• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಮಗನನ್ನೇ ಬಲಿ ಪಡೆದ ಗುಂಡು

Preetham Kumar P by Preetham Kumar P
in ರಾಜ್ಯ
ಮಗನನ್ನೇ ಬಲಿ ಪಡೆದ ಗುಂಡು
0
SHARES
0
VIEWS
Share on FacebookShare on Twitter

ಮಂಗಳೂರು ಅ 6 : ನಗರದ ಮೋರ್ಗನ್‌ಗೇಟ್‌ನಲ್ಲಿ ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಕೆಲಸದಾಳಿಗೆ ಬದಲಾಗಿ ಮಗನಿಗೇ ಬಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡು ತಗುಲಿ ಗಂಭೀರ ಸ್ಥಿತಿಯಲ್ಲಿದ್ದ ಮಗನ  ಮೆದುಳು ನಿಷ್ಕ್ರಿ,ಯಗೊಂಡಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ವೈಷ್ಣವಿ  ಎಕ್ಸ್ಪ್ರೆಸ್ ಕಾರ್ಗೋ ಮಾಲೀಕರಾದ  ರಾಜೇಶ್ ಪ್ರಭು ಅವರ ಪುತ್ರ ಸುಧೀಂದ ಪ್ರಭು(16) ಅವರ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಆತನ ಅಂಗಾಂಗಳ ದಾನ ಮಾಡುವ ಕುರಿತ ಪ್ರಕ್ರಿಯೆ ನಡೆಯುತ್ತಿದೆ. ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ.

ಹಣಕಾಸು ವಿಷಯದಲ್ಲಿ ಉದ್ಯಮಿಯ ಪತ್ನಿಗೂ ಚಾಲಕ ಮತ್ತು ಕ್ಲೀನರ್ ನಡುವೆ  ಮಂಗಳವಾರ ಸಂಜೆ ಜಗಳವಾಗಿತ್ತು. ಈ ವೇಳೆ ಸ್ಥಳಕ್ಕಾಗಮಿಸಿದ ತಂದೆ, ಮಗ ಕೂಡಾ ಸಿಬ್ಬಂದಿ ಜೊತೆ ಜಗಳಕ್ಕಿಳಿದಿದ್ದರೆನ್ನಲಾಗಿದೆ. ಈ ನಡುವೆ ಮತ್ತು ಸುಧೀಂದ ಚಾಲಕ ,ಕ್ಲೀನರ್‌ ಮೇಲೆ ಹಲ್ಲೆ ಮಾಡಿದ್ದು, ರಾಜೇಶ್ ಪ್ರಭು ಪಿಸ್ತೂಲ್‌ನಿಂದ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಗಲಾಟೆಯ ನಡುವೆ ಗುಂಡು ಸುಧೀಂದ್ರನಿಗೆ ತಗುಲಿತ್ತು ಎಡಗಣಿನ ಹತ್ತಿರದಿಂದ ಹಾದುಹೋಗಿದ್ದ, ಗುಂಡು ತಲೆಯ ಒಳಭಾಗದಲ್ಲಿ 7-8 ಇಂಚು ಆಳಕ್ಕಿಳಿದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

April 1, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.