• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹಲವು ಬೇಡಿಕೆಗಳಿಗೆ ಒತ್ತಾಯಿಸಿ ನಾಳೆ ಸಾರಿಗೆ ನೌಕರರ ಬೃಹತ್ ಪ್ರತಿಭಟನೆ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಹಲವು ಬೇಡಿಕೆಗಳಿಗೆ ಒತ್ತಾಯಿಸಿ ನಾಳೆ ಸಾರಿಗೆ ನೌಕರರ ಬೃಹತ್ ಪ್ರತಿಭಟನೆ
0
SHARES
0
VIEWS
Share on FacebookShare on Twitter

ಬೆಂಗಳೂರು, ಫೆ. 09: ಸಿಲಿಕಾನ್‌ ಸಿಟಿ ಜನರೇ ನಾಳೆ ಬಿಎಂಟಿಸಿ ಹಾಗೂ ಕೆಎಸ್ಆರ್ ಟಿಸಿಯಲ್ಲಿ ಓಡಾಡೋ ಪರಿಸ್ಥಿತಿ ಇದ್ರೆ ಅದನ್ನ ಸ್ವಂತ ವಾಹನಕ್ಕೆ ಬದಲಾಯಿಸಿಕೊಳ್ಳಿ. ಯಾಕಂದ್ರೆ ನಾಳೆ ಸಾರಿಗೆ ನೌಕರರು ಪ್ರತಿಭಟನೆಗಾಗಿ ರಸ್ತೆಗಿಳಿಯಲಿದ್ದು ಮತ್ತೊಮ್ಮೆ ಬೆಂಗಳೂರಿಗರಿಗೆ ಪ್ರತಿಭಟನೆಯ ಬಿಸಿ ತಟ್ಟಲಿದೆ.

ಸರಿಯಾದ ಸಮಯಕ್ಕೆ ಸಂಬಳ ನೀಡಬೇಕೆಂಬ ಮುಖ್ಯ ಬೇಡಿಕೆ ಸೇರಿದಂತೆ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ಶಾಂತಿ ನಗರದ ಬಿಎಂಟಿಸಿ ಕಚೇರಿ ಮುಂದೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆ ನಡೆಸಲಿದ್ದು ಸಾರಿಗೆ ನಿಗಮಗಳ ಆಡಳಿತ ವರ್ಗ ಹಾಗೂ ಸರ್ಕಾರದ ವಿರುದ್ದ ಸಾರಿಗೆ ನೌಕರರು ರಸ್ತೆಗಿಳಿಯಲಿದ್ದಾರೆ.

ಇನ್ನೂ ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಖರೀದಿ ಮಾಡುವ ಮೂಲಕ ಖಾಸಗಿಕರಣಕ್ಕೆ ಮುಂದಾಗುತ್ತಿದ್ದು , ಮುಂದಿನ ದಿನಗಳಲ್ಲಿ ಸಾರ್ವಜನಿಕ ಸಾರಿಗೆ ಸಂಪೂರ್ಣವಾಗಿ ಖಾಸಗಿಕರಣ ಆಗಲಿದೆ , ಸರ್ಕಾರ ಅದಾಯದ ಮೂಲವನ್ನ ಹೆಚ್ಚು ಮಾಡಿ ನೌಕರರ ಸಮಸ್ಯೆ ಬಗೆಹರಿಸಬೇಕು ಎಂಬುದು ಕೂಡ ನೌಕರರ ಒತ್ತಾಯವಾಗಿದೆ.

ಕೊರೊನಾ ಬಂದಾಗಿಂದ ಸಾರಿಗೆ ನೌಕರರಿಗೆ ಹಲವು ಸಮಸ್ಯೆ ಎದುರಾಗಿದ್ದು ನಿಗಮಗಳ ಅಡಳಿತ ಹಾಗೂ ಸರ್ಕಾರದ ವಿರುದ್ದ ಸಾರಿಗೆ ನೌಕರರರು ಮತ್ತೆ ರೋಡಿಗಿಳಿಯಲಿದ್ದು ಈ ಬಾರಿಯಾದ್ರೂ ಬೇಡಿಕೆ ಈಡೇರುತ್ತಾ ಅನ್ನೊದನ್ನು ಕಾದು ನೋಡಬೇಕಾಗಿದೆ.

ಸಾರಿಗೆ ನೌಕರರ ಬೇಡಿಕೆಗಳೇನು?

  • ಸರಿಯಾದ ಸಮಯಕ್ಕೆ ಪೂರ್ತಿ ಸಂಬಳ ಕೊಡಬೇಕು
  • ಕೋವಿಡ್ ನಿಂದ ಮೃತಪಟ್ಟ ನೌಕರರಿಗೆ ಘೋಷಣೆಯಾಗಿರುವ 30 ಲಕ್ಷ ಪರಿಹಾರ ಕೂಡಲೇ ನೀಡಬೇಕು
  • ವಾರದ ರಜೆ ಜೊತೆಗೆ ನೌಕರರ ಅಕೌಂಟ್ ನಲ್ಲಿರುವ ರಜೆಗಳಿಗೆ ಹಾಜರಾತಿ ನೀಡಬೇಕು
  • ಪೂರ್ಣ ಪ್ರಮಾಣದಲ್ಲಿ ಮಾರ್ಗ ಆರಂಭಿಸಿ, ನಾಲ್ಕು ಪಾಳಿಗಳಲ್ಲಿ ಕೆಲಸ ನೀಡಬೇಕು
  • ಮಹಿಳಾ ಕಾರ್ಮಿಕರಿಗೆ ಮೊದಲಿನ ಹಾಗೆ ಸಾಮಾನ್ಯ ಪಾಳಿಯಲ್ಲಿ ಕೆಲಸ ನೀಡಬೇಕು
  • ಕಾರ್ಮಿಕರ ಕುಂದು ಕೊರತೆ ನಿವಾರಣಾ ಸಮಿತಿ ರಚನೆ ಮಾಡಬೇಕು
  • ಗುತ್ತಿಗೆ ಆಧಾರದ 300 ಎಲೆಕ್ಟ್ರಿಕ್ ಬಸ್ಗಳ ಕಾರ್ಯಾಚರಣೆಯನ್ನ ನಿಲ್ಲಿಸಬೇಕು. ಎಂದು ಏಳು ಬೇಡಿಕೆಗಳನ್ನು ಈಡೇರಿಸುವಂತೆ ನಾಳೆ ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.