• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮನ್‌ ಕಿ ಬಾತ್‌ನಲ್ಲಿ ಯುವಜನತೆಗೆ ಮೋದಿ ಶ್ಲಾಘನೆ

Preetham Kumar P by Preetham Kumar P
in ದೇಶ-ವಿದೇಶ, ಪ್ರಮುಖ ಸುದ್ದಿ
ಮನ್‌ ಕಿ ಬಾತ್‌ನಲ್ಲಿ ಯುವಜನತೆಗೆ ಮೋದಿ ಶ್ಲಾಘನೆ
0
SHARES
0
VIEWS
Share on FacebookShare on Twitter

 ನವದೆಹಲಿ ಆ 30 : ಭಾರತೀಯ ಯುವ ಸಮೂಹ ಗುಣಮಟ್ಟದ ಕೆಲಸಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದು, ಹಳೆಯ ಹಾದಿಯಲ್ಲೇ ನಡೆಯಲು ಯುವಜನರು ಬಯಸುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಅಭಿಪ್ರಾಯ ವ್ಯೆಕ್ತಪಡಿಸಿದರು.

ಮನ್‌ ಕಿ ಬಾತ್‌ನ 80 ನೇ ಅವತರಣಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇಂದಿನ ಯುವಜನತೆ ಈ ಹಿಂದಿನ ಪೂರ್ವ ನಿರ್ಧರಿತ ಹಾದಿಯಲ್ಲಿಯೇ ನಡೆಯಲು ಬಯಸುತ್ತಿಲ್ಲ. ಯುವಜನರ  ಗುರಿ ಹೊಸದು, ಆ ಗುರಿಯಿಂದ ಅವರು ಹೊಸ ಹಾದಿಯನ್ನು ಕಂಡುಕೊಳ್ಳುತ್ತಿದ್ದಾರೆ ಎಂದು ಯುವಜನತೆಯ ಶ್ಲಾಘಿಸಿದರು.

ಕ್ರೀಡಾ ವಲಯದ ಬಗ್ಗೆ ಮಾತನಾಡಿದ ಅವರು ನಮ್ಮ ಯುವ ಸಮುದಾಯದಲ್ಲಿ ಮಹತ್ವದ ಬದಲಾವಣೆ ಕಾಣುತ್ತಿದೆ. ಯುವ ಜನರ ಮನಸ್ಸು ವಿಕಾಸವಾಗುತ್ತಿದ್ದು, ಹಳೆಯ ವಿಧಾನಗಳಿಂದ ಹೊಸ ಬದಲಾವಣೆಗಳ, ಹೊಸ ಕ್ರಮಗಳತ್ತ ತೆರೆದುಕೊಳ್ಳುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ. ಇಂದಿನ ಯುವ ಜನತೆ ವಿಭಿನ್ನ‌ತೆಯನ್ನು ಬಯಸುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಾಹ್ಯಾಕಾಶ ಕ್ಷೇತ್ರ‌ಕ್ಕೆ ಸಂಬಂಧಿಸಿದಂತೆ ಭಾರತದ ಸುಧಾರಣೆಗಳು, ಯುವಕರ ಕಲ್ಪನೆಗಳನ್ನು ಸಹ ಅವರು ಈ ಸಂದರ್ಭದಲ್ಲಿ ನೆನಪಿಸಿಕೊಂಡಿದ್ದಾರೆ. ಹಾಗೆಯೇ ಭಾರತದ ಮಹತ್ವದ ಪಾರಂಪರಿಕ ಸಂಪ್ರದಾಯ‌ಗಳನ್ನು ಮುಂದುವರೆಸುವಂತೆಯೂ ಅವರು ಜನರಿಗೆ ಮನವಿ ಮಾಡಿದ್ದಾರೆ ಜೊತೆಗೆ ಖಾದಿ ವಸ್ತುಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಖಾದಿ ಖರೀದಿಸುವಂತೆ ಭಾರತೀಯರಲ್ಲಿ ಮೋದಿ ಮನವಿ ಮಾಡಿದ್ದಾರೆ.

Tags: Mann Ki BaatMann Ki Baat August 2021Mann Ki Baat TodayNarendra ModiPM Modi Mann Ki Baat TodayPrime Minister Mann Ki Baat TodayPrime Minister Narendra Modi

Related News

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ನಾಳೆಯಿಂದ ಐದನೇ ರೈಲು ಸಂಚಾರಕ್ಕೆ ಸಜ್ಜು
ಪ್ರಮುಖ ಸುದ್ದಿ

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ನಾಳೆಯಿಂದ ಐದನೇ ರೈಲು ಸಂಚಾರಕ್ಕೆ ಸಜ್ಜು

October 31, 2025
ರಾಜ್ಯೋತ್ಸವ ಪ್ರಶಸ್ತಿ 2025 ಘೋಷಣೆ: ನಟ ಪ್ರಕಾಶ್ ರಾಜ್ ಸೇರಿ 70 ಮಂದಿಗೆ ಗೌರವ
ಪ್ರಮುಖ ಸುದ್ದಿ

ರಾಜ್ಯೋತ್ಸವ ಪ್ರಶಸ್ತಿ 2025 ಘೋಷಣೆ: ನಟ ಪ್ರಕಾಶ್ ರಾಜ್ ಸೇರಿ 70 ಮಂದಿಗೆ ಗೌರವ

October 31, 2025
ಬೆಂಗಳೂರು ನಗರದಲ್ಲಿ ಕಸ ಸುರಿಯುವ ಹಬ್ಬ: ಒಂದೇ ದಿನ 218 ಮನೆಗಳ ಮುಂದೆ ಕಸ ಸುರಿಸಿ ದಂಡ ವಸೂಲಿ ಮಾಡಿದ ಜಿಬಿಎ
ಪ್ರಮುಖ ಸುದ್ದಿ

ಬೆಂಗಳೂರು ನಗರದಲ್ಲಿ ಕಸ ಸುರಿಯುವ ಹಬ್ಬ: ಒಂದೇ ದಿನ 218 ಮನೆಗಳ ಮುಂದೆ ಕಸ ಸುರಿಸಿ ದಂಡ ವಸೂಲಿ ಮಾಡಿದ ಜಿಬಿಎ

October 31, 2025
ಕರ್ನೂಲ್ ಬಸ್ ದುರಂತದ ನಂತರ ಕರ್ನಾಟಕ ಆರ್‌ಟಿಒ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: 30ಕ್ಕೂ ಹೆಚ್ಚು ಬಸ್ ಸೀಜ್
ಪ್ರಮುಖ ಸುದ್ದಿ

ಕರ್ನೂಲ್ ಬಸ್ ದುರಂತದ ನಂತರ ಕರ್ನಾಟಕ ಆರ್‌ಟಿಒ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: 30ಕ್ಕೂ ಹೆಚ್ಚು ಬಸ್ ಸೀಜ್

October 30, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.