• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಜೆಡಿಎಸ್‍ನಲ್ಲಿ ಕಾರ್ಯಕರ್ತರಿಗೆ ಬೆಲೆಯಿಲ್ಲ, ಹಣವಿದ್ದವರಿಗೆ ಮಾತ್ರ ಟಿಕೆಟ್ : ಜೆಡಿಎಸ್ ಎಂಎಲ್‍ಸಿ!

Mohan Shetty by Mohan Shetty
in ರಾಜಕೀಯ, ರಾಜ್ಯ
JDS
0
SHARES
1
VIEWS
Share on FacebookShare on Twitter

ಜೆಡಿಎಸ್ ಪಕ್ಷದಲ್ಲಿ(JDS Party) ಕಾರ್ಯಕರ್ತರಿಗೆ ಬೆಲೆಯಿಲ್ಲ. ಹಣವಿದ್ದವರಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ. ನೀವು ಕಾರ್ಯಕರ್ತರಾಗಿ ಎಷ್ಟೇ ಕೆಲಸ ಮಾಡಿದ್ರು, ಹಣ ಇಲ್ಲ ಅಂದ್ರೆ ನಿಮಗೆ ಟಿಕೆಟ್ ಸಿಗೋಲ್ಲ ಎಂದು ಜೆಡಿಎಸ್ ಎಂಎಲ್‍ಸಿ(JDS MLC) ಮರಿತಿಬ್ಬೇಗೌಡ(Marithibbegowda) ಸ್ವಪಕ್ಷದ ವಿರುದ್ದ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ.

JDS

ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದ ಕಿಲಾರ ಜಯರಾಂ ಅವರಿಗೆ ಟಿಕೆಟ್ ಕೇಳಿದ್ದಕ್ಕೆ, ಆತನ ಬಳಿ ಹಣವಿಲ್ಲ. ಆತನಿಗೆ ಟಿಕೆಟ್ ನೀಡಿ ಏನು ಪ್ರಯೋಜನ ಎಂದು ಆತನಿಗೆ ಟಿಕೆಟ್ ನೀಡಲು ನಿರಾಕರಿಸಿದ್ದರು ಎಂದು ಜೆಡಿಎಸ್ ವರಿಷ್ಠರ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ದಕ್ಷಿಣ ಪದವೀಧರ ಕ್ಷೇತ್ರದ ಟಿಕೆಟ್ ಅನ್ನು ಎಂದಿಗೂ ಪಕ್ಷದ ಬಾವುಟ ಹಿಡಿಯದ ಹೆಚ್.ಕೆ ರಾಮುಗೆ ನೀಡಿದ್ದಾರೆ. ಆತ ಎಂದಿಗೂ ಪಕ್ಷದ ಬಾವುಟ ಹಿಡಿದು ಕೆಲಸ ಮಾಡಿಲ್ಲ.

ಇದನ್ನೂ ಓದಿ : https://vijayatimes.com/nifty-drops-in-sharemarket/

ಆದರೆ ಹಣವಿದೆ ಎಂಬ ಒಂದೇ ಕಾರಣಕ್ಕೆ ಆತನಿಗೆ ಟಿಕೆಟ್ ನೀಡಿದ್ದಾರೆ. ಜೆಡಿಎಸ್‍ನಲ್ಲಿ ಕಾರ್ಯಕರ್ತನಾಗಿ ಎಷ್ಟೇ ಕೆಲಸ ಮಾಡಿದರು, ಟಿಕೆಟ್ ಮಾತ್ರ ಸಿಗುವುದಿಲ್ಲ. ಚುನಾವಣೆ ಬಂದಾಗ ಹಣವಿದ್ದವರಿಗೆ ಟಿಕೆಟ್ ಸಿಗುತ್ತದೆ. ಅವರ ಪರವಾಗಿ ಕೆಲಸ ಮಾಡುವುದು ಮಾತ್ರ ಕಾರ್ಯಕರ್ತರ ಕೆಲಸ ಎಂದು ಆಕ್ರೋಶ ಹೊರಹಾಕಿದರು. ಇನ್ನು ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ಶಾಸಕರು, ಕಾರ್ಯಕರ್ತರು ಎಲ್ಲರೂ ಮಂಡ್ಯದಲ್ಲಿ ಕೆಲಸ ಮಾಡಿದರು. ಆದರೆ ದೇವೇಗೌಡರ ಕುಟುಂಬದಲ್ಲಿ ತೆಗೆದುಕೊಂಡ ನಿರ್ಣಯಗಳೇ ನಿಖಿಲ್ ಸೋಲಿಗೆ ಪ್ರಮುಖ ಕಾರಣ.

JDS

ಕುಟುಂಬ ರಾಜಕೀಯದಿಂದ ನಿಖಿಲ್ ಸೋಲು ಕಾಣಬೇಕಾಯಿತು. ಮಂಡ್ಯದಲ್ಲಿ ನಿಖಿಲ್‍ಗೆ ಟಿಕೆಟ್ ನೀಡುವುದು ಬೇಡ ಎಂದು ನಾನು ಹೇಳಿದ್ದೆ. ಆದರೆ ಕುಮಾರಸ್ವಾಮಿ ಅವರು ನಮ್ಮೆಲ್ಲರ ಮಾತು ದಿಕ್ಕರಿಸಿ ಮಗನನ್ನು ಚುನಾವಣೆಗೆ ನಿಲ್ಲಿಸಿದರು. ಕುಟುಂಬ ರಾಜಕೀಯವನ್ನು ದಿಕ್ಕರಿಸಿದ ಮತದಾರರು ನಿಖಿಲ್‍ನನ್ನು ಸೋಲಿಸಿದರು.

Tags: JDSKarnatakaMarithibbegowdapoliticalpolitics

Related News

ಕರ್ನಾಟಕ ಬಂದ್: ಶುಕ್ರವಾರ ಕರ್ನಾಟಕ ಬಂದ್ಗೆ ಬೆಂಬಲ ಕೊಟ್ಟ ಸಂಘಟನೆಗಳು ಯಾವುವು?
ಪ್ರಮುಖ ಸುದ್ದಿ

ಕರ್ನಾಟಕ ಬಂದ್: ಶುಕ್ರವಾರ ಕರ್ನಾಟಕ ಬಂದ್ಗೆ ಬೆಂಬಲ ಕೊಟ್ಟ ಸಂಘಟನೆಗಳು ಯಾವುವು?

September 27, 2023
ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಐದು ಸಮಿತಿ ರಚಿಸಿದ ರಾಜ್ಯ ಸರ್ಕಾರ..!
ಪ್ರಮುಖ ಸುದ್ದಿ

ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಐದು ಸಮಿತಿ ರಚಿಸಿದ ರಾಜ್ಯ ಸರ್ಕಾರ..!

September 27, 2023
ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!
ದೇಶ-ವಿದೇಶ

ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!

September 27, 2023
2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ
ದೇಶ-ವಿದೇಶ

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.