• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರೋಹಿಂಗ್ಯಾಗಳು ಭಾರತಕ್ಕೆ ಬೆದರಿಕೆಯಾದ್ರೆ, ಕಾಗದಗಳಿಲ್ಲದೆ ವಿದೇಶದಲ್ಲಿ ವಾಸಿಸುವ ಭಾರತೀಯರ ಕಥೆ ಏನು? : ಮನೀಶ್ ತಿವಾರಿ

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
Manoj Tiwari
0
SHARES
0
VIEWS
Share on FacebookShare on Twitter

ನವದೆಹಲಿ : “ರೋಹಿಂಗ್ಯಾಗಳು(Refugees) ಭಾರತದ(India) ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದ್ದಾರೆ” ಎಂದು ಬಿಜೆಪಿ(BJP) ನಾಯಕರೊಬ್ಬರು ಉಲ್ಲೇಖಿಸಿರುವ ಮಾಧ್ಯಮ ಲೇಖನವನ್ನು ಉಲ್ಲೇಖಿಸಿ ಕಾಂಗ್ರೆಸ್ ಸಂಸದ(Congress MP) ಮನೀಶ್ ತಿವಾರಿ(Manish Tiwari) ಅವರು ಬಿಜೆಪಿಯನ್ನು ಟೀಕಿಸಿದ್ದು,

Congress

“ರೋಹಿಂಗ್ಯಾಗಳು ಭಾರತಕ್ಕೆ ಬೆದರಿಕೆಯಾಗಿದ್ದರೆ, ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ, ದಾಖಲೆಗಳಿಲ್ಲದ ಭಾರತೀಯರ ಕಥೆ ಏನು?” ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಟ್ವೀಟ್‌(Tweet) ಮಾಡಿರುವ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು, “ಎಲ್ಲಾ ಅಕ್ರಮ ವಲಸಿಗರು ಯಾವುದೇ ರಾಷ್ಟ್ರದ ಭದ್ರತೆಗೆ ಬೆದರಿಕೆಯಾಗಿದ್ದರೆ, ಅಮೇರಿಕಾ, ಯುರೋಪ್ ಮತ್ತು ಇತರ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ದಾಖಲೆಗಳಿಲ್ಲದ ಭಾರತೀಯರ ಕಥೆ ಏನು?

ಇದನ್ನೂ ಓದಿ : https://vijayatimes.com/rajaram-tallur-writes-a-letter-to-icmr/

ರೋಹಿಂಗ್ಯಾ ಜನರ ದುರಂತ ಕಥೆ, ಹೃದಯ ವಿದ್ರಾವಕವಾಗಿದೆ. ಅವರು ಕಿರುಕುಳ, ಅತ್ಯಾಚಾರ ಮತ್ತು ನರಮೇಧದಿಂದ ಪಲಾಯನ ಮಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಆಶ್ರಯ ನೀಡಬೇಕಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೂ ಮುನ್ನ ಬಿಜೆಪಿ ವಕ್ತಾರ ಗೌರವ್ ಭಾಟಿಯಾ, ರೊಹಿಂಗ್ಯಾಗಳು ಭಾರತದ ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದ್ದಾರೆ. ಆದರೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್(Aravind Kejrival) ಅವರು ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ.

Refugee

ಕೇಜ್ರಿವಾಲ್ ಅವರ ತುಷ್ಟೀಕರಣ ರಾಜಕೀಯವು ದೆಹಲಿ ನಾಗರಿಕರ ಬಗ್ಗೆ ಕಾಳಜಿ ವಹಿಸುವುದಿಲ್ಲ. ಆದರೆ ರೋಹಿಂಗ್ಯಾ ಅಕ್ರಮ ವಲಸಿಗರ ಬಗ್ಗೆ ಕಾಳಜಿ ವಹಿಸುತ್ತದೆ. ಆದರೆ ನಮ್ಮ ಸರ್ಕಾರ ರಾಷ್ಟ್ರೀಯ ಭದ್ರತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಅಕ್ರಮ ವಲಸಿಗರ ಬಗ್ಗೆ ಕೇಂದ್ರ ಸರ್ಕಾರವು ಸ್ಪಷ್ಟ ನೀತಿಯನ್ನು ಹೊಂದಿದೆ. ರೊಹಿಂಗ್ಯಾಗಳನ್ನು ಭಾರತದಿಂದ ಗಡಿಪಾರು ಮಾಡಲಾಗುವುದು ಎಂದು ಭಾಟಿಯಾ ಹೇಳಿದ್ದಾರೆ.

Tags: CongressManish TiwariRefugeeRohnigyas

Related News

ಸನಾತನ ಧರ್ಮ ನಮ್ಮ ರಾಷ್ಟ್ರೀಯ ಧರ್ಮ : ಸಿಎಂ ಯೋಗಿ ಆದಿತ್ಯನಾಥ್
ದೇಶ-ವಿದೇಶ

ಸನಾತನ ಧರ್ಮ ನಮ್ಮ ರಾಷ್ಟ್ರೀಯ ಧರ್ಮ : ಸಿಎಂ ಯೋಗಿ ಆದಿತ್ಯನಾಥ್

January 28, 2023
ಬೇಕೆಂದೇ ಬೈಗುಳ ಪದ ಬಳಸಿ, ಗ್ರಾಮ್ಯ ಭಾಷೆ ಎಂದೆಲ್ಲ ತಿಪ್ಪೆ ಸಾರಿಸುವುದು ಸರಿಯೇ : ಕಟೀಲ್‌
ರಾಜಕೀಯ

ಬೇಕೆಂದೇ ಬೈಗುಳ ಪದ ಬಳಸಿ, ಗ್ರಾಮ್ಯ ಭಾಷೆ ಎಂದೆಲ್ಲ ತಿಪ್ಪೆ ಸಾರಿಸುವುದು ಸರಿಯೇ : ಕಟೀಲ್‌

January 28, 2023
ಕಳೆದ ವರ್ಷ ಮಂಡಿಸಿದ್ದ ಬಜೆಟ್ ನಲ್ಲಿನ 132 ಆಶ್ವಾಸನೆಗಳು ಇನ್ನೂ ಈಡೇರಿಲ್ಲ : ಜೆಡಿಎಸ್‌
ರಾಜಕೀಯ

ಕಳೆದ ವರ್ಷ ಮಂಡಿಸಿದ್ದ ಬಜೆಟ್ ನಲ್ಲಿನ 132 ಆಶ್ವಾಸನೆಗಳು ಇನ್ನೂ ಈಡೇರಿಲ್ಲ : ಜೆಡಿಎಸ್‌

January 28, 2023
ಗುಜರಾತ್‌ ಗಲಭೆ : ಸುಪ್ರೀಂಕೋರ್ಟ್‌ vs ಬಿಬಿಸಿ ಸಾಕ್ಷ್ಯಚಿತ್ರ ; ಯಾವುದು ಸತ್ಯ…..
ದೇಶ-ವಿದೇಶ

ಗುಜರಾತ್‌ ಗಲಭೆ : ಸುಪ್ರೀಂಕೋರ್ಟ್‌ vs ಬಿಬಿಸಿ ಸಾಕ್ಷ್ಯಚಿತ್ರ ; ಯಾವುದು ಸತ್ಯ…..

January 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.