• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ತಾಯಿ ಜನ್ಮದಿನಕ್ಕೆ ಶುಭಕೋರಲು ಬಿಡದ ಶಾಲಾ ಮಂಡಳಿ ; ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ!

Mohan Shetty by Mohan Shetty
in ರಾಜ್ಯ
Student
0
SHARES
0
VIEWS
Share on FacebookShare on Twitter

ಮಂಗಳೂರು : ತನ್ನ ತಾಯಿಯ ಜನ್ಮದಿನಕ್ಕೆ ಶುಭಾಶಯ ಕೋರಲು ಶಾಲಾ ಮಂಡಳಿ ಅನುಮತಿ ನೀಡದೆ ಇದ್ದ ಪರಿಣಾಮ 14 ವರ್ಷದ ವಿದ್ಯಾರ್ಥಿ ಪೂರ್ವಜ್ ಡೆತ್‍ನೋಟ್(Death Note) ಬರೆದಿಟ್ಟು ಆತ್ಮಹತ್ಯೆ(Sucide) ಮಾಡಿಕೊಂಡಿದ್ದಾನೆ. ಪ್ರಜಾವಾಣಿ ಪತ್ರಿಕೆಯ ವರದಿ(Prajavani Report) ಅನುಸಾರ, ಪೂರ್ವಜ್ ಮಂಗಳೂರಿನ(Mangaluru) ತಲಪಾಡಿಯ(Thalapady) ದೇವಿನಗರದ ಶಾರದಾ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್‍ನಲ್ಲಿ ಇದ್ದುಕೊಂಡು ವ್ಯಾಸಂಗ ಮಾಡುತ್ತಿದ್ದನ್ನು.

Sucide

ಶನಿವಾರ ಪೂರ್ವಜ್ ಅವರ ತಾಯಿಯ ಜನ್ಮದಿನ ಇದ್ದ ಕಾರಣ, ಅಮ್ಮನಿಗೆ ಕರೆ ಮಾಡಿ ಶುಭಕೋರಲು ಬಯಸಿದ್ದಾನೆ. ಈ ಕಾರಣದಿಂದ ಹಾಸ್ಟೆಲ್ ವಾರ್ಡನ್ ಬಳಿ ಫೋನ್ ಕೊಡಿ ನಮ್ಮ ತಾಯಿಗೆ ಕರೆ ಮಾಡಿ ಕೊಡುತ್ತೇನೆ ಎಂದರು ಕೂಡ ವಾರ್ಡನ್ ಫೋನ್ ಕೊಟ್ಟಿಲ್ಲ. ಶಾಲಾ ಆಡಳಿತ ಮಂಡಳಿಯ ನಿಯಮ ಅನುಸಾರ ವಿದ್ಯಾರ್ಥಿಗಳು ಫೋನ್ ಉಪಯೋಗಿಸುವಂತಿಲ್ಲ. ಇದೇ ಕಾರಣವನ್ನು ಮುಂದಿಟ್ಟುಕೊಂಡು ವಾರ್ಡನ್ ಪೂರ್ವಜ್ಗೆ ಫೋನ್ ಕೊಡದೇ ಸತಾಯಿಸಿದ್ದಾರೆ.! ತಡರಾತ್ರಿವರೆಗೂ ಕಾದು ಬೇಸರಗೊಂಡ ಪೂರ್ವಜ್, ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ : https://vijayatimes.com/bjp-disagreed-congress-protest/

ಡೆತ್ ನೋಟಿನಲ್ಲಿ, “ಅಮ್ಮನಿಗೆ ಜನ್ಮದಿನದ ಶುಭಾಶಯಗಳು. ಎಲ್ಲರೂ ಸಂತೋಷವಾಗಿರಿ, ಶಾಲೆಗೆ ನನಗಾಗಿ ಎಂದು ಕಟ್ಟಿದ ಶುಲ್ಕವನ್ನು ವಾಪಸ್ ಪಡೆಯಿರಿ. ನಿಮ್ಮಿಂದ ನಾನು ದೂರವಾಗುತ್ತಿದ್ದೇನೆ. ಯಾರೂ ಅಳಬೇಡಿ” ಎಂದು ಆಂಗ್ಲ ಭಾಷೆಯಲ್ಲಿ ಬರೆದಿದ್ದಾನೆ. ಪೂರ್ವಜ್ ಪೋಷಕರು ಮೂಲತಃ ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ಹೊಸಕೋಟೆ(Hoskote) ತಾಲ್ಲೂಕಿನ ರಮೇಶ್-ಮಂಜುಳಾ ದಂಪತಿಯ ಪುತ್ರ. ಈ ಕುರಿತು ಪೋಷಕರು ಹಾಸ್ಟೆಲ್ ವಾರ್ಡನ್, ಶಾಲಾ ಪ್ರಾಂಶುಪಾಲರು, ಆಡಳಿತ ಮಂಡಳಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಶಾಲಾ ಮಂಡಳಿ ವಿದ್ಯಾರ್ಥಿ ಪೂರ್ವಜ್ ದಿನಚರಿ,

Student

ಶಿಕ್ಷಣಕ್ಕೆ ಸಂಬಂಧಪಟ್ಟ ಯಾವುದೇ ವಿಚಾರಗಳನ್ನು ಪೋಷಕರಿಗೆ ತಿಳಿಸಿಲ್ಲವಂತೆ! ಪೋಷಕರು ಮಗನೊಟ್ಟಿಗೆ ಮಾತನಾಡಲು ಕರೆ ಮಾಡಿದರೂ ಶಾಲಾ ಮಂಡಳಿ ಅವಕಾಶ ಕೊಡುತ್ತಿರಲಿಲ್ಲ ಎಂದು ದೂರಿನಲ್ಲಿ ಪ್ರತ್ಯೇಕವಾಗಿ ಉಲ್ಲೇಖಿಸಿ ತಿಳಿಸಿದ್ದಾರೆ. ಒಟ್ಟಾರೆ ಶಾಲಾ ಆಡಳಿತ ಮಂಡಳಿಯ ಬೇಜವಾವ್ದಾರಿ, ಸಂಬಂಧಗಳ ಅರಿವಿಲ್ಲದೇ ನಡೆದುಕೊಂಡಿರುವ ಪರಿ ನಿಜಕ್ಕೂ ಅಕ್ಷಮ್ಯ! ಇವರ ಹಣದ ದಾಹಕ್ಕೆ, ನಿರ್ಲಕ್ಷ್ಯಕ್ಕೆ ಮುಗ್ಧ ಬಾಲಕನ ಜೀವ ಇಂದು ಬಲಿಯಾಗಿದೆ. ಇಂಥ ದುರ್ಘಟನೆಗಳು ಮುಂದೆಂದೂ ಮರುಕಳಿಸದಿರಲಿ!

Tags: Commit SucideDeathKarnatakaMangalurustudent

Related News

ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ
Vijaya Time

ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ

May 30, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 30, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.