• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಹಿಜಾಬ್ ವಿವಾದ : ಯು.ಟಿ.ಖಾದರ್ ಬಗ್ಗೆ ಅಸಮಾಧಾನ ಹೊರಹಾಕಿದ ವಿದ್ಯಾರ್ಥಿನಿ!

Mohan Shetty by Mohan Shetty
in ರಾಜ್ಯ
highcourt
0
SHARES
1
VIEWS
Share on FacebookShare on Twitter

ಕರಾವಳಿಯಲ್ಲಿ(Coastal Region) ಮತ್ತೆ ಹಿಜಾಬ್(Hijab) ಸದ್ದು ಮಾಡುತ್ತಿದೆ. ಮಂಗಳೂರು ವಿಶ್ವವಿದ್ಯಾಲಯ(Mangaluru University) ಸೇರಿದಂತೆ ಕರಾವಳಿ ಭಾಗದಲ್ಲಿ ಹಿಜಾಬ್‍ ಧಾರಿ ವಿದ್ಯಾರ್ಥಿನಿಯರ ಹೋರಾಟಗಳು ಸದ್ದು ಮಾಡುತ್ತಿವೆ.

hijab

ಹೈಕೋರ್ಟ್ ತೀರ್ಪಿಗೆ(Highcourt Verdict) ಡೊಂಟ್‍ಕೇರ್ ಎಂದಿರುವ ಮುಸ್ಲಿಂ ವಿದ್ಯಾರ್ಥಿನಿಯರು ನಾವು ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಮಂಗಳೂರು ವಿವಿ ಸೇರಿದಂತೆ ಅನೇಕ ಕಡೆ ಹಿಜಾಬ್‍ಗೆ ಅವಕಾಶ ನಿರಾಕರಿಸಿದ ಬೆನ್ನಲ್ಲೇ ವಿದ್ಯಾರ್ಥಿನಿಯರು, ತಮ್ಮ ಹೋರಾಟಕ್ಕೆ ಬೆಂಬಲ ಕೋರಿ ಕಾಂಗ್ರೆಸ್ ಶಾಸಕ(Congress MLA) ಯು.ಟಿ.ಖಾದರ್(UT Khadhar) ಅವರನ್ನು ಭೇಟಿ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ವಿದ್ಯಾರ್ಥಿನಿ ಗೌಸಿರ್, “ನಾವು ಯು.ಟಿ.ಖಾದರ್ ಅವರನ್ನು ಭೇಟಿಯಾಗಿದ್ದೇವೆ.

ಇದನ್ನೂ ಓದಿ : https://vijayatimes.com/sidhu-moose-wala-fans-gather-for-funeral/

ಆದರೆ ಅವರಿಂದ ಸರಿಯಾದ ಪ್ರತಿಕ್ರಿಯೆ ಬರಲಿಲ್ಲ. ಅವರು ಅಡ್ಯಾರ್ ಹೋಗಿ ಕ್ರಿಕೆಟ್ ಆಡುತ್ತಿದ್ದಾರೆ” ಎಂದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ನಮ್ಮ ಹೋರಾಟಕ್ಕೆ ಬೆಂಬಲ ನೀಡುವ ಧಾರ್ಮಿಕ ಪಂಡಿತರು, ವಿದ್ಯಾರ್ಥಿ ಸಂಘಟನೆಗಳು, ಸ್ತ್ರೀಪರವಾಗಿರುವ ಯಾರೇ ಆಗಲಿ ಅವರ ಜೊತೆ ನಾವು ಹೋಗುತ್ತೇವೆ. ಇನ್ನು ನಾವು ಕಾನೂನು ರೀತಿಯಲ್ಲಿ ಹೋಗಬೇಕೆಂದು ಅನೇಕರು ಸಲಹೆ ನೀಡುತ್ತಾರೆ. ಆದರೆ ಅದಕ್ಕೆ ಸಾಕಷ್ಟು ಸಮಯ ಬೇಕಾಗುತ್ತದೆ. ನಮಗೆ ಈಗಾಗಲೇ ಹಾಜರಾತಿ ಕಡಿಮೆಯಾಗಿದೆ. ಇನ್ನಷ್ಟು ಹಾಜರಾತಿ ಕಡಿಮೆಯಾದರೆ ಪರೀಕ್ಷೆಗೆ ತೊಂದರೆಯಾಗುತ್ತದೆ.

Hijab

ಹೀಗಾಗಿ ಈ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಗೌಸಿರ್ ಹೇಳಿದ್ದಾರೆ. ಇನ್ನು ಕರ್ನಾಟಕ ರಾಜ್ಯ ಹೈಕೋರ್ಟ್ ಶಾಲಾ-ಕಾಲೇಜಿನಲ್ಲಿ ಹಿಜಾಬ್ ಧರಿಸದಂತೆ ತೀರ್ಪು ನೀಡಿದೆ. ಈ ತೀರ್ಪಿನ ವಿರುದ್ದ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್‍ಗೆ(Supremecourt) ಮೇಲ್ಮನವಿ ಸಲ್ಲಿಸಿದ್ದು, ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ.

Tags: collagehijaabKarnatakaMangaluruStudents

Related News

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ
ಪ್ರಮುಖ ಸುದ್ದಿ

ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ

October 2, 2023
ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.