• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ತೆಗೆದರೆ ನಿಮ್ಮನ್ನು ಥಳಿಸುತ್ತೇವೆ ; ಮುಸ್ಲಿಂ ಹುಡುಗಿಯರಿಗೆ ವಾಟ್ಸಾಪ್ ಗ್ರೂಪ್ ಎಚ್ಚರಿಕೆ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
mangaluru
0
SHARES
0
VIEWS
Share on FacebookShare on Twitter

‘ಮುಸ್ಲಿಂ ಡಿಫೆನ್ಸ್ ಫೋರ್ಸ್’ ಹೆಸರಿನ ವಾಟ್ಸಾಪ್ ಗ್ರೂಪ್‌ನಲ್ಲಿ(Whats App) ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ(Burqa) ಮತ್ತು ಹಿಜಾಬ್(Hijab) ತೆಗೆಯುವ ಮುಸ್ಲಿಂ ಯುವತಿಯರ ವಿರುದ್ಧ ಕ್ರಮ ಜರುಗಿಸುವುದಾಗಿ ಬೆದರಿಕೆ ಹಾಕಿರುವ ಸಂದೇಶಗಳನ್ನು ಪರೀಕ್ಷಿಸಲಾಗಿದೆ.

whats app group

ಬುರ್ಖಾ, ಹಿಜಾಬ್ ಅನ್ನು ಮುಸ್ಲಿಂ ಯುವತಿಯರು ಸಾರ್ವಜನಿಕ ಸ್ಥಳಗಳಲ್ಲಿ ತೆಗೆದಿರುವುದು ಕಂಡುಬಂದರೆ ಆ ಸ್ಥಳದಲ್ಲೇ ನಿಮ್ಮ ಮೇಲೆ ದಾಳಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ. ಮಾಲ್ ನೆಲಮಾಳಿಗೆಯಲ್ಲಿ ನಾವು ಅನೇಕರು ಬುರ್ಖಾ ಧರಿಸಿ ಅನುಚಿತವಾಗಿ ವರ್ತಿಸುವುದನ್ನು ನೋಡಿದ್ದೇವೆ. ನಮ್ಮ ಕಾರ್ಯಕರ್ತರು ಈಗಾಗಲೇ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನು ಮತ್ತೆ ನೋಡಿದರೆ, ನಿಮ್ಮ ಮೇಲೆ ಅವರು ದಾಳಿ ಮಾಡ್ತಾರೆ. ಮಕ್ಕಳು ಕಾಲೇಜು ಮತ್ತು ಇತರ ಸಾರ್ವಜನಿಕ ಸ್ಥಳಗಳಿಗೆ ಹೋದಾಗಲೆಲ್ಲಾ ಪೋಷಕರು ನಿಗಾ ಇಡುವಂತೆ ವಾಟ್ಸಾಪ್ ಗ್ರೂಪ್ ಸಂದೇಶದಲ್ಲಿ ತಿಳಿಸಿದೆ.

https://fb.watch/cPvBcKpKep/

ಎಂಡಿಎಫ್ ಕಾರ್ಯಕರ್ತರು ಮಂಗಳೂರಿನಲ್ಲಿ ಮುಸ್ಲಿಂ ಹೆಣ್ಣುಮಕ್ಕಳು ಯಾವುದೇ ದುಷ್ಕೃತ್ಯದಲ್ಲಿ ಭಾಗಿಯಾಗುತ್ತಿದ್ದಾರಾ ಎಂಬುದನ್ನು ಗಮನಿಸಿ ಎಂದು ಸಂದೇಶಗಳ ಮೂಲಕ ಬಹಿರಂಗಪಡಿಸಿವೆ. ಬುರ್ಖಾ ಧರಿಸದಿದ್ದರೆ ಅವರನ್ನು ಆ ಜಾಗದಲ್ಲೇ ಥಳಿಸಲಾಗುವುದು ಎಂದು ಎಚ್ಚರಿಕೆ ಸೂಚಿಸಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಮುಸ್ಲಿಂ ರಕ್ಷಣಾ ಪಡೆಗೆ ಸಂಬಂಧಿಸಿದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬೆದರಿಕೆ ಸಂದೇಶಗಳ ಮೇಲೆ ನಿಗಾ ವಹಿಸಲಾಗಿದೆ.

mangaluru

ತಮ್ಮ ಮಕ್ಕಳು ಸೆಲ್ಫಿ ಮತ್ತು ಚಿತ್ರಗಳಿಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾಗಳನ್ನು ತೆಗೆಯದಂತೆ ನೋಡಿಕೊಳ್ಳುವಂತೆ ಪೋಲೀಸರು ಪೋಷಕರಿಗೆ ಸಲಹೆ ನೀಡಿದ್ದಾರೆ. ಕಾರಣ, ಯುವತಿಯರ ಮೇಲೆ ಮುಸ್ಲಿಂ ಗುಂಪಿನ ಸದಸ್ಯರು ಯಾವ ಸಮಯದಲ್ಲಾದರೂ ದಾಳಿ ಮಾಡಬಹುದು ಎಂಬ ಶಂಕೆಯಿಂದ ಪೊಲೀಸರು ಈ ರೀತಿ ಹೇಳಿದ್ದಾರೆ.

Tags: hijaabKarnatakathreatWhatsApp

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.