• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಣಿಪುರ ಗಲಭೆ ಪ್ರಕರಣ: ಕುಕಿ-ಝೋ ಸಮುದಾಯದ 87ಮಂದಿ ಸಂತ್ರಸ್ತರ ಸಾಮೂಹಿಕ ಅಂತ್ಯಸಂಸ್ಕಾರ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಮಣಿಪುರ ಗಲಭೆ ಪ್ರಕರಣ: ಕುಕಿ-ಝೋ ಸಮುದಾಯದ 87ಮಂದಿ ಸಂತ್ರಸ್ತರ ಸಾಮೂಹಿಕ ಅಂತ್ಯಸಂಸ್ಕಾರ
0
SHARES
244
VIEWS
Share on FacebookShare on Twitter

Guwahati: ಮಣಿಪುರದಲ್ಲಿ (Manipura) ನಡೆಯುತ್ತಿರುವ ಜನಾಂಗೀಯ ಸಂಘರ್ಷದಲ್ಲಿ ಪ್ರಾಣ ಕಳೆದುಕೊಂಡಿರುವ 87 ಮಂದಿ ಕುಕಿ-ಝೋ ಸಮುದಾಯದ ಸಂತ್ರಸ್ತರ ಮೃತದೇಹಗಳನ್ನು ಚುರಚಂನಪುರ ಜಿಲ್ಲೆಯಲ್ಲಿ ಬುಧವಾರ (ಡಿ.21) ಸಾಮೂಹಿಕ ಅಂತ್ಯಸಂಸ್ಕಾರ ನಡೆಸಲಾಯಿತು.

Funeral

ಕುಕಿ-ಝೋ (Cookie-Zo) ಹುತಾತ್ಮರ ಸ್ಮಶಾನದಲ್ಲಿ ಈ ಸಂಸ್ಕಾರ ಕಾರ್ಯವನ್ನು ಕ್ರಿಶ್ಚಿಯನ್ (Christian) ವಿಧಿವಿಧಾನಗಳಿಗೆ ಅನುಸಾರವಾಗಿ ಮತ್ತು ಗ್ರಾಮ ರಕ್ಷಣಾ ಸ್ವಯಂ ಸೇವಕರ ಗೌರವದ ಮೂಲಕ ನಡೆಸಲಾಯಿತು. ಇದಕ್ಕೆ ಮುನ್ನ ತುಬಾಂಗ್ ನಲ್ಲಿ ಸಭೆ ನಡೆಯಿತು.

ಈ ಅಂತ್ಯಸಂಸ್ಕಾರ (Funeral)ದಲ್ಲಿ ಸಾವಿರಾರು ಮಂದಿ ಸಂತ್ರಸ್ತರ ಕುಟುಂಬಸ್ಥರು ಪಾಲ್ಗೊಂಡಿದ್ದು, ಹಲವು ಭಾವನಾತ್ಮಕ ಕ್ಷಣಗಳು ಕಂಡುಬಂದವು. ಶವಪೆಟ್ಟಿಗೆಯನ್ನು ಸಾಂಪ್ರದಾಯಿಕವಾಗಿ ಶಾಲುಗಳಿಂದ ಮುಚ್ಚಿ, ಗೋರಿಗಳಲ್ಲಿ ಇಡಲಾಯಿತು.

Cookie-Zo

ಇದೀಗ ಮೃತಪಟ್ಟವರಿಗೆ ನ್ಯಾಯ ದೊರಕಿಸಿಕೊಡುವ ಹೋರಾಟ ನಡೆಯಬೇಕಿದೆ ಮತ್ತು ಕುಕಿ-ಝೋ ಜನರಿಗೆ ಪ್ರತ್ಯೇಕ ಆಡಳಿತದ ಬೇಡಿಕೆ ಮುಂದುವರಿಯಲಿದೆ” ಎಂದು ಮಾನವಹಕ್ಕುಗಳಿಗಾಗಿ ಇರುವ ಕುಕಿ ಮಹಿಳಾ ಸಂಘಟನೆಯ ಅಧ್ಯಕ್ಷೆ ನೈನೇಕಿಮ್ (Nainekim) ಹೇಳಿದ್ದಾರೆ. ನಮ್ಮ ಹಲವು ಮಂದಿ ಸಹೋದರ ಸಹೋದರಿಯರ ಅಂತ್ಯಸಂಸ್ಕಾರವನ್ನು ಸಾಂಪ್ರದಾಯಿಕವಾಗಿ ನಡೆಸುವ ಮೂಲಕ ಇದೀಗ ನಿರಾಳರಾಗಿದ್ದೇವೆ.

ಆಪ್ತರನ್ನು ಕಳೆದುಕೊಂಡಿರುವ ಕುಟುಂಬ ಸದ್ಯಸರು ಸುಧೀರ್ಘ ಅವಧಿಯವರೆಗೆ ಕಾಯಬೇಕಾಗಿದೆ. ಈ ಅಂತ್ಯ ಸಂಸ್ಕಾರವು ಅತ್ಯಂತ ಬಿಗಿ ಭದ್ರತೆಯಲ್ಲಿ ನಡೆದಿದ್ದು, ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ಫೆಬ್ರುವರಿ 18ರವರೆಗೆ ಕರ್ಫ್ಯೂ (Curfew) ಹೇರಲಾಗಿದೆ. ಕುಕಿ ಮತ್ತು ಝೋಮಿ ನಿವಾಸಿಗಳ ನಡುವೆ ನಡೆದ ಸಂಘರ್ಷದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಭವ್ಯಶ್ರೀ ಆರ್ ಜೆ

Tags: christianCookie-ZoFuneralManipura Voilence

Related News

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಜಾರಿ
ದೇಶ-ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಜಾರಿ

April 14, 2026
ಇಂಡಿಯಾ ಪೋಸ್ಟ್ ಮೂಲಕ ಔಷಧಿ ವಿತರಣೆ: ಅಗ್ಗದ ಜನರಿಕ್ ಔಷಧಿಗಳನ್ನು ಸುಲಭವಾಗಿ ತಲುಪಿಸಲು ಹೊಸ ಯೋಜನೆ
ದೇಶ-ವಿದೇಶ

ಇಂಡಿಯಾ ಪೋಸ್ಟ್ ಮೂಲಕ ಔಷಧಿ ವಿತರಣೆ: ಅಗ್ಗದ ಜನರಿಕ್ ಔಷಧಿಗಳನ್ನು ಸುಲಭವಾಗಿ ತಲುಪಿಸಲು ಹೊಸ ಯೋಜನೆ

April 13, 2026
ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ : ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ : ಸಿಎಂ ಸಿದ್ದರಾಮಯ್ಯ

April 13, 2026
ಷೇರು ಮಾರುಕಟ್ಟೆ ಭಾರೀ ಕುಸಿತ: 76,000ಕ್ಕಿಂತ ಕೆಳಗಿಳಿದ ಸೆನ್ಸೆಕ್ಸ್, ನಿಫ್ಟಿ ಶೇ. 2ರಷ್ಟು ಇಳಿಕೆ
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆ ಭಾರೀ ಕುಸಿತ: 76,000ಕ್ಕಿಂತ ಕೆಳಗಿಳಿದ ಸೆನ್ಸೆಕ್ಸ್, ನಿಫ್ಟಿ ಶೇ. 2ರಷ್ಟು ಇಳಿಕೆ

April 13, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.