• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಣಿಪುರ : 6 ರಲ್ಲಿ 5 ಜೆಡಿಯು ಶಾಸಕರು ಬಿಜೆಪಿ ಸೇರ್ಪಡೆ, ನಿತೀಶ್‌ಗೆ ಹಿನ್ನಡೆ!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
BJP
0
SHARES
0
VIEWS
Share on FacebookShare on Twitter

Manipur : ಮಣಿಪುರದಲ್ಲಿ(Manipur) ನಡೆದ ದಿಢೀರ್‌ ರಾಜಕೀಯ(Politics) ಬೆಳವಣಿಗೆಯಲ್ಲಿ  ಐವರು ಜೆಡಿಯು ಶಾಸಕರಾಗಿದ್ದಾರೆ.

Bihar

ನಿತೀಶ್ ಕುಮಾರ್(Nithish Kumar) ಅವರ ಜೆಡಿಯು ಪಕ್ಷವು(JDU Party) ಬಿಹಾರದಲ್ಲಿ(Bihar) ಬಿಜೆಪಿಯೊಂದಿಗಿನ(BJP) ಸಂಬಂಧವನ್ನು ಮುರಿದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮೈತ್ರಿಯಿಂದ ಹೊರನಡೆದ ವಾರಗಳ ನಂತರ ಈ ವಿದ್ಯಮಾನ ನಡೆದಿದೆ.

ಮಣಿಪುರ ವಿಧಾನಸಭೆಯ ಐವರು ಜೆಡಿಯು ಶಾಸಕರು ಬಿಜೆಪಿಯೊಂದಿಗೆ ವಿಲೀನಗೊಂಡ ಕೂಡಲೇ ಸಂಸದ ಮತ್ತು ಬಿಜೆಪಿ ನಾಯಕ ಸುಶೀಲ್ ಮೋದಿ ಅವರು ಮಣಿಪುರ ಮತ್ತು ಅರುಣಾಚಲದಂತಹ ರಾಜ್ಯಗಳು “ಜೆಡಿಯು ಮುಕ್ತ” ಆಗಿವೆ ಎಂದು ವ್ಯಂಗ್ಯವಾಡಿದ್ದಾರೆ.

Nithish Kumar

ಪಾಟ್ನಾದಲ್ಲಿ(Patna) ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಮುಂಚಿತವಾಗಿ ಜೆಡಿಯು ಶಾಸಕರಾದ ಖುಮುಚ್ಚಮ್ ಸಿಂಗ್, ನ್ಗುರ್ಸಾಂಗ್ಲೂರ್ ಸನೇಟ್, ಅಚಾಬ್ ಉದ್ದೀನ್, ತಂಗ್ಜಮ್ ಅರುಣ್ ಕುಮಾರ್ ಮತ್ತು ಎಲ್ಎಂ ಖೌಟೆ ಬಿಜೆಪಿ ಸೇರಿದ್ದು, ಇದು ಪರೋಕ್ಷವಾಗಿ ಜೆಡಿಯುಗೆ  ತಿರುಗೇಟು ನೀಡಲಾಗಿದೆ ಎನ್ನಲಾಗಿದೆ. 

ಇನ್ನು ಕಳೆದ ಒಂಬತ್ತು ದಿನಗಳಲ್ಲಿ ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್‌ಗೆ ಇದು ಎರಡನೇ ಹೊಡೆತವಾಗಿದೆ. ಆಗಸ್ಟ್ 25 ರಂದು, ಅರುಣಾಚಲ ಪ್ರದೇಶದ ಏಕೈಕ ಜೆಡಿಯು ಶಾಸಕ ಟೆಕಿ ಕಾಸೊ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ(JP Nadda) ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

BJP

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜೆಡಿಯು, ಬಿಜೆಪಿಯು ಮೈತ್ರಿಕೂಟದ ಪಾಲುದಾರರಿಗೆ ದ್ರೋಹ ಬಗೆದ ಇತಿಹಾಸವನ್ನು ಹೊಂದಿದೆ. ಅವರು ಮೊದಲು ಅರುಣಾಚಲ ಪ್ರದೇಶದಲ್ಲಿ(Arunachal Pradesh) ನಮ್ಮ ಏಳು ಶಾಸಕರನ್ನು ಪಕ್ಷಾಂತರ ಮಾಡಲು ಮನವೊಲಿಸಿದರು, ಈಗ ಮಣಿಪುರದಲ್ಲಿ ಐವರು ಶಾಸಕರನ್ನು ಸೆಳೆದಿದ್ದಾರೆ.

ನಾವು ಈ ಚುನಾವಣೆಗಳನ್ನು ಸಂಪೂರ್ಣವಾಗಿ ನಮ್ಮದೇ ಆದ  ಶಕ್ತಿಯ ಮೇಲೆ ಗೆದ್ದಿದ್ದೇವೆ. ಇದೆಲ್ಲವನ್ನೂ ದೇಶದ ಜನರು ನೋಡುತ್ತಾರೆ. ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಟೀಕಿಸಿದೆ.

Tags: bjpIndiaJDUpoliticalpolitics

Related News

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು
ದೇಶ-ವಿದೇಶ

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು

September 21, 2023
ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023
ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!
ದೇಶ-ವಿದೇಶ

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!

September 21, 2023
ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ
ಪ್ರಮುಖ ಸುದ್ದಿ

ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.