಣದ ಅಂತಿಮ ಹಂತವು ಪೂರ್ಣಗೊಂಡಿದ್ದು,

ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಸುಮಾರು 70 ರಿಂದ 75 ನಿಮಿಷಗಳವರೆಗೆ ನಿಗದಿಪಡಿಸಲಾಗಿದೆ. “ಗಾಯ್ಸ್, ಮಂಡ್ಯ ಬೈಪಾಸ್ ಸಂಚಾರಕ್ಕೆ ಮುಕ್ತವಾಗಿದೆ! ನಿಮ್ಮ ಡ್ರೈವ್ ಅನ್ನು ಆನಂದಿಸಿ.

ಆದರೆ ಸ್ಪೀಡ್ ಕಿಲ್ಸ್ ಎಂಬ ಹ್ಯಾಶ್ ಟ್ಯಾಗ್(Hash tag) ಬಳಸಿ ಸುರಕ್ಷಿತ ಚಾಲನೆ ಮಾಡಿ ಎಂದು ಪ್ರತಾಪ್ ಸಿಂಹ ಟ್ವಿಟರ್‌ನಲ್ಲಿ(Twitter) ಟ್ವೀಟ್ ಮಾಡುವ ಮುಖೇನ ತಿಳಿಸಿದ್ದಾರೆ.

117 ಕಿಲೋಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ 275 ಅನ್ನು ಬರೋಬ್ಬರಿ 8,350 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.

Tags: highwayMysoreprathapsimha

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.